ತೆಲಂಗಾಣ ರಾಜ್ಯ ಸಾರಿಗೆ ನಿಗಮದ ಸಿಬ್ಬಂದಿ 52 ದಿನಗಳ ಕಾಲ ನಡೆಸಿದ ಮುಷ್ಕರ ಕೊನೆಗೊಳಿಸಿದ್ದಾರೆ. ಆದರೆ ಚಾಲಕ ಮತ್ತು ನಿರ್ವಾಹಕರಿಗೆ ಕರ್ತವ್ಯಕ್ಕೆ ಮರಳಲು ಸಾಧ್ಯವಾಗಿಲ್ಲ. ಮುಷ್ಕರದಲ್ಲಿ ಭಾಗವಹಿಸಿದ ಯಾವುದೇ ಸಿಬ್ಬಂದಿ ಬಸ್ ಚಾಲನೆ ಮಾಡಲು ಅವಕಾಶ ನೀಡುವುದಿಲ್ಲ. ನಿರ್ವಾಹಕರಿಗೂ ಇದು ಅನ್ವಯಿತುತ್ತದೆ ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಮಂಡಳಿ ಸ್ಪಷ್ಟಪಡಿಸಿದೆ. ಇದರಿಂದಾಗಿ ಬಸ್ ಡಿಪೋದ ಮುಂದೆ ಚಾಲಕ ಮತ್ತು ನಿರ್ವಾಹಕರು ಹತಾಶೆಯಿಂದ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಶಿಸ್ತಿನ ಮತ್ತು ಕರ್ತವ್ಯಲೋಪದ ಕಾರಣ ನೀಡಿ 40000 ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಸೇವೆಯಿಂದ ವಜಾಗೊಳಿಸಿತ್ತು. 52 ದಿನಗಳ ಕಾಲ ನಡೆದ ಮುಷ್ಕರದ ವೇಳೆ ಮೂರು ಮಂದಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಮತ್ತಷ್ಟು ಸುದ್ದಿಗಳು
ಬಾಂಬೆ ಸಿಸ್ಟರ್ಸ್ ಖ್ಯಾತಿಯ ವಿದುಷಿ ಸಿ. ಲಲಿತ ಇನ್ನಿಲ್ಲ
newsics.com
ಮುಂಬೈ: ಸುಶ್ರಾವ್ಯ ಕರ್ನಾಟಕ ಸಂಗೀತಕ್ಕೆ ಹೆಸರಾದ ಬಾಂಬೆ ಸಹೋದರಿಯರು ಖ್ಯಾತಿಯ ಸಿ. ಸರೋಜಾ - ಸಿ. ಲಲಿತಾ ಜೋಡಿಯಲ್ಲಿ ಕಿರಿಯರಾದ ಸಿ. ಲಲಿತಾ (85) ಮಂಗಳವಾರ ನಿಧನರಾದರು.
ವಯೋಸಹಜ ಅಸ್ವಸ್ಥತೆಯಿಂದ ಬಳಲಿದ್ದ ಲಲಿತಾ ಅವರು...
ಕಾನೂನು ತಜ್ಞ, ಮಾಜಿ ಸಚಿವ ಶಾಂತಿ ಭೂಷಣ್ ನಿಧನ
newsics.com
ನವದೆಹಲಿ: ಹಿರಿಯ ವಕೀಲ ಹಾಗೂ ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ (97) ಮಂಗಳವಾರ ನಿಧನರಾದರು.
ಇಂದು ಸಂಜೆ...
ಕನ್ಹಾ ಅಭಯಾರಣ್ಯದಲ್ಲಿ 5 ಮರಿಗಳಿಗೆ ಜನ್ಮ ನೀಡಿದ ಹುಲಿ
Newsics.Com
ಮಧ್ಯಪ್ರದೇಶ: ಕನ್ಹಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಕೆಟಿಆರ್) ಹುಲಿಯೊಂದು ಐದು ಮರಿಗಳಿಗೆ ಜನ್ಮ ನೀಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
Economic Survey 2023- ಧಾನ್ಯ, ಮಸಾಲ ಪದಾರ್ಥ, ಹಾಲಿನ ಬೆಲೆ ಏರಿಕೆ ನಿರೀಕ್ಷೆ!
Newsics.Com
ನವದೆಹಲಿ: ಆರ್ಥಿಕ ಸಮೀಕ್ಷೆಯು 2023ರಲ್ಲಿ ಧಾನ್ಯಗಳು, ಮಸಾಲ ಪದಾರ್ಥಗಳು ಹಾಗೂ ಹಾಲಿನ ದರದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪೂರೈಕೆ...
ಫೆ.1ರಿಂದ ಈ ಪೋನ್ಗಳಲ್ಲಿ ವಾಟ್ಸ್ಯಾಪ್ ಬಂದ್!
newsics.com
ನವದೆಹಲಿ: ಭಾರತದಲ್ಲಿ 500 ಮಿಲಿಯನ್ ಅಕೌಂಟ್ ಹೊಂದಿರುವ ವಾಟ್ಸ್ ಆಪ್ ಇದೀಗ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ.
ಫೆಬ್ರವರಿ 1ರಿಂದ ಕೆಲ ಐಫೋನ್ ಮತ್ತು ಆ್ಯಂಡ್ರಾಯ್ಡ್ ಸ್ಮಾರ್ಟ್ ಫೋನ್ಗಳಲ್ಲಿ ವಾಟ್ಸ್ಯಾಪ್ ತನ್ನ ಕೆಲಸವನ್ನು ನಿಲ್ಲಿಸಲಿದೆ. ಇದಕ್ಕೆ...
ಮಹಾರಾಷ್ಟ್ರದ ಕೃಷಿ ಮೇಳದಲ್ಲಿ ಮಿಂಚಿದ 1.5 ಕೋಟಿ ಬೆಲೆಬಾಳುವ ಕರ್ನಾಟಕದ ಕೋಣ!
Newsics.Com
ಮಹಾರಾಷ್ಟ್ರ: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿಯೂ ಕೂಡ ಕೃಷಿಕರಿಗಾಗಿ ಕೃಷಿ ಮೇಳವನ್ನು ಆಯೋಜಿಸಲಾಗಿತ್ತು. ಅದರಲ್ಲಿ ಎಲ್ಲರ ಗಮನ ಸೆಳೆದಿದ್ದು, ಅಪರೂಪದ ಕೋಣ ಗಜೇಂದ್ರ.
ಆಂಧ್ರಪ್ರದೇಶಕ್ಕೆ ವಿಶಾಖಪಟ್ಟಣಂ ನೂತನ ರಾಜಧಾನಿ: ಮುಖ್ಯಮಂತ್ರಿ ಜಗನ್
newsics.com
ಆಂಧ್ರಪ್ರದೇಶ: ಇನ್ನು ಕೆಲವೇ ತಿಂಗಳುಗಳಲ್ಲಿ ಆಂಧ್ರಪ್ರದೇಶದ ನೂತನ ರಾಜಧಾನಿಯಾಗಿ ವಿಶಾಖಪಟ್ಟಣಂ ಕಾರ್ಯನಿರ್ವಹಿಸಲಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಘೋಷಣೆ ಮಾಡಿದ್ದಾರೆ.
ವಿಶಾಖಪಟ್ಟಣಂನಲ್ಲಿ ಆಯೋಜಿಸಲಾಗಿರುವ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಪೂರ್ವಭಾವಿ ಕಾರ್ಯಕ್ರಮದಲ್ಲಿ...
ಸಿಬ್ಬಂದಿ ಜತೆ ಅನುಚಿತ ವರ್ತನೆ, ವಿಮಾನದಲ್ಲೇ ಬೆತ್ತಲಾದ ಮಹಿಳೆ!
newsics.com
ಮುಂಬೈ: ಇಟಲಿಯ ಮಹಿಳೆಯೊಬ್ಬರು ವಿಸ್ತಾರಾ ಏರ್ಲೈನ್ಸ್ ವಿಮಾನದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ವಾಚಾಮಗೋಚರವಾಗಿ ನಿಂದಿಸಿ ರಾದ್ಧಾಂತ ನಡೆಸಿದ ಬಳಿಕ ವಿಮಾನದಲ್ಲೇ ಬಟ್ಟೆ ಬಿಚ್ಚಿ ಭಾಗಶಃ ಬೆತ್ತಲೆ ಓಡಾಡಿದ ಘಟನೆ ನಡೆದಿದೆ.
ಪೊಲೀಸ್ ಅಧಿಕಾರಿಗಳ...
vertical
Latest News
ಬಾಂಬೆ ಸಿಸ್ಟರ್ಸ್ ಖ್ಯಾತಿಯ ವಿದುಷಿ ಸಿ. ಲಲಿತ ಇನ್ನಿಲ್ಲ
newsics.com
ಮುಂಬೈ: ಸುಶ್ರಾವ್ಯ ಕರ್ನಾಟಕ ಸಂಗೀತಕ್ಕೆ ಹೆಸರಾದ ಬಾಂಬೆ ಸಹೋದರಿಯರು ಖ್ಯಾತಿಯ ಸಿ. ಸರೋಜಾ - ಸಿ. ಲಲಿತಾ ಜೋಡಿಯಲ್ಲಿ ಕಿರಿಯರಾದ ಸಿ. ಲಲಿತಾ (85) ಮಂಗಳವಾರ...
Home
ಕಾನೂನು ತಜ್ಞ, ಮಾಜಿ ಸಚಿವ ಶಾಂತಿ ಭೂಷಣ್ ನಿಧನ
newsics.com
ನವದೆಹಲಿ: ಹಿರಿಯ ವಕೀಲ ಹಾಗೂ ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ (97) ಮಂಗಳವಾರ ನಿಧನರಾದರು.
ಇಂದು ಸಂಜೆ...
Home
ಕನ್ಹಾ ಅಭಯಾರಣ್ಯದಲ್ಲಿ 5 ಮರಿಗಳಿಗೆ ಜನ್ಮ ನೀಡಿದ ಹುಲಿ
Newsics.Com
ಮಧ್ಯಪ್ರದೇಶ: ಕನ್ಹಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಕೆಟಿಆರ್) ಹುಲಿಯೊಂದು ಐದು ಮರಿಗಳಿಗೆ ಜನ್ಮ ನೀಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.