ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕಳೆದ ಮೂರು ವರ್ಷಗಳಿಂದ ದೂರವಾಣಿಯಲ್ಲಿ ಯಾರ ಜೊತೆ ಕೂಡ ಮಾತನಾಡಿಲ್ಲ. ಅಚ್ಚರಿ ಆದರೂ ಇದು ಸತ್ಯ. ದೆಹಲಿ ಪೊಲೀಸರ ಹೇಳಿಕೆ ಪ್ರಕಾರ ದಾವೂದ್ ಇಬ್ರಾಹಿಂ ದೂರವಾಣಿ ಮೂಲಕ ಮಾತನಾಡುವುದನ್ನು ಬಿಟ್ಟಿದ್ದಾನೆ. ಫೋನ್ ನಲ್ಲಿ ಮಾತನಾಡಿದರೇ ಅದನ್ನು ಗುಪ್ತಚರ ದಳದ ಅಧಿಕಾರಿಗಳು ಕದ್ದಾಲಿಸುತ್ತಾರೆ. ಅಲ್ಲದೇ ತನ್ನ ಅಡಗುತಾಣ ಪತ್ತೆಯಾಗಲಿದೆ ಎಂಬ ಭಯವೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. 2016ರಲ್ಲಿ ದೆಹಲಿ ಪೊಲೀಸರು ದಾವೂದ್ ಇಬ್ರಾಹಿಂ ಸಂಭಾಷಣೆಯನ್ನು ರೆಕಾರ್ಡ್ ಮಾಡಿದ್ದರು. ಆದರೇ ಈ ಮಾತುಕತೆಯಲ್ಲಿ ಹೆಚ್ಚಿನ ಮಾಹಿತಿ ಇರಲಿಲ್ಲ. ದಾವೂದ್ ಇಬ್ರಾಹಿಂ ಈಗಲೂ ಪಾಕಿಸ್ತಾನದ ಕರಾಚಿಯಲ್ಲಿ ಅಡಗಿ ಕುಳಿತಿದ್ದಾನೆ. ಇದು ತಮ್ಮ ಬಳಿ ಇರುವ ಖಚಿತ ಮಾಹಿತಿ ಎನ್ನುತ್ತಾರೆ ಪೊಲೀಸ್ ಅಧಿಕಾರಿಗಳು.
ಮತ್ತಷ್ಟು ಸುದ್ದಿಗಳು
ಇಂದು 36 ಉಪಗ್ರಹಗಳ ಉಡಾವಣೆ: ಕ್ಷಣಗಣನೆ ಆರಂಭ ಎಂದ ಇಸ್ರೋ
newsics.com
ಶ್ರೀಹರಿಕೋಟಾ: ಇಸ್ರೊ ಸಹೋದ್ಯೋಗಿಗಳ ಜತೆ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಭಾನುವಾರ ಬೆಳಗ್ಗೆ 36 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ.
36 ಉಪಗ್ರಹಗಳನ್ನು ಎಲ್ವಿಎಂ3–ಎಂ3/ಒನ್ವೆಬ್ ಇಂಡಿಯಾ–2 ಮಿಷನ್ನಲ್ಲಿ ಉಡಾವಣೆ ಮಾಡಲು ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ...
ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದು ದಾಖಲೆ ಬರೆದ ನೀತು ಘಂಘಾಸ್
newsics.com
ನವದೆಹಲಿ: ಬಾಕ್ಸಿಂಗ್ ಕ್ರೀಡಾಪಟು ನೀತು ಘಂಘಾಸ್ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದು ವಿಶ್ವದಾಖಲೆ ಮಾಡಿದ್ದಾರೆ.
ಶನಿವಾರ ನವದೆಹಲಿಯಲ್ಲಿ ನಡೆದ ವಿಶ್ವಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ನಿತು 48 ಕೆಜಿ...
ಸುಂಟರಗಾಳಿ ಅಪ್ಪಳಿಸಿ 12 ಮಂದಿಗೆ ಗಾಯ, 30 ಮನೆಗಳಿಗೆ ಹಾನಿ
newsics.com
ಚಂಡಿಗಢ: ಬಕೆನ್ವಾಲಾ ಎಂಬಲ್ಲಿ ಭೀಕರ ಸುಂಟರಗಾಳಿ ಅಪ್ಪಳಿಸಿ 30 ಮನೆಗಳಿಗೆ ಹಾನಿಯಾಗಿದೆ. ಹಾಗೂ 12 ಜನ ಗಾಯಗೊಂಡಿದ್ದಾರೆ.
ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಗ್ರಾಮಸ್ಥರು ಸುಂಟರಗಾಳಿ ಬೀಸಿದೆ. ಸುಮಾರು 2ರಿಂದ 2.5 ಕಿಮೀ...
ಸ್ಟ್ರೆಚರ್ ಇಲ್ಲದೆ ಬಟ್ಟೆಯಲ್ಲಿಯೇ ವೃದ್ಧ ರೋಗಿಯನ್ನು ಎಳೆದೊಯ್ದರು!
newsics.com
ಭೋಪಾಲ್: ಆಸ್ಪತ್ರೆಯಲ್ಲಿ ವೃದ್ದರೊಬ್ಬರನ್ನು ಸ್ಟ್ರೆಚರ್ ಇಲ್ಲದೆ ಬಟ್ಟೆಯಲ್ಲಿಯೇ ಎಳೆದುಕೊಂಡು ಹೋಗಿರುವ ಮನಕಲಕುವ ಘಟನೆ ನಡೆದಿದೆ.
ಹೌದು. ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿರುವ ಆಸ್ಪತ್ರೆ ಸದ್ಯ ಸುದ್ದಿಯಲ್ಲಿದೆ. ಎರಡೂ ಕಾಲುಗಳು ಗಾಯಗೊಂಡಿರುವ ವೃದ್ದರೊಬ್ಬರು ಚಿಕಿತ್ಸೆಗಾಗಿ ಈ ಆಸ್ಪತ್ರೆಗೆ...
ರಸ್ತೆ ಸಂಚಾರದ ಶಬ್ದವು ರಕ್ತದೊತ್ತಡದ ಅಪಾಯವನ್ನು ಹೆಚ್ಚಿಸಬಹುದು!
newsics.com
ನವದೆಹಲಿ: ಸದಾ ರಸ್ತೆ ಸಂಚಾರದ ಟ್ರಾಫಿಕ್ ಮಾಲಿನ್ಯದ ಶಬ್ದಗಳಿಗೆ ಒಳಗೊಳ್ಳುವುದರಿಂದ ರಕ್ತದೊತ್ತಡ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧ್ಯಯನ ತಿಳಿಸಿದೆ.
ಜೆಎಸಿಸಿ ಅಡ್ವಾನ್ಸ್ ಕನ್ಫರ್ಮ್ಡ್ ದ ಟ್ರೂಥ್ ಜರ್ನಲ್ನಲ್ಲಿ ಈ ಕುರಿತು ಪ್ರಕಟವಾಗಿದೆ. ರಸ್ತೆ...
ಪಂಚಮಸಾಲಿ ಹೋರಾಟಕ್ಕೆ ವಿರಾಮ ಇಟ್ಟ ಸ್ವಾಮೀಜಿ
newsics.com
ಬೆಂಗಳೂರು: ಕಳೆದ 2 ವರ್ಷದಿಂದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಕೊನೆಗೂ ಅಂತ್ಯಗೊಂಡಿದೆ.ಇಂದು ಬೆಂಗಳೂರಿನ ಫ್ರೀಡಂ...
ಚುನಾವಣೆ ಘೋಷಣೆ ಮುನ್ನವೇ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ, ಸಿದ್ದು ವರುಣಾದಿಂದ ಸ್ಪರ್ಧೆ
newsics.com
ಬೆಂಗಳೂರು: 2023 ರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮೂರ್ನಾಲ್ಕು ದಿನಗಳ ಹಿಂದೆಯೇ ಈ ಪಟ್ಟಿ ಬಿಡುಗಡೆಯಾಗಬೇಕಿತ್ತು. ಆದರೆ, ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುವ...
ಉಜ್ವಲ ಯೋಜನೆ ಫಲಾನುಭವಿಗಳಿಗೆ ವಾರ್ಷಿಕ 12 ಸಿಲಿಂಡರ್ಗೆ ತಲಾ 200 ರೂ. ಸಬ್ಸಿಡಿ
newsics.com
ನವದೆಹಲಿ: ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ 12 ಸಿಲಿಂಡರ್ಗಳ ಪ್ರತಿ ರೀಫಿಲ್ಗಳಿಗೆ 200 ರೂ. ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳಿಗೆ ಕೇಂದ್ರ ಸಚಿವ...
vertical
Latest News
ಇಂದು 36 ಉಪಗ್ರಹಗಳ ಉಡಾವಣೆ: ಕ್ಷಣಗಣನೆ ಆರಂಭ ಎಂದ ಇಸ್ರೋ
newsics.com
ಶ್ರೀಹರಿಕೋಟಾ: ಇಸ್ರೊ ಸಹೋದ್ಯೋಗಿಗಳ ಜತೆ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಭಾನುವಾರ ಬೆಳಗ್ಗೆ 36 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ.
36 ಉಪಗ್ರಹಗಳನ್ನು ಎಲ್ವಿಎಂ3–ಎಂ3/ಒನ್ವೆಬ್ ಇಂಡಿಯಾ–2 ಮಿಷನ್ನಲ್ಲಿ ಉಡಾವಣೆ...
Home
ಸರ್ ಎಂ.ವಿ. ಜನ್ಮಸ್ಥಳಕ್ಕೆ ಬಂದಿರುವುದು ನನ್ನ ಸೌಭಾಗ್ಯ: ಮೋದಿ
NEWSICS -
newsics.com
ಬೆಂಗಳೂರು: ಆಧುನಿಕ ಭಾರತಕ್ಕೆ ಮಾದರಿಯಾಗಿರುವ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿ ಚಿಕ್ಕಬಳ್ಳಾಪುರಕ್ಕೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ...
Home
ಕಾಸರಕೋಡು ಕಡಲತೀರದಲ್ಲಿ ಅಪರೂಪದ ‘ಗಿಟಾರ್ ಫಿಶ್’ ಪತ್ತೆ
newsics.com
ಕೇರಳ: ಕಾಸರಕೋಡು ಕಡಲತೀರದಲ್ಲಿ ಅಪರೂಪದ 'ಗಿಟಾರ್ ಫಿಶ್' ಪತ್ತೆಯಾಗಿದೆ.
ಕಡಲತೀರದಲ್ಲಿ ಮೀನು ಬಿದ್ದಿರುವುದು ಕಂಡು ಬಂದಿದ್ದು. ಈ ಹಿಂದೆ ಇಂತಹ ಮೀನನನ್ನು ಎಲ್ಲಿಯೂ ನೋಡಿರಲಿಲ್ಲ ಎಂದು ಕಾಸರಕೋಡಿನ ಇಕೋ ಬೀಚ್ನ ವ್ಯವಸ್ಥಾಪಕ ವಿನೋದ್ ಎಸ್...