ಮುಂಬೈ: ಸಾಮಾಜಿಕ ಜಾಲ ತಾಣಗಳಾದ ವಾಟ್ಸ್ ಆಫ್ ಮತ್ತು ಇನ್ನಿತರ ಮಾರ್ಗಗಳ ಮೂಲಕ ನಡೆಸಲಾಗುತ್ತಿದ್ದ ಹೈ ಟೆಕ್ ವೇಶ್ಯಾವಟಿಕೆ ಜಾಲವನ್ನು ಮುಂಬೈ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ಪ್ರಕರಣದ ಕಿಂಗ್ ಪಿನ್ ಜಯೇಶ್ ಬೋರಾ ಎಂಬಾಂತ ತಲೆ ಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ,
ಮತ್ತಷ್ಟು ಸುದ್ದಿಗಳು
ಮತ್ತೆ ಚಿನ್ನ ಅಗ್ಗ, ಬೆಳ್ಳಿ ದುಬಾರಿ!
newsics.com
ನವದೆಹಲಿ; ಭಾರತೀಯ ಮಾರುಕಟ್ಟೆಯಲ್ಲಿ 10ಗ್ರಾಂ ಚಿನ್ನದ ಬೆಲೆ 122ರೂ. ಇಳಿಕೆ ಕಂಡಿದೆ. ಈ ಮೂಲಕ ಚಿನ್ನದ ಬೆಲೆ 44,236ರೂ.ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು ಪ್ರತಿ ಕೆಜಿಗೆ 587ರೂ. ಹೆಚ್ಚಾಗಿದೆ. ಈ ಮೂಲಕ 65,236ರೂ.ಗೆ...
ಶಾಲೆ ಗೋಡೆ ಕುಸಿದು 6 ಕಾರ್ಮಿಕರು ಸಾವು
newsics.com
ಬಿಹಾರ: ಶಾಲೆ ಗೋಡೆ ಕುಸಿದ ಪರಿಣಾಮ 6 ಕಾರ್ಮಿಕರು ಮೃತರಾಗಿದ್ದಾರೆ. ಬಿಹಾರದಲ್ಲಿ ದುರಂತ ಸಂಭವಿಸಿದ್ದು ಐವರ ಮೃತದೇಹ ದೊರೆತಿದ್ದು ಅವಶೇಷದಡಿಗೆ ಇನ್ನೂ ಹಲವರ ಮೃತದೇಹ ಸಿಲುಕಿದ ಶಂಕೆ ವ್ಯಕ್ತವಾಗಿದೆ.
ಬಿಹಾರದ ಮಹೇಶ್ಖುಂಟ್ ಎಂಬಲ್ಲಿ ಈ...
ಮಹಿಳೆಯ ಮೇಲೆ ಆಸಿಡ್ ದಾಳಿ
newsics.com
ಹೈದ್ರಾಬಾದ್: 43 ವರ್ಷದ ಮಹಿಳೆಯ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ತೆಲಂಗಾಣ ಮೆದಕ್ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ ಘಟನೆ ನಡೆದಿದೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಆಸಿಡ್ ದಾಳಿಗೆ ಒಳಗಾದ...
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಶಿಫ್ಟ್
newsics.com ನವದೆಹಲಿ: ಲಂಡನ್ʼನ ಲಾರ್ಡ್ಸ್ʼನಲ್ಲಿ ನಡೆಯಬೇಕಿದ್ದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಸ್ಥಳಾಂತರವಾಗಿದೆ.ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೋಮವಾರ (ಮಾ.8) ಈ ಮಾಹಿತಿ ನೀಡಿದ್ದಾರೆ....
ಗುಜರಾತ್, ರಾಜಸ್ಥಾನದ ಮಾಜಿ ರಾಜ್ಯಪಾಲ ಅನ್ಶುಮಾನ್ ಸಿಂಗ್ ನಿಧನ
newsics.com
ಲಕ್ನೋ: ರಾಜಸ್ಥಾನ ಮತ್ತು ಗುಜರಾತಿನ ಮಾಜಿ ರಾಜ್ಯಪಾಲ, ರಾಜಸ್ಥಾನ ಹೈಕೋರ್ಟ್ ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅನ್ಶುಮಾನ್ ಸಿಂಗ್ (85) ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ (ಮಾ.8) ಲಕ್ನೋದಲ್ಲಿ ಕೊನೆಯುಸಿರೆಳೆದರು.
1999-2003ರ ನಡುವೆ...
ಮದುವೆಯಾಗುವುದಾಗಿ ನಂಬಿಸಿ ವೃದ್ಧನಿಗೆ 1.3 ಕೋಟಿ ರೂ. ವಂಚನೆ
newsics.com ಮುಂಬೈ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರು 73 ವರ್ಷದ ವೃದ್ಧರೊಬ್ಬರಿಗೆ 1.3 ಕೋಟಿ ರೂ. ವಂಚಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಈ ಸಂಬಂಧ ಮುಂಬೈನ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ...
ಮದುವೆಯಾಗಲು ನಿರಾಕರಣೆ: ಭಗ್ನ ಪ್ರೇಮಿಯಿದ ಯುವತಿ, ತಾಯಿಯ ಹತ್ಯೆ
newsics.com
ಆಗ್ರಾ: ಉತ್ತರ ಪ್ರದೇಶದಲ್ಲಿ ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಭಗ್ನ ಪ್ರೇಮಿಯೊಬ್ಬ ಹತ್ಯೆ ಮಾಡಿದ್ದಾನೆ. ಯುವತಿಯ ತಾಯಿ ಕೂಡ ಭಗ್ನ ಪ್ರೇಮಿ ನಡೆಸಿದ ದಾಳಿಯಂದ ಮೃತಪಟ್ಟಿದ್ದಾರೆ.
ಆಗ್ರಾದಲ್ಲಿ ಈ ಘಟನೆ ನಡೆದಿದೆ. ಗೋವಿಂದ್ ಎಂಬಾತ ಯುವತಿ...
ಸೇನಾ ನೇಮಕಾತಿ ಹಗರಣ: ಮೇಜರ್ ದರ್ಜೆಯ ಅಧಿಕಾರಿ ಬಂಧನ
newsics.com
ಪುಣೆ: ಭಾರತೀಯ ಸೇನೆಯಲ್ಲಿ ನಡೆದಿದೆಯೆನ್ನಲಾದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪುಣೆ ಪೊಲೀಸರು ಹಿರಿಯ ಸೇನಾ ಅಧಿಕಾರಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೇಜರ್ ಹುದ್ದೆಯ ಅಧಿಕಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
ತಮಿಳುನಾಡಿನ ವೆಲ್ಲಿಂಗ್ಟನ್...
Latest News
ತಮ್ಮ ನಿವಾಸದಲ್ಲೇ ಸುದ್ದಿಗೋಷ್ಟಿ ಕರೆದ ರಮೇಶ್ ಜಾರಕಿಹೊಳಿ
newsics.com
ಬೆಂಗಳೂರು: ನಾಳೆ ಬೆಳಿಗ್ಗೆ 10.30ಕ್ಕೆ ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗೊಷ್ಟಿ ಕರೆದಿದ್ದಾರೆ. ಈ ಮೂಲಕ ರಾಸಲೀಲೆ ಸಿಡಿ ಬೆಳಕಿಗೆ ಬಂದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ...
Home
ಮತ್ತೆ ಚಿನ್ನ ಅಗ್ಗ, ಬೆಳ್ಳಿ ದುಬಾರಿ!
newsics.com
ನವದೆಹಲಿ; ಭಾರತೀಯ ಮಾರುಕಟ್ಟೆಯಲ್ಲಿ 10ಗ್ರಾಂ ಚಿನ್ನದ ಬೆಲೆ 122ರೂ. ಇಳಿಕೆ ಕಂಡಿದೆ. ಈ ಮೂಲಕ ಚಿನ್ನದ ಬೆಲೆ 44,236ರೂ.ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು ಪ್ರತಿ ಕೆಜಿಗೆ 587ರೂ. ಹೆಚ್ಚಾಗಿದೆ. ಈ ಮೂಲಕ 65,236ರೂ.ಗೆ...
Home
ಗೂಗಲ್ ಸರ್ಚ್ ಮಾಡಿ ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿ
newsics.com
ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಾಯಚೂರು ಮೂಲದ ಪಿ.ನವೀನ್ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ದ್ವಿತೀಯ ವರ್ಷದ ಎಂಬಿಬಿಎಸ್ ಓದುತ್ತಿದ್ದ ನವೀನ್ ಗೂಗಲ್'ನಲ್ಲಿ ಆತ್ಮಹತ್ಯೆ...