Thursday, June 1, 2023

ವಿದ್ಯಾರ್ಥಿಗಳು ಗಲಭೆ ನಿಲ್ಲಿಸಿದರೆ ಮಾತ್ರ ವಿಚಾರಣೆ; ಸುಪ್ರೀಂಕೋರ್ಟ್

Follow Us

ನವದೆಹಲಿ: ದೇಶದ ವಿವಿಧ ವಿಶ್ವವಿದ್ಯಾನಿಲಯದಲ್ಲಿ ಸಿಎಎ ವಿರೋಧಿಸಿ ವಿದ್ಯಾರ್ಥಿಗಳು ಗಲಭೆಯಲ್ಲಿ ತೊಡಗುವುದುನ್ನು ನಿಲ್ಲಿಸಿದರೆ ಮಾತ್ರ ಅವರ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣಗಳ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

 ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ  ಹಾಗೂ  ಉತ್ತರ ಪ್ರದೇಶದ ಅಲಿಗಢ್ ವಿಶ್ವವಿದ್ಯಾಲಯದಲ್ಲಿ   ವಿದ್ಯಾರ್ಥಿಗಳ ಮೇಲೆ  ಪೊಲೀಸರು  ನಡೆಸಿದ ದಾಳಿಗಳ ಬಗ್ಗೆ   ಸ್ವಯಂಪ್ರೇರಿತವಾಗಿ   ವಿಚಾರಣೆ ನಡೆಸಬೇಕು  ಎಂದು  ಕೋರಿ  ಅರ್ಜಿ ಸಲ್ಲಿಸಲಾಗಿತ್ತು.

ಸೋಮವಾರ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ   “ಮೊದಲು  ವಿದ್ಯಾರ್ಥಿಗಳು ಗಲಭೆಗಳಲ್ಲಿ ತೊಡಗುವುದನ್ನು ನಿಲ್ಲಿಸಲಿ,  ಶಾಂತಿ ಕಾಪಾಡಲಿ”   ಎಂದು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು...

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...

ಉತ್ತರಾಖಂಡದಲ್ಲಿ ಭೂಕುಸಿತ: 300 ಮಂದಿ ಪ್ರಯಾಣಿಕರ ಪರದಾಟ

newsics.com ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಲಖನ್‌ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು...
- Advertisement -
error: Content is protected !!