Wednesday, May 31, 2023

ಶಂಕಿತ ಇಬ್ಬರು ದನಗಳ್ಳರ ಹತ್ಯೆ- 13 ಮಂದಿ ಬಂಧನ

Follow Us

ದನಗಳ್ಳರೆಂದು ಶಂಕಿಸಿ ಇಬ್ಬರು ಶಂಕಿತರನ್ನು ಥಳಿಸಿ ಹತ್ಯೆ ಮಾಡಲಾಗಿದೆ. ಪಶ್ಛಿಮ ಬಂಗಾಳದ ಕೂಛ್ ಬಿಹಾರದಲ್ಲಿ ಈ ಘಟನೆ ಸಂಭವಿಸಿದೆ. ಚಿಕ್ಕ ಟೆಂಪೋದಲ್ಲಿ ದನಗಳನ್ನು ಸಾಗಿಸುತ್ತಿದ್ದ ವೇಳೆ  ಸುತ್ತುವರಿದ ಗ್ರಾಮಸ್ಥರು ಥಳಿಸಿ ಕೊಂದಿದ್ದಾರೆ. ಘಟನೆಯ ಬಳಿಕ ಕೂಛ್ ಬಿಹಾರದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಮೃತಪಟ್ಟವರನ್ನು  ಪ್ರಕಾಶ್ ದಾಸ್ ಮತ್ತು ರಬ್ಬೀವುಲ್ಲಾ ಎಂದು ಗುರುತಿಸಲಾಗಿದೆ. ಘಟನೆ ಸಂಬಂದ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ. ಪ್ರಕರಣ ಸಂಬಂಧ 13 ಮಂದಿಯನ್ನು ಬಂಧಿಸಲಾಗಿದೆ. ಹೆಚ್ಚುವರಿ ಪಡೆಗಳನ್ನು ಘಟನಾ ಸ್ಥಳದಲ್ಲಿ ನಿಯೋಜಿಸಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’

newsics.com ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ...

ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

newsics.com ಹಾವೇರಿ/ತುಮಕೂರು/ಶಿವಮೊಗ್ಗ: ಇಂದು(ಮೇ 31) ಬೆಳ್ಳಂಬೆಳಗ್ಗೆ ಹಾವೇರಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿರುವ ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ...

ಜೂನ್ 4 ರವರೆಗೆ ರಾಜಧಾನಿಯಲ್ಲಿ ಭಾರಿ ಮಳೆ: 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

newsics.com ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು...
- Advertisement -
error: Content is protected !!