ಶಬರಿಮಲೆ: ಮಕ್ಕರ ಜ್ಯೋತಿ ದರ್ಶನಕ್ಕೆ ಅಯ್ಯಪ್ಪ ಸ್ವಾಮಿಯ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಈ ಮಧ್ಯೆ ದಾಖಲೆ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದಾರೆ. ಮಣಿಕಂಠನ ದರ್ಶನಕ್ಕೆ ಭಕ್ತರು 12 ಗಂಟೆ ಸರದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತುಪ್ಪದ ಅಭಿಷೇಕ ಮಾಡಲು 24 ಗಂಟೆ ಕಾಯಬೇಕಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಪ್ರತಿಭಟನೆ ಕಡಿಮೆಯಾಗಿದ್ದು, ಇದು ಭಕ್ತರ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.
ಮತ್ತಷ್ಟು ಸುದ್ದಿಗಳು
ಹಳ್ಳಕ್ಕೆ ಉರುಳಿದ ಬಸ್: 8 ಮಂದಿ ಸಾವು, 25 ಪ್ರಯಾಣಿಕರಿಗೆ ಗಾಯ
newsics.com
ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ.
ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಪೊಲೀಸ್...
ಅಕ್ಟೋಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!
newsics.com
ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.
ತಮಿಳುನಾಡು, ಕರಾವಳಿ...
ತೆಲುಗು ನಿರ್ದೇಶಕನ ಜತೆ 2ನೇ ಮದುವೆಗೆ ರೆಡಿಯಾದ ಕನ್ನಡ ನಟಿ ಜ್ಯೋತಿ ರೈ!
newsics.com
ಇತ್ತೀಚೆಗೆ ಗುಡ್ ನ್ಯೂಸ್ ಕೊಡುವುದಾಗಿ ಹೇಳಿದ್ದ ಕನ್ನಡ ಕಿರುತೆರೆ ನಟಿ ಜ್ಯೋತಿರೈ ಇದೀಗ 2ನೇ ಮದುವೆಗೆ ಸಿದ್ಧವಾಗಿದ್ದಾರೆ ಎನ್ನಲಾಗ್ತಿದೆ. ನಟಿ ಸದ್ದಿಲ್ಲದೇ ಎಂಗೇಜ್ ಮೆಂಟ್ ಮಾಡಿಕೊಂಡಿದ್ದು, ಈ ವಿಚಾರವನ್ನು ಅವರೇ ತಮ್ಮ ಸೋಶಿಯಲ್...
ವಿಶಾಖಪಟ್ಟಣ ಕಡಲ ತೀರಕ್ಕೆ ಕೊಚ್ಚಿಕೊಂಡು ಬಂದ ಪುರಾತನ ಬೃಹತ್ ಪೆಟ್ಟಿಗೆ!
newsics.com
ವಿಶಾಖಪಟ್ಟಣ: 100 ಟನ್ ದೈತ್ಯನ ಪ್ರಾಚೀನ ಪೆಟ್ಟಿಗೆಯೊಂದು ಕಡಲತೀರಕ್ಕೆ ತೇಲಿಬಂದ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ಸೆಪ್ಟೆಂಬರ್ 29 ರಂದು ದೊಡ್ಡ ಪುರಾತನ ಪೆಟ್ಟಿಗೆಯೊಂದು ದಡಕ್ಕೆ ಕೊಚ್ಚಿ ಬಂದಿದೆ ಎಂಬ ಸುದ್ದಿ ಸ್ಥಳೀಯವಾಗಿ ವೈರಲ್...
2 ಸಾವಿರ ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಅ. 7ರವರೆಗೆ ಕಾಲಾವಕಾಶ
newsics.com
ದೆಹಲಿ: ಈಗಾಗಲೇ ಚಲಾವಣೆಯಿಂದ ಹಿಂಪಡೆಯಲಾಗಿರುವ 2,000 ರೂ ಮುಖಬೆಲೆಯ ನೋಟುಗಳನ್ನು ಮರಳಿಸಲು ಮತ್ತು ವಿನಿಮಯ ಮಾಡಿಕೊಳ್ಳಲು ಸೆಪ್ಟೆಂಬರ್ 30ರವರೆಗೆ ನೀಡಲಾಗಿದ್ದ ಕಾಲಾವಕಾಶವನ್ನು ಒಂದು ತಿಂಗಳ ಕಾಲ ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು....
ರಾಮ್ ಚರಣ್ ತೇಜಾಗೆ ನಾಯಕಿಯಾಗಿ ರವೀನಾ ಟಂಡನ್ ಪುತ್ರಿ ರಾಶಾ!
newsics.com
ಚಿತ್ರದ ಸ್ಟಾರ್ ರಾಮ್ ಚರಣ್ ಇದೀಗ ‘ಉಪ್ಪೇನ’ ನಿರ್ದೇಶಕನ ಜೊತೆ ಕೈಜೋಡಿಸಿದ್ದಾರೆ. ಹೊಸ ಪ್ರಾಜೆಕ್ಟ್'ಗೆ ರಾಮ್ ಚರಣ್ ಗೆ ಜೋಡಿಯಾಗಿ ಸ್ಟಾರ್ ನಟಿಯ ಪುತ್ರಿ ಟಾಲಿವುಡ್'ಗೆ ಪರಿಚಿತರಾಗುತ್ತಿದ್ದಾರೆ.
ಗೇಮ್ ಜೇಂಜರ್ ಸಿನಿಮಾದಲ್ಲಿ ರಾಮ್ ಚರಣ್...
ಇನ್ಮುಂದೆ ಪತ್ರಿಕೆಗಳಲ್ಲಿ ಆಹಾರ ಕೊಡುವಂತಿಲ್ಲ: FSSAI ಆದೇಶ!
newsics.com
ನವದೆಹಲಿ: ದಿನಪತ್ರಿಕೆ ಹಾಗೂ ಇನ್ನಿತರ ಪತ್ರಿಕೆಗಳಲ್ಲಿ ಆಹಾರಗಳನ್ನು ಹಾಕಿ ಕೊಡುವುದು, ಕಟ್ಟಿ ಕೊಡುವುದು, ಸಂಗ್ರಹಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಮಾರಾಟಗಾರರಿಗೆ ತಿಳಿಸಿದೆ.
ಆಹಾರಗಳನ್ನು ಪತ್ರಿಕೆಗಳಲ್ಲಿಟ್ಟು...
ಏಷ್ಯನ್ ಗೇಮ್ಸ್: ಟೆನಿಸ್ ನಲ್ಲಿ ಭಾರತಕ್ಕೆ ಸ್ವರ್ಣ ಪದಕ
newsics.com
ಹಾಂಗ್ ಝೋ: ಏಷ್ಯನ್ ಗೇಮ್ಸ್ ನಲ್ಲಿ ಪದಕ ಭೇಟೆ ಮುಂದುವರಿಸಿರುವ ಭಾರತ ಏಳನೇ ದಿನವಾದ ಇಂದು ಟೆನಿಸ್ ನಲ್ಲಿ ಚಿನ್ನದ ಪದಕ ಬಾಚಿಕೊಂಡಿದೆ.
ರುತುಜಾ ಭೋಸಲೆ ಮತ್ತು ರೋಹನ್ ಬೋಪಣ್ಣ ಜೋಡಿ ಮಿಶ್ರ ಡಬಲ್ಸ್...
vertical
Latest News
ಹಳ್ಳಕ್ಕೆ ಉರುಳಿದ ಬಸ್: 8 ಮಂದಿ ಸಾವು, 25 ಪ್ರಯಾಣಿಕರಿಗೆ ಗಾಯ
newsics.com
ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ.
ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...
Home
ಅಕ್ಟೋಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!
newsics.com
ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.
ತಮಿಳುನಾಡು, ಕರಾವಳಿ...
Home
ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ
newsics.com
ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್ 1ರಿಂದ ಸೆಪ್ಟೆಂಬರ್ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...