Thursday, June 1, 2023

ಶಬರಿಮಲೆ ; ಕರ್ತವ್ಯನಿರತ ಪೊಲೀಸರಿಗೆ ಬಿಸ್ಕತ್‍, ಹಾರ್ಲಿಕ್ಸ್ ವಿತರಣೆ

Follow Us

ಶಬರಿಮಲೆ:  ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಪವಿತ್ರ 18 ಮೆಟ್ಟಿಲುಗಳಲ್ಲಿ ಕರ್ತವ್ಯನಿರತ ಪೊಲೀಸ್‍ ಸಿಬ್ಬಂದಿಗೆ ಬಿಸ್ಕತ್‍ ಮತ್ತು ಹಾರ್ಲಿಕ್ಸ್ ವಿತರಿಸಲು ತಿರುವಂಕೂರು ದೇವಸ್ಥಾನ ಮಂಡಳಿ (ಟಿಡಿಬಿ) ನಿರ್ಧರಿಸಿದ
18 ಮೆಟ್ಟಿಲು ಹತ್ತುವ ಯಾತ್ರಾರ್ಥಿಗಳಿಗೆ ನೆರವಾಗುವ ಪೊಲೀಸರಿಗೆ ಶಕ್ತಿ ತುಂಬಲು ವಿಶೇಷ ಆಯುಕ್ತರು ನೀಡಿದ್ದ ಶಿಫಾರಸಿನ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸುಮಾರು 90 ಯಾತ್ರಿಕರು ಒಂದು ನಿಮಿಷದಲ್ಲಿ 18 ಮೆಟ್ಟಿಲುಗಳ ಮೂಲಕ ಹಾದು ಹೋಗಬೇಕಿದ್ದು, ಅವರನ್ನು ನಿಭಾಯಿಸಲು ಪೊಲೀಸರು ಹರಸಾಹಸ ಪಡೆಬೇಕಿರುವುದರಿಂದ ಅವರಿಗೆ  ಶಕ್ತಿ ತುಂಬ ಆಹಾರ ನೀಡಲು ಟಿಡಿಬಿ ನಿರ್ಧರಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಲೈಂಗಿಕ ಚಟುವಟಿಕೆ ನಿರಾಕರಿಸಿದ್ದಕ್ಕೆ ಹೆಂಡತಿಯನ್ನೇ ಕೊಂದ ಪತಿ

newsics.com ಹೈದರಾಬಾದ್: ತನ್ನ ಪತ್ನಿ ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಆಕೆಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ...

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ

newsics.com ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು...

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....
- Advertisement -
error: Content is protected !!