ಕೇರಳದ ಸುಲ್ತಾನ್ ಬತ್ತೇರಿಯಲ್ಲಿ ತರಗತಿಯಲ್ಲಿ ವಿದ್ಯಾರ್ಥಿನಿ ಹಾವು ಕಚ್ಚಿ ಸಾವನ್ನಪ್ಪಿದ ಪ್ರಕರಣ ಗಂಭೀರ ಸ್ವರೂಪ ಪಡೆದಿದೆ. ಈ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಕ್ಕಳ ಆಯೋಗ ಜಿಲ್ಲಾಧಿಕಾರಿಗೆ ಆದೇಶ ನೀಡಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಸರ್ಕಾರ, ಪ್ರಿನ್ಸಿಪಾಲ್ ಸೇರಿದಂತೆ ಇಬ್ಬರನ್ನು ಅಮಾನತು ಮಾಡಿದೆ. ಅಲ್ಲದೇ ಉನ್ನತ ಮಟ್ಟದ ತನಿಖೆಗೆ ಕೂಡ ಆದೇಶ ನೀಡಿದೆ. ಐದನೇ ತರಗತಿ ವಿದ್ಯಾರ್ಧಿನಿಯಾಗಿದ್ದ ಶಹೇಲ್ ಗೆ ತರಗತಿಯಲ್ಲೇ ಹಾವು ಕಚ್ಚಿದೆ ಎಂದು ಆರೋಪಿಸಲಾಗಿದೆ. ಹಾವು ಕಚ್ಚಿದ್ದರೂ ವಿದ್ಯಾರ್ಥಿನಿಯನ್ನು ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸುವಲ್ಲಿ ಕೂಡ ಶಿಕ್ಷಕರು ವಿಫಲರಾಗಿದ್ದರು ಎಂಬ ಟೀಕೆ ಕೇಳಿ ಬಂದಿದೆ. ಇದೇ ವೇಳೆ ಘಟನೆ ಖಂಡಿಸಿ ಎಸ್ ಎಫ್ ಐ ಮತ್ತು ಕೆ ಎಸ್ ಯು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಮತ್ತಷ್ಟು ಸುದ್ದಿಗಳು
ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ
newsics.com
ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ.
ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ
newsics.com
ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17) ಸಂಜೆ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕುಂಭಮೇಳ...
ಕೊರೋನಾಕ್ಕೆ ದೇಶದಲ್ಲಿ 747 ವೈದ್ಯರ ಬಲಿ
newsics.com
ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ 747 ವೈದ್ಯರ ಪ್ರಾಣ ಅಪಹರಿಸಿದೆ. ಕರ್ತವ್ಯ ನಿರ್ವಹಣೆ ವೇಳೆ ಈ ವೈದ್ಯರು ತಮ್ಮ ಪ್ರಾಣ ಅರ್ಪಿಸಿದ್ದಾರೆ.
ಅತೀ ಹೆಚ್ಚು ವೈದ್ಯರು ಕೊರೋನಾದಿಂದ ತಮಿಳುನಾಡಿನಲ್ಲಿ ಮೃತಪಟ್ಟಿದ್ದಾರೆ. 89 ವೈದ್ಯರು ತಮಿಳುನಾಡಿನಲ್ಲಿ...
ಕಳ್ಳರ ಕೈಯಿಂದ ಮೊಬೈಲ್ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವತಿ
newsics.com
ಅಮೃತಸರ: ಕಳ್ಳರ ಕೈಯಿಂದ ಮೊಬೈಲ್ ರಕ್ಷಿಸಲು ಹೋಗಿ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡ ಘಟನೆ ಅಮೃತಸರದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ರಜನಿ ಎಂದು ಗುರುತಿಸಲಾಗಿದೆ. ಆಕೆಗೆ ಕೇವಲ 21 ವರ್ಷ ಪ್ರಾಯವಾಗಿತ್ತು.
ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ...
ರೈಲು ನಿಲ್ದಾಣಗಳಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ
newsics.com
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ರೈಲಿನಲ್ಲಿ ಹಾಗೂ ರೈಲು ನಿಲ್ದಾಣಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಉಲ್ಲಂಘಿಸಿದರೆ 500 ರೂಪಾಯಿ ದಂಡ ಪಾವತಿಸಬೇಕಾಗಿದೆ.
ದೇಶದಲ್ಲಿ ಸತತ ಎರಡನೆ ದಿನ ಎರಡು...
ಕೊರೋನಾಕ್ಕೆ 15 ದಿನಗಳ ಹೆಣ್ಣು ಮಗು ಬಲಿ
newsics.com
ಸೂರತ್: ಮಾರಕ ಕೊರೋನಾ ಜನರ ಬದುಕನ್ನು ಸರ್ವನಾಶ ಮಾಡುತ್ತಿದೆ. ಸೂರತ್ ನಲ್ಲಿ ಕೊರೋನಾ ನವಜಾತ ಶಿಶುವಿನ ಪ್ರಾಣ ಅಪಹರಿಸಿದೆ. 15 ದಿನಗಳ ಹಿಂದೆ ಜನಿಸಿದ್ದ ಹೆಣ್ಣು ಮಗು ಕೊರೋನಾದಿಂದ ಮೃತಪಟ್ಟಿದೆ.
ಮಗು ಜನಿಸಿದ ಕೂಡಲೇ...
ಜಿರಳೆಗೆ ಹೆದರಿ 18 ಬಾರಿ ಮನೆ ಬದಲಾಯಿಸಿದ ದಂಪತಿ
Newsics.com
ಭೋಪಾಲ್: ಜಿರಳೆ ಎಲ್ಲರ ಮನೆಯಲ್ಲಿ ಸಾಮಾನ್ಯ. ಆದರೆ ಭೋಪಾಲದ ದಂಪತಿಯೊಬ್ಬರ ಬದುಕಿನಲ್ಲಿ ಜಿರಳೆ ಸಮಸ್ಯೆ ಸೃಷ್ಟಿಸಿದೆ. ಪತ್ನಿಗೆ ಜಿರಳೆ ಎಂದರೆ ಭಾರೀ ಹೆದರಿಕೆ. ಜಿರಳೆ ಇದ್ದ ಮನೆಗೆ ಅವರು ಎಂಟ್ರಿ ಕೂಡ ಕೊಡುವುದಿಲ್ಲ.
ಹೀಗಾಗಿ...
ಕೊರೋನಾ ಸೋಂಕಿನಿಂದ ಗುಣಮುಖರಾದ ಕತ್ರೀನಾ ಕೈಫ್
newsics.com
ಮುಂಬೈ: ಕೊರೋನಾ ಸೋಂಕಿಗೆ ತುತ್ತಾಗಿದ್ದ ನಟಿ ಕತ್ರೀನಾ ಕೈಫ್ ಗುಣಮುಖರಾಗಿದ್ದಾರೆ . ಇನ್ ಸ್ಟಾ ಗ್ರಾಮ್ ನಲ್ಲಿ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ.
ಸೋಂಕಿನಿಂದ ಗುಣಮುಖರಾಗಿರುವುದನ್ನು ಬಿಂಬಿಸಲು ನಗುವ ಫೋಟೊವೊಂದನ್ನು ಕತ್ರೀನಾ ಸಾಮಾಜಿಕ...
Latest News
ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ
newsics.com
ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ.
ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್...
Home
ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ
newsics.com
ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17) ಸಂಜೆ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕುಂಭಮೇಳ...
ಪ್ರಮುಖ
ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು
Newsics -
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 17,489 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 11,41,998 ಕ್ಕೆ ತಲುಪಿದೆ.
ಬೆಂಗಳೂರಿನಲ್ಲಿ ಹೊಸದಾಗಿ 11,...