Wednesday, May 31, 2023

ಶ್ರೀಲಂಕಾ ನಿರಾಶ್ರಿತರಿಗೂ ಪೌರತ್ವ: ರವಿ ಶಂಕರ್ ಗುರೂಜಿ ಮನವಿ

Follow Us

ನವದೆಹಲಿ:  ಭಾರತದಲ್ಲಿ ಆಶ್ರಯಪಡೆದಿರುವ ತಮಿಳು ನಿರಾಶ್ರಿತರಿಗೂ ಪೌರತ್ವ ನೀಡಬೇಕೇಂದು  ರವಿಶಂಕರ್ ಗುರೂಜಿ ಮನವಿ ಮಾಡಿದ್ದಾರೆ. ಕಳೆದ 35 ವರ್ಷಗಳಿಂದ  ಶ್ರೀಲಂಕಾದಿಂದ ಬಂದ ತಮಿಳು ನಿರಾಶ್ರಿತರು ತಮಿಳುನಾಡಿನಲ್ಲಿ ನೆಲೆಸಿದ್ದಾರೆ. ಕೇಂದ್ರ ಸರ್ಕಾರ ಇವರಿಗೂ ಪೌರತ್ವ  ನೀಡುವ ಬಗ್ಗೆ ಚಿಂತನೆ ನಡೆಸಬೇಕು ಎಂದು ರವಿಶಂಕರ್ ಗುರೂಜಿ ಮನವಿ ಮಾಡಿದ್ದಾರೆ. ಟ್ವಿಟರ್ ನಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಚಿನ್ನ ಕದ್ದ ಕಳ್ಳರು

newsics.com ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್‌ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್‌ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ...

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ

newsics.com ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ ಕೆಲ ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು....

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದುಷ್ಕೃತ್ಯ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

newsics.com ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16‌ ಕಡೆ ದಾಳಿ‌ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ,...
- Advertisement -
error: Content is protected !!