ನವದೆಹಲಿ: ದೇಶದಲ್ಲಿ ಸಂವಿಧಾನ ಜಾರಿಗೆ ಬಂದು 70 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಸಂಸತ್ತಿನ ಜಂಟಿ ವಿಶೇಷ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ.ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ನಡೆಯಲಿರುವ ಅಧಿವೇಶನವನ್ನು ಅವರು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಕಲಾಪದಿಂದ ದೂರ ಉಳಿಯಲು ನಿರ್ಧಾರ ಮಾಡಿವೆ. ಸೋಮವಾರ ಇದೇ ವಿಚಾರ ಸಂಸತ್ತಿನ ಎರಡೂ ಸದನಗಳಲ್ಲಿ ಪ್ರಸ್ತಾಪವಾಗಿ ಕಲಾಪವನ್ನು ನುಂಗಿ ಹಾಕಿತ್ತು. ಪದೇ ಪದೇ ಗದ್ದಲ, ಕೋಲಾಹಲದ ಕಾರಣ ಉಭಯ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿತ್ತು.ಇಂದಿನ ವಿಶೇಷ ಅಧಿವೇಶನದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಸಹ ಭಾಗಿಯಾಗಲಿದ್ದಾರೆ.ಸಂವಿಧಾನ ದಿನದ ಅಂಗವಾಗಿ ವರ್ಷವಿಡೀ ಹಲವಾರು ಕಾರ್ಯಕ್ರಮಗಳನ್ನು ದೇಶದ ಉದ್ದಗಲಕ್ಕೂ ಹಮ್ಮಿಕೊಳ್ಳಲಾಗಿದೆ.
ಮತ್ತಷ್ಟು ಸುದ್ದಿಗಳು
ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದು ದಾಖಲೆ ಬರೆದ ನೀತು ಘಂಘಾಸ್
newsics.com
ನವದೆಹಲಿ: ಬಾಕ್ಸಿಂಗ್ ಕ್ರೀಡಾಪಟು ನೀತು ಘಂಘಾಸ್ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದು ವಿಶ್ವದಾಖಲೆ ಮಾಡಿದ್ದಾರೆ.
ಶನಿವಾರ ನವದೆಹಲಿಯಲ್ಲಿ ನಡೆದ ವಿಶ್ವಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ನಿತು 48 ಕೆಜಿ...
ಸುಂಟರಗಾಳಿ ಅಪ್ಪಳಿಸಿ 12 ಮಂದಿಗೆ ಗಾಯ, 30 ಮನೆಗಳಿಗೆ ಹಾನಿ
newsics.com
ಚಂಡಿಗಢ: ಬಕೆನ್ವಾಲಾ ಎಂಬಲ್ಲಿ ಭೀಕರ ಸುಂಟರಗಾಳಿ ಅಪ್ಪಳಿಸಿ 30 ಮನೆಗಳಿಗೆ ಹಾನಿಯಾಗಿದೆ. ಹಾಗೂ 12 ಜನ ಗಾಯಗೊಂಡಿದ್ದಾರೆ.
ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಗ್ರಾಮಸ್ಥರು ಸುಂಟರಗಾಳಿ ಬೀಸಿದೆ. ಸುಮಾರು 2ರಿಂದ 2.5 ಕಿಮೀ...
ಸ್ಟ್ರೆಚರ್ ಇಲ್ಲದೆ ಬಟ್ಟೆಯಲ್ಲಿಯೇ ವೃದ್ಧ ರೋಗಿಯನ್ನು ಎಳೆದೊಯ್ದರು!
newsics.com
ಭೋಪಾಲ್: ಆಸ್ಪತ್ರೆಯಲ್ಲಿ ವೃದ್ದರೊಬ್ಬರನ್ನು ಸ್ಟ್ರೆಚರ್ ಇಲ್ಲದೆ ಬಟ್ಟೆಯಲ್ಲಿಯೇ ಎಳೆದುಕೊಂಡು ಹೋಗಿರುವ ಮನಕಲಕುವ ಘಟನೆ ನಡೆದಿದೆ.
ಹೌದು. ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿರುವ ಆಸ್ಪತ್ರೆ ಸದ್ಯ ಸುದ್ದಿಯಲ್ಲಿದೆ. ಎರಡೂ ಕಾಲುಗಳು ಗಾಯಗೊಂಡಿರುವ ವೃದ್ದರೊಬ್ಬರು ಚಿಕಿತ್ಸೆಗಾಗಿ ಈ ಆಸ್ಪತ್ರೆಗೆ...
ರಸ್ತೆ ಸಂಚಾರದ ಶಬ್ದವು ರಕ್ತದೊತ್ತಡದ ಅಪಾಯವನ್ನು ಹೆಚ್ಚಿಸಬಹುದು!
newsics.com
ನವದೆಹಲಿ: ಸದಾ ರಸ್ತೆ ಸಂಚಾರದ ಟ್ರಾಫಿಕ್ ಮಾಲಿನ್ಯದ ಶಬ್ದಗಳಿಗೆ ಒಳಗೊಳ್ಳುವುದರಿಂದ ರಕ್ತದೊತ್ತಡ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧ್ಯಯನ ತಿಳಿಸಿದೆ.
ಜೆಎಸಿಸಿ ಅಡ್ವಾನ್ಸ್ ಕನ್ಫರ್ಮ್ಡ್ ದ ಟ್ರೂಥ್ ಜರ್ನಲ್ನಲ್ಲಿ ಈ ಕುರಿತು ಪ್ರಕಟವಾಗಿದೆ. ರಸ್ತೆ...
ಉಜ್ವಲ ಯೋಜನೆ ಫಲಾನುಭವಿಗಳಿಗೆ ವಾರ್ಷಿಕ 12 ಸಿಲಿಂಡರ್ಗೆ ತಲಾ 200 ರೂ. ಸಬ್ಸಿಡಿ
newsics.com
ನವದೆಹಲಿ: ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ 12 ಸಿಲಿಂಡರ್ಗಳ ಪ್ರತಿ ರೀಫಿಲ್ಗಳಿಗೆ 200 ರೂ. ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳಿಗೆ ಕೇಂದ್ರ ಸಚಿವ...
ತುಟ್ಟಿಭತ್ಯೆ ಹೆಚ್ಚಳ: ಕೇಂದ್ರ ಸರ್ಕಾರ ನಿರ್ಧಾರ
newsics.com
ನವದೆಹಲಿ: ಕೇಂದ್ರ ಸರ್ಕಾರ ಒಂದು ಕೋಟಿಗೂ ಹೆಚ್ಚು ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ.4ರಷ್ಟು ಹೆಚ್ಚಿಸಿದೆ.ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರಧಾನಿ ಮೋದಿ...
SMS ಕಳುಹಿಸಿ ಮಹಿಳೆಯಿಂದ 7 ಲಕ್ಷ ರೂ. ದೋಚಿದ ಖದೀಮ!
newsics.com
ಮುಂಬೈ: ಅಂಧೇರಿ ಪ್ರದೇಶದ 65 ವರ್ಷದ ಮಹಿಳೆಯೊಬ್ಬರು ಸೈಬರ್ ವಂಚನೆ ಘಟನೆಗೆ ಬಲಿಯಾಗಿದ್ದಾರೆ ಮತ್ತು ಈ ಪ್ರಕ್ರಿಯೆಯಲ್ಲಿ ಸುಮಾರು 7 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ.
ವಂಚಕನು ವಿದ್ಯುತ್ ಕಂಪನಿಯ ಅಧಿಕಾರಿಯಂತೆ ನಟಿಸಿ, SMS ಕಳುಹಿಸಿ...
ಹಲ್ಲುಜ್ಜುವ ಬ್ರಷ್ ನಿಂದ ಗೋಡೆ ಕೊರೆದ ಕೈದಿಗಳು ಅರೆಸ್ಟ್
newsics.com
ನವದೆಹಲಿ: ಟೂತ್ಬ್ರಷ್ ಮತ್ತು ಲೋಹದ ವಸ್ತುವಿನಿಂದ ಗೋಡೆಯನ್ನು ಕೊರೆದು ಇಬ್ಬರು ಕೈದಿಗಳು ಪರಾರಿ ಆಗಿದ್ದರು. ಸೋಮವಾರ ಸಂಜೆ ಕೈದಿಗಳನ್ನು ಲೆಕ್ಕ ಹಾಕುವಾಗ, ಇಬ್ಬರು ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಈ ಇಬ್ಬರು ಕೈದಿಗಳಲ್ಲಿ ಒಬ್ಬನಿಗೆ...
vertical
Latest News
ಇಂದು 36 ಉಪಗ್ರಹಗಳ ಉಡಾವಣೆ: ಕ್ಷಣಗಣನೆ ಆರಂಭ ಎಂದ ಇಸ್ರೋ
newsics.com
ಶ್ರೀಹರಿಕೋಟಾ: ಇಸ್ರೊ ಸಹೋದ್ಯೋಗಿಗಳ ಜತೆ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಭಾನುವಾರ ಬೆಳಗ್ಗೆ 36 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ.
36 ಉಪಗ್ರಹಗಳನ್ನು ಎಲ್ವಿಎಂ3–ಎಂ3/ಒನ್ವೆಬ್ ಇಂಡಿಯಾ–2 ಮಿಷನ್ನಲ್ಲಿ ಉಡಾವಣೆ...
Home
ಸರ್ ಎಂ.ವಿ. ಜನ್ಮಸ್ಥಳಕ್ಕೆ ಬಂದಿರುವುದು ನನ್ನ ಸೌಭಾಗ್ಯ: ಮೋದಿ
NEWSICS -
newsics.com
ಬೆಂಗಳೂರು: ಆಧುನಿಕ ಭಾರತಕ್ಕೆ ಮಾದರಿಯಾಗಿರುವ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿ ಚಿಕ್ಕಬಳ್ಳಾಪುರಕ್ಕೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ...
Home
ಕಾಸರಕೋಡು ಕಡಲತೀರದಲ್ಲಿ ಅಪರೂಪದ ‘ಗಿಟಾರ್ ಫಿಶ್’ ಪತ್ತೆ
newsics.com
ಕೇರಳ: ಕಾಸರಕೋಡು ಕಡಲತೀರದಲ್ಲಿ ಅಪರೂಪದ 'ಗಿಟಾರ್ ಫಿಶ್' ಪತ್ತೆಯಾಗಿದೆ.
ಕಡಲತೀರದಲ್ಲಿ ಮೀನು ಬಿದ್ದಿರುವುದು ಕಂಡು ಬಂದಿದ್ದು. ಈ ಹಿಂದೆ ಇಂತಹ ಮೀನನನ್ನು ಎಲ್ಲಿಯೂ ನೋಡಿರಲಿಲ್ಲ ಎಂದು ಕಾಸರಕೋಡಿನ ಇಕೋ ಬೀಚ್ನ ವ್ಯವಸ್ಥಾಪಕ ವಿನೋದ್ ಎಸ್...