ನಾಥೂ ರಾಂ ಗೋಡ್ಸೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಸಂಸದೆ ಸಾದ್ವಿ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಬಿಜೆಪಿ ಶಿಸ್ತು ಕ್ರಮ ಕೈಗೊಂಡಿದೆ. ಸಂಸತ್ತಿನ ರಕ್ಷಣೆ ಕುರಿತ ಸಂಸದೀಯ ಸಲಾಹ ಸಮಿತಿಯಿಂದ ಅವರನ್ನು ಕೈ ಬಿಡಲಾಗಿದೆ. ಲೋಕಸಭೆಯಲ್ಲಿ ಚರ್ಚೆಯ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ್ದ ಸಾದ್ವಿ ಪ್ರಜ್ಞಾ ಸಿಂಗ್, ಗೋಡ್ಸೆ ಯನ್ನು ದೇಶ ಭಕ್ತ ಎಂದು ಬಣ್ಣಿಸಿದ್ದರು ಎಂದು ಆರೋಪಿಸಲಾಗಿದೆ. ಅವರ ಹೇಳಿಕೆಯನ್ನು ಕಡತದಿಂದ ತೆಗೆದುಹಾಕಲಾಗಿದೆ. ಸಾದ್ವಿ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕೇಂದು ಪ್ರತಿಪಕ್ಷಗಳು ಒಕ್ಕೊರಲನಿಂದ ಆಗ್ರಹಿಸಿದ್ದವು. ಭೋಪಾಲ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಾದ್ವಿ ಪ್ರಜ್ಞಾಸಿಂಗ್ ಈ ಹಿಂದೆಯೂ ವಿವಾದ್ಮಕ ಹೇಳಿಕೆ ನೀಡಿದ್ದರು.
ಮತ್ತಷ್ಟು ಸುದ್ದಿಗಳು
ಸ್ತನ ಕ್ಯಾನ್ಸರ್ ನಿಂದ ಗುಣಮುಖರಾದ ಮಹಿಳೆಯರಿಗೆ ಆಶಾ ಕಿರಣ ಮುಂಬೈನ ಮಹಿಳೆ
newsics.com
ಮುಂಬೈ: ಸ್ತನ ಕ್ಯಾನ್ಸರ್ ಮಹಿಳೆಯರನ್ನು ಸಂಕಷ್ಟಕ್ಕೆ ದೂಡುವ ರೋಗಗಳಲ್ಲಿ ಒಂದಾಗಿದೆ. ಇದೀಗ ಸ್ತನ ಕ್ಯಾನ್ಸರ್ ಗೆ ಅತ್ಯಾಧುನಿಕ ಚಿಕಿತ್ಸಾ ವಿಧಾನ ಲಭ್ಯವಿದೆ. ಆದರೂ ಶಸ್ತ್ರ ಚಿಕಿತ್ಸೆ ಬಳಿಕ ಇದರಿಂದ ಗುಣಮುಖರಾದ ಮಹಿಳೆಯರು ಸಮಾಜದಲ್ಲಿ...
ಬರಲಿದೆ ವಂದೇ ಮೆಟ್ರೋ ಸೇವೆ: ಕೇಂದ್ರ ಸರ್ಕಾರದ ಘೋಷಣೆ
newsics.com
ನವದೆಹಲಿ: ವಂದೇ ಭಾರತ್ ಎಕ್ಸ್ ಪ್ರೆಸ್ ಮಾದರಿಯಲ್ಲಿ ಶೀಘ್ರದಲ್ಲಿ ವಂದೇ ಮೆಟ್ರೋ ಸೇವೆ ದೇಶದಲ್ಲಿ ಆರಂಭವಾಗಲಿದೆ. ಇದು ವಂದೇ ಭಾರತ್ ಎಕ್ಸ್ ಪ್ರೆಸ್ ನ ಕಿರು ಆವೃತ್ತಿಯಾಗಿದೆ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್...
ಕಲಾ ತಪಸ್ವಿ, ಖ್ಯಾತ ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
newsics.com
ಹೈದರಾಬಾದ್: ತೆಲುಗು ಚಿತ್ರರಂಗದ ದಿಗ್ಗಜ ನಿರ್ದೇಶಕ, ಕಲಾ ತಪಸ್ವಿ ಎಂದೇ ಖ್ಯಾತರಾಗಿದ್ದ ಕೆ . ವಿಶ್ವನಾಥ್ (92) ನಿಧನರಾದರು. ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. 1951ರಲ್ಲಿ ಪಾತಾಳ ಭೈರವಿ ಚಿತ್ರದ ಮೂಲಕ...
ಭಾರತದ ಮೊದಲ ಟ್ರಾನ್ಸ್ಮೆನ್ ಸಹದ್ ಈಗ ತುಂಬು ಗರ್ಭಿಣಿ!
newsics.com
ಕೊಟ್ಟಾಯಂ(ಕೇರಳ): ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಕೋಝಿಕ್ಕೋಡ್ನ ಉಮ್ಮಲತ್ತೂರ್ನ ಟ್ರಾನ್ಸ್ಜೆಂಡರ್ ದಂಪತಿ ಹೊಸದೊಂದು ಆವಿಷ್ಕಾರಕ್ಕೆ ಸಿದ್ಧರಾಗಿದ್ದಾರೆ.
ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಸಹದ್ ಮತ್ತು ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಜಿಯಾ ಹೊಸ ಅತಿಥಿಯ...
ಹುಡುಗಿಯರನ್ನು ನೋಡಿ ಪ್ರಜ್ಞಾಹೀನನಾಗಿ ಆಸ್ಪತ್ರೆ ಸೇರಿದ ಪರೀಕ್ಷಾರ್ಥಿ!
newsics.com
ಪಟ್ನಾ: ಬಹುತೇಕರು ಹುಡುಗಿಯರನ್ನು ನೋಡಿ ಖುಷಿಪಡುತ್ತಾರೆ. ಕೆಲವರು ಇನ್ನೂ ಇಲೊಂದು ಹೆಜ್ಜೆ ಮುಂದೆ ಹುಡುಗಿಯರನ್ನು ಚುಡಾಯಿಸುತ್ತಾರೆ. ಆದರೆ, ಇಲ್ಲೊಬ್ಬ ವಿದ್ಯಾರ್ಥಿ ಹುಡುಗಿಯರನ್ನು ನೋಡಿ ಮೂರ್ಛೆ ಹೋಗಿದ್ದಾನೆ. ಪರೀಕ್ಷೆ ಬರೆಯಲಾರದೆ ಆಸ್ಪತ್ರೆ ಸೇರಿದ್ದಾನೆ.
ಸಂಪೂರ್ಣ ವಿದ್ಯಾರ್ಥಿನಿಯರಿದ್ದ...
ವಾಯುಭಾರ ಕುಸಿತ: ತಮಿಳ್ನಾಡಲ್ಲಿ ಭಾರೀ ಮಳೆ, ಶಾಲೆಗಳಿಗೆ ರಜೆ
newsics.com
ಚೆನ್ನೈ(ತಮಿಳುನಾಡು): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆ ಸುರಿಯುತ್ತಿದೆ. ಮಳೆ ಹಿನ್ನೆಲೆಯಲ್ಲಿ ಮೈಲಾಡುತುರೈ ನಾಗಪಟ್ಟಣಂ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶ್ರೀಲಂಕಾದ ಕರಾವಳಿಯಿಂದ 80 ಕಿಮೀ...
ಜಲ್ಲಿ ಕಟ್ಟು ಸ್ಪರ್ಧೆಗೆ ಅನುಮತಿ ನಿರಾಕರಣೆ: ಪೊಲೀಸರ ಮೇಲೆ ಕಲ್ಲು ತೂರಾಟ
newsics.com
ಚೆನ್ನೈ: ಜಲ್ಲಿಕಟ್ಟು ಸ್ಪರ್ಧೆಗೆ ಅನುಮತಿ ನಿರಾಕರಿಸಿದ್ದನ್ನು ವಿರೋಧಿಸಿ ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ತಮಿಳುನಾಡಿನ ಕೃಷ್ಣಗಿರಿಯಲ್ಲಿ ಈ ಪ್ರಕರಣ ವರದಿಯಾಗಿದೆ. ರೊಚ್ಚಿಗೆದ್ದ ಜನರು ಪೊಲೀಸರ ಮೇಲೆ ಮನ ಬಂದಂತೆ...
ಭಯೋತ್ಪಾದಕರ ಜತೆ ನಂಟು ಆರೋಪ: ಎನ್ ಐ ಎ ಯಿಂದ ಕೇರಳದ ಪತ್ರಕರ್ತರ ವಿಚಾರಣೆ
newsics.com
ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ.
ಇದರಲ್ಲಿ ಮಹಿಳಾ ಪತ್ರಕರ್ತರೊಬ್ಬರು ಕೂಡ ಸೇರಿದ್ದಾರೆ ಎಂದು...
vertical
Latest News
ಸ್ತನ ಕ್ಯಾನ್ಸರ್ ನಿಂದ ಗುಣಮುಖರಾದ ಮಹಿಳೆಯರಿಗೆ ಆಶಾ ಕಿರಣ ಮುಂಬೈನ ಮಹಿಳೆ
newsics.com
ಮುಂಬೈ: ಸ್ತನ ಕ್ಯಾನ್ಸರ್ ಮಹಿಳೆಯರನ್ನು ಸಂಕಷ್ಟಕ್ಕೆ ದೂಡುವ ರೋಗಗಳಲ್ಲಿ ಒಂದಾಗಿದೆ. ಇದೀಗ ಸ್ತನ ಕ್ಯಾನ್ಸರ್ ಗೆ ಅತ್ಯಾಧುನಿಕ ಚಿಕಿತ್ಸಾ ವಿಧಾನ ಲಭ್ಯವಿದೆ. ಆದರೂ ಶಸ್ತ್ರ ಚಿಕಿತ್ಸೆ...
Home
ನಟ ಸುದೀಪ್ ಮನೆಗೆ ಡಿ ಕೆ ಶಿವಕುಮಾರ್ ಭೇಟಿ: ಭಾರೀ ಕುತೂಹಲ
Newsics -
newsics.com
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಟ ಕಿಚ್ಚ ಸುದೀಪ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡ ನಲಪಾಡ್ ಕೂಡ ಈ ಸಂದರ್ಭದಲ್ಲಿ ಜತೆಗಿದ್ದರು.
ಚುನಾವಣೆ ಹತ್ತಿರ...
Home
ಪತ್ನಿ ಮುಖ ತೋರಿಸಲು ನಿರಾಕರಿಸಿದ ಗೆಳಯನಿಗೆ ಚೂರಿ ಇರಿದ ಆರೋಪಿ
Newsics -
newsics.com
ಬೆಂಗಳೂರು: ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಮಿಶ್ರಾ ಎಂಬವರು ವಿಡಿಯೋ ಕಾಲ್ ನಲ್ಲಿ ಪತ್ನಿ ಜತೆ ಮಾತನಾಡುತ್ತಿದ್ದರು. ಈ ವೇಳೆ ಹತ್ತಿರದಲ್ಲಿ ಇದ್ದ ಅವರ ಸಹೋದ್ಯೋಗಿ ಸುರೇಶ್ ಹೆಂಡತಿಯ ಮುಖ...