Thursday, June 1, 2023

ಸಾಯಿಬಾಬಾ ದರ್ಶನಕ್ಕೆ ಅವಕಾಶ ಕಲ್ಪಿಸಿದ ಆಡಳಿತ ಮಂಡಳಿ

Follow Us

ಶಿರಡಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಶಿರಡಿ ಸಾಯಿಬಾಬಾ ದರ್ಶನ ರದ್ದು ನಿರ್ಧಾರವನ್ನು ದೇಗುಲದ ಆಡಳಿತ ಮಂಡಳಿ ಹಿಂಪಡೆದಿದೆ.
ದೂರದಿಂದ ಬರುವ ಭಕ್ತರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ದೇಗುಲ ಬಂದ್ ನಿರ್ಧಾರವನ್ನು ಹಿಂಪಡೆದಿರುವುದಾಗಿ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ಈ ಬಗ್ಗೆ ದೇವಸ್ಥಾನ ಎಂದು ಶಿರಡಿ ಸಾಯಿ ದೇಗುಲದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೀಪಕ್ ಮುಗ್ಲಿಕರ್, ಭಕ್ತರ ಅನುಕೂಲಕ್ಕಾಗಿ ದರ್ಶನ ಅವಕಾಶ ಕಲ್ಪಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು ಬಂದ್:

ಅದರೆ, ಮುಖ್ಯಮಂತ್ರಿಯವರ ನಡೆ, ಹೇಳಿಕೆ ವಿರೋಧಿಸಿ ಶಿರಡಿ ಪಟ್ಟಣದಲ್ಲಿ ಸ್ಥಳೀಯರು ಭಾನುವಾರ ಬಂದ್ ಆಚರಿಸುತ್ತಿದ್ದಾರೆ.

ಶಿರಡಿ ಗ್ರಾಮಸ್ಥರು ಸ್ಥಳೀಯ ಜನಪ್ರತಿನಿಧಿ ಬಿಜೆಪಿಯ ರಾಧಾಕೃಷ್ಣ ವಿಖೆ ಪಾಟೀಲ್ ನೇತೃತ್ವದಲ್ಲಿ ಶನಿವಾರ ಸಭೆ ನಡೆಸಿ, ಭಾನುವಾರ (ಜ‌.19) ಬಂದ್ ಘೋಷಿಸಿದ್ದಾರೆ. ವಿವಾದ ಬಗೆಹರಿಸಲು ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಠಾಕ್ರೆ ಭರವಸೆ ನಡುವೆಯೂ ಭಾನುವಾರ ಪ್ರತಿಭಟನಾರ್ಥವಾಗಿ ಬಂದ್ ಆಚರಿಸಲ್ಪಟ್ಟಿದ್ದು, ಖಾಸಗಿ ಸಂಸ್ಥೆಗಳು, ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು.

ಸಿಎಂ ಜತೆ ನಾಳೆ ಸಭೆ:

ವಿವಾದಕ್ಕೆ ಸಂಬಂಧಿಸಿದ ಸಿಎಂ ಉದ್ಧವ್ ಠಾಕ್ರೆ ಸೋಮವಾರ (ಜ.20) ತಮ್ಮ ಸಚಿವಾಲಯದಲ್ಲಿ ಸಭೆ ಕರೆದಿದ್ದಾರೆ. ಸ್ಥಳೀಯ ಪ್ರಮುಖರನ್ನೂ ಸಭೆಗೆ ಆಹ್ವಾನಿಸಿದ್ದಾರೆ. ಪಥ್ರಿಯ ಜನಪ್ರತಿನಿಧಿಗಳ ಜತೆಗೆ ಪ್ರತ್ಯೇಕ ಸಭೆಯನ್ನೂ ಮುಖ್ಯಮಂತ್ರಿ ನಡೆಸಲಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು...

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...

ಉತ್ತರಾಖಂಡದಲ್ಲಿ ಭೂಕುಸಿತ: 300 ಮಂದಿ ಪ್ರಯಾಣಿಕರ ಪರದಾಟ

newsics.com ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಲಖನ್‌ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು...
- Advertisement -
error: Content is protected !!