Sunday, October 1, 2023

ಸಿಎಎ ವಿವಾದ; ಉ.ಪ್ರದಲ್ಲಿ 879 ಜನರ ಬಂಧನ!

Follow Us

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಸಂಬಂಧ ಉತ್ತರಪ್ರದೇಶದಲ್ಲಿ ಇಲ್ಲಿಯವರೆಗೆ 879 ಜನರನ್ನು ಬಂಧಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಶಂಕೆಯ ಮೇಲೆ 5 ಸಾವಿರನ್ನು ಕೂಡ ಬಂಧನದಲ್ಲಿರಿಸಲಾಗಿದೆ ಎಂದು ಅಲ್ಲಿನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಜನರು ನಿಷೇಧಾಜ್ಞೆಯನ್ನೂ ಉಲ್ಲಂಘಿಸಿ ಪ್ರತಿಭಟನೆಯಲ್ಲಿ ತೊಡಿಗದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!