ನವದೆಹಲಿ: ದೇಶದ ಪಶ್ಚಿಮ ಗಡಿಯಲ್ಲಿರುವ ಸೇನಾ ಘಟಕಕ್ಕೆ 6 ಅಪಾಚೆ ಅಟ್ಯಾಕ್ ಚಾಪರ್ಗಳನ್ನು ನೀಡಲಾಗುವುದು ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ತಿಳಿಸಿದ್ದಾರೆ.
ಗಡಿ ಭಾಗದಲ್ಲಿ ಶಸ್ತ್ರಸಜ್ಜಿತ ಸೇನೆಯಿಂದ ಅಪಾಯವಿರುತ್ತದೆ ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನರವಾಣೆ ತಿಳಿಸಿದರು.
ಮತ್ತಷ್ಟು ಸುದ್ದಿಗಳು
ಆನ್ ಲೈನ್ ರಮ್ಮಿ ಗೇಮ್ಸ್, ಕೊಹ್ಲಿ, ತಮನ್ನಾಗೆ ನೋಟಿಸ್ ಜಾರಿ
Newsics.com
ಕೊಚ್ಚಿ: ಆನ್ ಲೈನ್ ರಮ್ಮಿ ಗೇಮ್ಸ್ ರಾಯಭಾರಿಗಳಾಗಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ, ನಟಿ ತಮನ್ನಾ ಭಾಟಿಯಾ ಮತ್ತು ಅಜು ವರ್ಗಿಸ್ ಗೆ ಕೇರಳ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಆನ್ ಲೈನ್ ಗೇಮ್ಸ್ ಗಳನ್ನು...
ಒಂದು ತಿಂಗಳಲ್ಲಿ ಹತ್ತು ಬಾರಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ
Newsics.com
ನವದೆಹಲಿ: ಹೊಸ ವರ್ಷದ ಆರಂಭದಲ್ಲಿ ಹತ್ತು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳವಾಗಿದೆ. ಬುಧವಾರ ಹತ್ತನೆ ಬಾರಿ ಹೆಚ್ಚಳ ಮಾಡಲಾಗಿದೆ.
ಪೆಟ್ರೋಲ್ ದರ ಲೀಟರ್ ಗೆ 25 ಪೈಸೆ ಮತ್ತು ಡೀಸೆಲ್ ದರ...
ಶರೀರ ಸ್ಪರ್ಶ ವಿವಾದ : ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆಯಾಜ್ಞೆ
Newsics.com
ನವದೆಹಲಿ: ಮಹಿಳೆಯೊಬ್ಬರ ಎದೆಯ ಭಾಗವನ್ನು ನೇರವಾಗಿ ಸ್ಪರ್ಶಿಸದಿದ್ದರೆ ಅದು ಪೋಕ್ಸೋ ಕಾನೂನಿನ ವ್ಯಾಪ್ತಿಗೆ ಬರಲ್ಲ ಎಂದು ಬಾಂಬೆ ಹೈಕೋರ್ಟಿನ ನಾಗ್ಪುರ ಪೀಠ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಈ ಹಿಂದೆ ತೀರ್ಪು...
ಯೋಧರ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ, ನಾಲ್ವರಿಗೆ ಗಾಯ
Newsics.com
ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಶಂಶಿಪುರದಲ್ಲಿ ಉಗ್ರರು ಯೋಧರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಯೋಧರ ತಂಡ ರಸ್ತೆ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ನಿರತವಾಗಿದ್ದ ವೇಳೆ ಈ ದಾಳಿ ನಡೆದಿದೆ.
ಗ್ರೆನೇಡ್ ದಾಳಿಯಿಂದ ನಾಲ್ವರು...
ಕೊರೋನಾ ಸೋಂಕಿತರಾಗಿದ್ದ ಶೇಕಡ 96.91 ಮಂದಿ ಗುಣಮುಖ
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಇಳಿಮುಖವಾಗುತ್ತಿದೆ.ಕಳೆದ 24 ಗಂಟೆಯಲ್ಲಿ 12, 689 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.89, 527 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ...
ಕೊರೋನಾ ಸೃಷ್ಟಿಸಿದ್ದು ಶಿವನಂತೆ: ಇಬ್ಬರು ಮಕ್ಕಳನ್ನು ಕೊಂದ ತಾಯಿಯ ಹುಚ್ಚು ಹೇಳಿಕೆ
Newsics.com
ತಿರುಪತಿ: ಮೂಢನಂಬಿಕೆಗೆ ಜೋತುಬಿದ್ದು ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದ ತಾಯಿ ಪದ್ಮಜ ಇದೀಗ ಹುಚ್ಚು ಹೇಳಿಕೆ ನೀಡುತ್ತಿದ್ದಾರೆ. ಈಗಲೂ ಕೂಡ ಸಾಮಾನ್ಯ ಸ್ಥಿತಿಗೆ ಮರಳದಿರುವ ಪದ್ಮಜ, ಹುಚ್ಚರಂತೆ ವರ್ತಿಸುತ್ತಿದ್ದಾರೆ.
ಕೊರೋನಾ ಚೀನಾದಲ್ಲಿ ಸೃಷ್ಟಿಯಾಗಿಲ್ಲ....
ದೆಹಲಿ ಹಿಂಸಾಚಾರದಲ್ಲಿ 300 ಪೊಲೀಸರಿಗೆ ಗಾಯ
Newsics.com
ನವದೆಹಲಿ: ಮಂಗಳವಾರ ದೆಹಲಿಯಲ್ಲಿ ರೈತರ ದಾಳಿಯಿಂದ 300 ಪೊಲೀಸರು ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ಇಲಾಖೆ ಹೇಳಿದೆ. ರೈತರು ಆಕ್ರೋಶದಿಂದ ಪೊಲೀಸರನ್ನು ಗುರಿಯಾಗಿರಿಸಿ ದಾಳಿ ನಡೆಸಿದ್ದಾರೆ. ಚೂಪಾದ ವಸ್ತುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು...
ಲಾರಿಗೆ ಜೀಪ್ ಡಿಕ್ಕಿ; ಎಂಟು ಮಂದಿ ಸಾವು, ನಾಲ್ವರಿಗೆ ಗಾಯ
Newsics.com
ಟೋಂಕ್: ರಾಜಸ್ತಾನದ ಟೋಂಕ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಮೃತಪಟ್ಟವರೆಲ್ಲರೂ ಮಧ್ಯಪ್ರದೇಶ ಮೂಲದವರಾಗಿದ್ದು, ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ ಎಂದು ವರದಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ-12ರಲ್ಲಿ ಬನಾಸ್ ಸೇತುವೆ...
Latest News
ಆನ್ ಲೈನ್ ರಮ್ಮಿ ಗೇಮ್ಸ್, ಕೊಹ್ಲಿ, ತಮನ್ನಾಗೆ ನೋಟಿಸ್ ಜಾರಿ
Newsics.com
ಕೊಚ್ಚಿ: ಆನ್ ಲೈನ್ ರಮ್ಮಿ ಗೇಮ್ಸ್ ರಾಯಭಾರಿಗಳಾಗಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ, ನಟಿ ತಮನ್ನಾ ಭಾಟಿಯಾ ಮತ್ತು ಅಜು ವರ್ಗಿಸ್ ಗೆ ಕೇರಳ ಹೈಕೋರ್ಟ್ ನೋಟಿಸ್...
Home
ಒಂದು ತಿಂಗಳಲ್ಲಿ ಹತ್ತು ಬಾರಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ
Newsics -
Newsics.com
ನವದೆಹಲಿ: ಹೊಸ ವರ್ಷದ ಆರಂಭದಲ್ಲಿ ಹತ್ತು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳವಾಗಿದೆ. ಬುಧವಾರ ಹತ್ತನೆ ಬಾರಿ ಹೆಚ್ಚಳ ಮಾಡಲಾಗಿದೆ.
ಪೆಟ್ರೋಲ್ ದರ ಲೀಟರ್ ಗೆ 25 ಪೈಸೆ ಮತ್ತು ಡೀಸೆಲ್ ದರ...
Home
ಶರೀರ ಸ್ಪರ್ಶ ವಿವಾದ : ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆಯಾಜ್ಞೆ
Newsics -
Newsics.com
ನವದೆಹಲಿ: ಮಹಿಳೆಯೊಬ್ಬರ ಎದೆಯ ಭಾಗವನ್ನು ನೇರವಾಗಿ ಸ್ಪರ್ಶಿಸದಿದ್ದರೆ ಅದು ಪೋಕ್ಸೋ ಕಾನೂನಿನ ವ್ಯಾಪ್ತಿಗೆ ಬರಲ್ಲ ಎಂದು ಬಾಂಬೆ ಹೈಕೋರ್ಟಿನ ನಾಗ್ಪುರ ಪೀಠ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಈ ಹಿಂದೆ ತೀರ್ಪು...