Wednesday, May 31, 2023

ಹಲ್ಲೆ ನಡೆಸಿ, ಮೂತ್ರ ಕುಡಿಸಿದ ದಲಿತ ವ್ಯಕ್ತಿ ಸಾವು

Follow Us

ಚಂಡಿಗಢ: ದಲಿತ ವ್ಯಕ್ತಿ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ಮಾಡಿ, ಒತ್ತಾಯಪೂರ್ವಕವಾಗಿ ಮೂತ್ರ ಕುಡಿಸಿರುವ ಘಟನೆ ಪಂಜಾಬ್ನ ಸಂಗೂರ್ ನಲ್ಲಿ ನಡೆದಿದ್ದು, ತೀವ್ರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಹಲ್ಲೆಗೊಳಗಾದ 37 ವರ್ಷದ ವ್ಯಕ್ತಿಯನ್ನು ಇಲ್ಲಿ ಪಿಜಿಐಎಂಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು,ಆತನ ಕಾಲುಗಳ ಮೂಳೆ ಮುರಿದಿತ್ತು ಎಂದು ಎಸ್ಪಿ ಸಂದೀಪ್ ಗಾರ್ಗ್ ತಿಳಿಸಿದ್ದಾರೆ.

ಇಲ್ಲಿನ ಚಂಗಲಿವಾಲಾ ಗ್ರಾಮದ ನಿವಾಸಿಯಾಗಿರುವ ದಲಿತ ವ್ಯಕ್ತಿ, ಗ್ರಾಮದ ರಿಂಗು ಎಂಬ ವ್ಯಕ್ತಿ ಹಾಗೂ ಇತರರೊಂದಿಗೆ ವಾಗ್ವಾದ ನಡೆಸಿದ್ದ. ಈ ಗಲಾಟೆ ಗ್ರಾಮಸ್ಥರ ಮಧ್ಯಸ್ಥಿಕೆಯಿಂದ ಅಂತ್ಯಗೊಂಡಿತ್ತು. ಬಳಿಕ ರಿಂಕು ಆತನನ್ನು ಮನೆಗೆ ಕರೆದು ಮಾತುಕತೆ ನಡೆಸಿದ್ದ. ಈ ವೇಳೆ ನಾಲ್ವರು ಆತನನ್ನು ತಳ್ಳಾಡಿ, ಕಂಬಕ್ಕೆ ಕಟ್ಟಿದ್ದರು. ಆತ ನೀರು ಕೇಳಿದಾಗ ಬಲವಂತವಾಗಿ ಮೂತ್ರ ಕೂಡಿಸಿದ್ದರು.

ಘಟನೆ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!