Saturday, June 10, 2023

ಹಾಲಿನ ಕಲಬೆರಕೆ; ಮರಣದಂಡನೆ ವಿಧಿಸಲು ಒತ್ತಾಯ

Follow Us

ನವದೆಹಲಿ:  ಹಾಲಿನ ಕಲಬೆರೆಕೆ ದಂಧೆಯಲ್ಲಿ ತೊಡಗಿರುವ ದುಷ್ಕರ್ಮಿಗಳಿಗೆ   ಮರಣದಂಡನೆ ವಿಧಿಸಲು ಅವಕಾಶ ಕಲ್ಪಿಸುವಂತೆ ಕಾಯ್ದೆಗೆ  ತಿದ್ದುಪಡಿ ತರಬೇಕು ಎಂದು ಬುಧವಾರ ರಾಜ್ಯಸಭೆಯಲ್ಲಿ ಒತ್ತಾಯ ಕೇಳಿಬಂದಿದೆ.

ಎಂದು   ರಾಜ್ಯ ಸಭೆಯಲ್ಲಿ   ಸದಸ್ಯರು ಬುಧವಾರ   ಸರ್ಕಾರವನ್ನು ಆಗ್ರಹಿಸಿದ್ದಾರೆ.
ದೇಶದಲ್ಲಿ   ಹಾಲಿನ ಉತ್ಪಾದನೆಗಿಂತ  ನಾಲ್ಕು ಪಟ್ಟು   ಹಾಲು  ಬಳಕೆಯಾಗುತ್ತಿದ್ದು, ಹಾಲಿನ ಕಲಬೆರೆಕೆ ದಂಧೆ ವ್ಯಾಪಕವಾಗಿ ನಡೆಯುತ್ತಿದೆ. ಇಂತಹ  ದಂಧೆ ನಡೆಯುವ ಸ್ಥಳದ ಜಿಲ್ಲಾಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಬೇಕು   ಎಂದು  ಬಿಜೆಪಿ  ಸದಸ್ಯ  ಹರ್ ನಾಥ್  ಸಿಂಗ್ ಯಾದವ್  ರಾಜ್ಯಸಬೆಯನ್ನು ಒತ್ತಾಯಿಸಿದರು.

ಇದಕ್ಕೆ ಇತರ ಸದಸ್ಯರು ಧ್ವನಿಗೂಡಿಸಿದರು.

ಮತ್ತಷ್ಟು ಸುದ್ದಿಗಳು

vertical

Latest News

ಚಾಮರಾಜನಗರ: ಮರಿ ಆನೆ ಅಟ್ಯಾಕ್, ಬೈಕ್ ಸವಾರ ಜಸ್ಟ್ ಮಿಸ್

Newsics.com ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗಡಿ ಭಾಗದ ನಾಲ್ ರೋಡ್ ಚೆಕ್ ಪೋಸ್ಟ್ ಬಳಿ ಆನೆ ಮರಿಯೊಂದು ದ್ವಿಚಕ್ರ...

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ...

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...
- Advertisement -
error: Content is protected !!