ತಿರುಪತಿ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಭಕ್ತರು ದಾಖಲೆ ಸಂಖ್ಯೆಯಲ್ಲಿ ಸೇರಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದಾರೆ. 14 ಗಂಟೆ ದೇವರ ದರ್ಶನಕ್ಕೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜನವರಿ 7ರ ವರೆಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡುವ ಸಾಧ್ಯತೆ ಹೆಚ್ಚಾಗಿದೆ.
ಮತ್ತಷ್ಟು ಸುದ್ದಿಗಳು
ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!
Newsics.com
ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
ವರುಣನ ಅಬ್ಬರಕ್ಕೆ ತಮಿಳುನಾಡು ತತ್ತರ : ಐದು ಮಂದಿ ಸಾವು
Newsics.com
ತಮಿಳುನಾಡು : ಮಿಚೌಂಗ್ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡು ತತ್ತರಿಸಿ ಹೋಗಿದೆ. ಧಾರಾಕಾರ ಮಳೆಯಿಂದಾಗಿ ಇಡೀ ಚೆನ್ನೈ ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮಿಚೌಂಗ್ ಚಂಡಮಾರುತದಿಂದಾಗಿ ಇಲ್ಲಿಯವರೆಗೆ ಐವರು ಪ್ರಾಣವನ್ನು ಕಳೆದುಕೊಂಡಿದ್ದಾರೆ.
ಚೆನ್ನೈನಲ್ಲಿ ವೇಗವಾಗಿ ಬೀಸುತ್ತಿರುವ ಗಾಳಿ...
ಸಂಭ್ರಮದಲ್ಲಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ ಕಿಡಿಗೇಡಿಗಳು
Newsics.com
ಮಧ್ಯಪ್ರದೇಶ : ಮಧ್ಯಪ್ರದೇಶ ಸೇರಿ ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸದೆ. ಈ ವೇಳೆ ಮಧ್ಯಪ್ರದೇಶದ ಇಂದೋರ್ನಲ್ಲಿ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕುದಿಯುವ ನೀರನ್ನು ಎರಚಿದ ಒಂದೇ...
ಮೈಚಾಂಗ್ ಚಂಡಮಾರುತ: ಭಾರೀ ಮಳೆಗೆ ಚೆನ್ನೈ ಜನಜೀವನ ಅಸ್ತವ್ಯಸ್ತ, ಆರು ಮಂದಿ ಸಾವು
newsics.com
ಚೆನ್ನೈ: ಮೈಚಾಂಗ್ ಚಂಡಮಾರುತದಿಂದಾಗಿ ಚೆನ್ನೈ ಸೇರಿ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.
ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿಗಳಲ್ಲೂ ವ್ಯಾಪಕ ಮಳೆಯಾಗುತ್ತಿದ್ದು, ಮಹಾಮಳೆಗೆ ತಮಿಳುನಾಡಿನಲ್ಲಿ ಐವರು, ನೆಲ್ಲೂರಿನಲ್ಲಿ ಓರ್ವ ಸೇರಿ ಆರು ಮಂದಿ...
ಮಿಜೋರಾಂ ಚುನಾವಣೆ: ಝೆಡ್ಪಿಎಂಗೆ 27 ಸ್ಥಾನ, ಲಾಲ್ದುಹೋಮಾ ಹೊಸ ಸಿಎಂ ಸಾಧ್ಯತೆ
newsics.com
ಗುವಾಹಟಿ: ಮಿಜೋರಾಂನ ಹೊಸ ಪ್ರಾದೇಶಿಕ ಪಕ್ಷ ಜೋರಂ ಪೀಪಲ್ಸ್ ಮೂವ್ಮೆಂಟ್ (ಝೆಡ್ಪಿಎಂ) ಮಿಜೋರಾಂ ವಿಧಾನಸಭೆ ಚುನಾವಣೆಯಲ್ಲಿ 27 ಸ್ಥಾನ ಗೆದ್ದು, ಸರ್ಕಾರ ರಚನೆಗೆ ಮುಂದಾಗಿದೆ.
ಪಕ್ಷದ ಮುಖ್ಯಸ್ಥ ಮಾಜಿ ಐಪಿಎಸ್ ಅಧಿಕಾರಿ ಲಾಲ್ದುಹೋಮಾ ಮಿಜೋರಾಂನ...
ಎಲೆಕ್ಟ್ರಿಕ್ ಕಾರು ಖರೀದಿಸಿದ ಶಾರುಖ್ ಖಾನ್
newsics.com
ಮುಂಬೈ: ಬಾಲಿವುಡ್ ನಟ ಶಾರೂಖ್ ಖಾನ್ ಇದೇ ಮೊದಲ ಬಾರಿಗೆ ಶಾರುಖ್ ಎಲೆಕ್ಟ್ರಿಕ್ ಕಾರು ಖರೀದಿಸಿದ್ದಾರೆ.
ಬಾಲಿವುಡ್ ನಟ ಶಾರೂಖ್ ಖಾನ್ ಬಳಿ ರೋಲ್ಸ್ ರಾಯ್ಸ್ ಕಲ್ಲಿನಾನ್, ಬುಗಾಟಿ ಸೇರಿದಂತೆ ಅತ್ಯಂತ ದುಬಾರಿ...
ಸಾಲದ ಸುಳಿಯಲ್ಲಿ ಸಿಲುಕಿದ ಕಂಪನಿ; ಸ್ಯಾಲರಿ ನೀಡಲು ಸ್ವಂತ ಮನೆಯನ್ನೇ ಅಡವಿಟ್ಟ ಬೈಜುಸ್ ಸಂಸ್ಥಾಪಕ
newsics.com
ನವದೆಹಲಿ: ಬೈಜುಸ್ ಎಜುಟೆಕ್ ಕಂಪನಿ ಇದೀಗ ಸಾಲದ ಸುಳಿಯಲ್ಲಿ ಸಿಲುಕಿದೆ. ಉದ್ಯೋಗಿಗಳಿಗೆ ವೇತನ ನೀಡಲು ಮನೆ ಅಡವಿಡುವ ಪರಿಸ್ಥಿತಿ ಕಂಪನಿ ಮಾಲೀಕನಿಗೆ ಎದುರಾಗಿದೆ.
22 ಬಿಲಿಯನ್ ಡಾಲರ್ ಕಂಪನಿ ಇದೀಗ 3 ಸಾವಿರ ಡಾಲರ್ಗೆ...
ವಾಯುಪಡೆಯ ತರಬೇತಿ ವಿಮಾನ ಪತನ: ಇಬ್ಬರು ಪೈಲಟ್ ಸಾವು
newsics.com
ಹೈದರಾಬಾದ್: ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನ ತೆಲಂಗಾಣದಲ್ಲಿ ಪತನವಾಗಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್ ಗಳು ಸಾವಿಗೀಡಾಗಿದ್ದಾರೆ.
ತೆಲಂಗಾಣದ ತೂಪ್ರಾನ್ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ Pilatus ವಿಮಾನ ಪತನಗೊಂಡಿದೆ. ದುರಂತದ ವೇಳೆ...
vertical
Latest News
ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!
Newsics.com
ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ...
Home
ವಿಜಯಪುರ ಗೋದಾಮು ದುರಂತ : ಆರು ಮೃತದೇಹಗಳು ಪತ್ತೆ
Newsics.com
ವಿಜಯಪುರ : ವಿಜಯಪುರ ರಾಜಗುರು ಫುಡ್ಸ್ ಗೋದಾಮಿನಲ್ಲಿ ಸಂಭವಿಸಿದ ದುರಂತದಲ್ಲಿ 7ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಈಗಾಗಲೇ ಆರು ಕಾರ್ಮಿಕರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಿನ್ನೆ (ಡಿ.4) ರಾತ್ರಿ 11.30ರ...
Home
ವರುಣನ ಅಬ್ಬರಕ್ಕೆ ತಮಿಳುನಾಡು ತತ್ತರ : ಐದು ಮಂದಿ ಸಾವು
Newsics.com
ತಮಿಳುನಾಡು : ಮಿಚೌಂಗ್ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡು ತತ್ತರಿಸಿ ಹೋಗಿದೆ. ಧಾರಾಕಾರ ಮಳೆಯಿಂದಾಗಿ ಇಡೀ ಚೆನ್ನೈ ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮಿಚೌಂಗ್ ಚಂಡಮಾರುತದಿಂದಾಗಿ ಇಲ್ಲಿಯವರೆಗೆ ಐವರು ಪ್ರಾಣವನ್ನು ಕಳೆದುಕೊಂಡಿದ್ದಾರೆ.
ಚೆನ್ನೈನಲ್ಲಿ ವೇಗವಾಗಿ ಬೀಸುತ್ತಿರುವ ಗಾಳಿ...