Monday, October 2, 2023

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: 11 ಮಂದಿ ಸಾವು, ಮುಂದುವರೆದ ರಕ್ಷಣಾ ಕಾರ್ಯ

Follow Us

newsics.com
ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಕಿನ್ನೌರ್ ನ ರೆಕಾಂಗ್ ಪಿಯೋ-ಶಿಮ್ಲಾ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಇನ್ನು 30‌ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು 10 ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಹನಗಳ ಮೇಲೆ ಭಾರೀ ಗಾತ್ರದ ಬಂಡೆಗಳು ಉರುಳಿದೆ. ಶಿಮ್ಲಾಕ್ಕೆ ಪ್ರಯಾಣಿಸುತ್ತಿದ್ದ ಬಸ್ಸಿವೊಂದರಲ್ಲಿ 40 ಜನರಿದ್ದರು ಎನ್ನಲಾಗಿದ್ದು, ರಕ್ಷಣಾ ಕಾರ್ಯ ರಾತ್ರಿಯಿಡೀ ಮುಂದುವರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಹಿಮಾಚಲ ಪ್ರದೇಶದಲ್ಲಿ ಭಾರೀ ಕುಸಿತ: ಅವಶೇಷಗಳಡಿ ಸಿಲುಕಿದ ಜನ, ವಾಹನ

 

ಮೆದುಳಿನ ಶಸ್ತ್ರಚಿಕಿತ್ಸೆ ವೇಳೆ ಗಾಯತ್ರಿ ಮಂತ್ರ ಪಠಿಸಿದ ರೋಗಿ : ಯಶಸ್ವಿಯಾಯ್ತು ಸರ್ಜರಿ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!