ಲಕ್ನೋ: ಕನೌಜ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಟ 20 ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಬಳಿಕ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. 45 ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಈ ನತದೃಷ್ಟ ಬಸ್ ಫರೂಖಾಬಾದ್ ನಿಂದ ಜೈಪುರಕ್ಕೆ ತೆರಳುತ್ತಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಐಜಿ ಮೋಹಿತ್ ಅಗರ್ ವಾಲ್, ಮೃತದೇಹಗಳು ಗುರುತು ಸಿಗದಷ್ಟು ಕರಕಲಾಗಿವೆ. ಈ ಹಿನ್ನೆಲೆಯಲ್ಲಿ ಗುರುತು ಪತ್ತೆ ಹಚ್ಚಲು ಡಿಎನ್ ಎ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ಸುದ್ದಿಗಳು
ಜೈಲುಶಿಕ್ಷೆ ಪಡೆದ, ಕೊರೋನಾ ಸೋಂಕಿತ ಅಧಿಕಾರಿ ಆತ್ಮಹತ್ಯೆ
newsics.com
ಜೈಪುರ: ಕಳೆದ ವಾರ ಜೈಪುರ ಕೋರ್ಟ್ ನಿಂದ 5 ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದ ಕಂದಾಯ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
2016ರಲ್ಲಿ 1 ಲಕ್ಷ ರೂ. ನಗದು ಲಂಚ ಪಡೆದುಕೊಳ್ಳುತ್ತಿದ್ದ...
ಲಸಿಕೆ ಕುರಿತು ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ- ಕೇಂದ್ರ
newsics.com
ನವದೆಹಲಿ: ಕೊರೋನ ವೈರಸ್ ಲಸಿಕೆಗಳ ಬಗ್ಗೆ ಸುಳ್ಳು ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಕೇಂದ್ರ ಸರ್ಕಾರ ಸೋಮವಾರ (ಜ.25) ಎಚ್ಚರಿಕೆ ನೀಡಿದೆ.
ದೇಶದ ರಾಷ್ಟ್ರೀಯ ನಿಯಂತ್ರಣ ಪ್ರಾಧಿಕಾರವು ಲಸಿಕೆಗಳನ್ನು ಸುರಕ್ಷಿತ...
ಮರಕ್ಕೆ ಕಟ್ಟಿ ಹಾಕಿ ವ್ಯಕ್ತಿಯ ಜೀವಂತ ದಹನ
newsics.com
ಉತ್ತರಪ್ರದೇಶ: ವ್ಯಕ್ತಿಯೊಬ್ಬರನ್ನು ಮುಳ್ಳು ತಂತಿಯಿಂದ ಮರಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿ ಜೀವಂತವಾಗಿ ಸಾಯಿಸಿದ ಘಟನೆ ನಡೆದಿದೆ.
ಉತ್ತರಪ್ರದೇಶದ ಬರೇಲಿಯಲ್ಲಿ ಘಟನೆ ನಡೆದಿದ್ದು, ಹಳೇ ದ್ವೇಷವೇ ಇದಕ್ಕೆ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ. ಮೃತ...
ಆರನೇ ಪತ್ನಿ ಸೆಕ್ಸ್’ಗೆ ಒಪ್ಪದ್ದಕ್ಕೆ ಏಳನೇ ಮದುವೆಗೆ ಸಿದ್ಧನಾದ ವೃದ್ಧ!
newsics.com ಗಾಂಧಿನಗರ: ತನ್ನ ಆರನೇ ಪತ್ನಿ ಸೆಕ್ಸ್ ಮಾಡಲು ಒಪ್ಪಲಿಲ್ಲವೆಂದು 63ರ ವರ್ಷದ ವ್ಯಕ್ತಿಯೊಬ್ಬ ಏಳನೇ ಮದುವೆಯಾಗಲು ಸಿದ್ಧನಾಗಿದ್ದಾನೆ.ಏಳನೇ ಮದುವೆಯಾಗಲು ವಧು ಅನ್ವೇಷಣೆಯಲ್ಲಿ ತೊಡಗಿದ್ದಾಗಲೆ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ...
ಯೂ ಟ್ಯೂಬ್ ಚಾನೆಲ್ ನಟಿಗೆ ಕಿರುಕುಳ ಆರೋಪ
Newsics.com
ಹೈದರಾಬಾದ್: ಯೂ ಟ್ಯೂಬ್ ಚಾನೆಲ್ ನಟಿಗೆ ಕಾರು ಚಾಲಕನೊಬ್ಬ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹೈದರಾಬಾದ್ ನ ಬಂಜಾರ ಹಿಲ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
26 ವರ್ಷ ಪ್ರಾಯದ ಯುವತಿ...
68 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶ
Newsics.com
ನವದೆಹಲಿ: ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆ ಪ್ರಮಾಣದ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ದೆಹಲಿಗೆ ಬಂದಿಳಿದ ಇಬ್ಬರು ಉಗಾಂಡ ಪ್ರಜೆಗಳಿಂದ 68 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ.
9.8 ಕಿಲೋ...
ಜಾಹ್ನವಿ ಕಪೂರ್ ಚಿತ್ರೀಕರಣಕ್ಕೆ ರೈತರಿಂದ ಮತ್ತೆ ಅಡ್ಡಿ
Newsics.com
ಪಟಿಯಾಲ: ನಟಿ ಜಾಹ್ನವಿ ಕಪೂರ್ ಚಿತ್ರೀಕರಣಕ್ಕೆ ರೈತರು ಮತ್ತೆ ಅಡ್ಡಿಪಡಿಸಿದ್ದಾರೆ. ಪಂಜಾಬಿನ ಪಟಿಯಾಲದಲ್ಲಿ ಈ ಘಟನೆ ನಡೆದಿದೆ. ಕಳೆದ 60ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಆದರೆ ಯಾವುದೇ ಚಿತ್ರ ತಾರೆಯರು ರೈತರ ಪ್ರತಿಭಟನೆಗೆ ಬೆಂಬಲ...
ಐತಿಹಾಸಿಕ ಟ್ರ್ಯಾಕ್ಟರ್ ಮೆರವಣಿಗೆಗೆ ರೈತ ಸಂಘಟನೆಗಳ ಸಿದ್ದತೆ
Newsics.com
ನವದೆಹಲಿ: ಕೇಂದ್ರದ ನೂತನ ಕೃಷಿ ಕಾನೂನು ವಿರೋಧಿಸಿ ಜನವರಿ 26ರಂದು ನಡೆಸಲು ಉದ್ದೇಶಿಸಿರುವ ಐತಿಹಾಸಿಕ ಟ್ರ್ಯಾಕ್ಟರ್ ಮೆರವಣಿಗೆಗೆ ರೈತ ಸಂಘಟನೆಗಳು ಸಿದ್ದತೆ ನಡೆಸುತ್ತಿವೆ. ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವದ ಸಮಾರಂಭ ನ಼ಡೆದ ಬಳಿಕ ರೈತರ...
Latest News
ಜೈಲುಶಿಕ್ಷೆ ಪಡೆದ, ಕೊರೋನಾ ಸೋಂಕಿತ ಅಧಿಕಾರಿ ಆತ್ಮಹತ್ಯೆ
newsics.com
ಜೈಪುರ: ಕಳೆದ ವಾರ ಜೈಪುರ ಕೋರ್ಟ್ ನಿಂದ 5 ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದ ಕಂದಾಯ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
2016ರಲ್ಲಿ 1...
Home
ಕರ್ನಾಟಕದ ಇಬ್ಬರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ
newsics.com
ಬೆಂಗಳೂರು: ಗಣರಾಜ್ಯೋತ್ಸವ ಸಮಯದಲ್ಲಿ ನೀಡುವ 2021ನೇ ಸಾಲಿನ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಕರ್ನಾಟಕದ ಇಬ್ಬರು ಮಕ್ಕಳಿಗೆ ಭಾಜನರಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 32 ಮಕ್ಕಳಿಗೆ ಈ ಪ್ರಶಸ್ತಿ ನೀಡಲಾಗಿದ್ದು...
Home
ಎಫ್’ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪ್ರಮುಖ ಆರೋಪಿಗಳ ಬಂಧನ
newsics.com
ಬೆಂಗಳೂರು: ಎಫ್'ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅವರಿಬ್ಬರೂ ಕೆಪಿಎಸ್ ಸಿ ಆಯೋಗದಲ್ಲಿಯೇ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಪ್ರಶ್ನೆ ಪತ್ರಿಕೆ ಆಯೋಗದಿಂದಲೇ...