ದೇಶಾದ್ಯಂತ ಈರುಳ್ಳಿ ದರ ಗಗನಕ್ಕೇರಿದೆ. ಗೃಹಿಣಿಯರು ಈರುಳ್ಳಿಯಿಂದ ದೂರ ಸರಿಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಈರುಳ್ಳಿ ನಾಪತ್ತೆಯಾದರೇ.. ಅದು ಗಂಭೀರ ವಿಷಯ ತಾನೇ..ಮಹಾರಾಷ್ಟ್ರದ ನಾಸಿಕ್ ನಿಂದ 22 ಲಕ್ಷ ರೂಪಾಯಿ ಮೌಲ್ಯದ ಈರುಳ್ಳಿ ಲಾರಿ ಗೋರಖ್ ಪುರಕ್ಕೆ ಪ್ರಯಾಣ ಬೆಳೆಸಿತ್ತು. ನವೆಂಬರ್ 11ಕ್ಕೆ ಹೊರಟ ಲಾರಿ 22ಕ್ಕೆ ಅಲ್ಲಿ ತಲುಪಬೇಕಿತ್ತು. ಆದರೇ ಲಾರಿ ಮಾತ್ರ ಸರಕಿನೊಂದಿಗೆ ಅಲ್ಲಿ ತಲುಪಿಯೇ ಇಲ್ಲ. ಲಾರಿಯಲ್ಲಿ 40 ಟನ್ ಈರುಳ್ಳಿ ಇತ್ತು. ಕಂಗಾಲಾದ ವ್ಯಾಪಾರಿ ಪ್ರೇಮ್ ಚಂದ್ ಶುಕ್ಲಾ ಅಂತಿಮವಾಗಿ ಪೊಲೀಸರಿಗೆ ದೂರು ನೀಡಿದರು. ಕೊನೆಗೆ ಟೆಂಡೂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿಯನ್ನು ಪತ್ತೆ ಹಚ್ಚಲಾಯಿತು. ಆದರೇ ಅದರಲ್ಲಿ ಈರುಳ್ಳಿ ಮಾತ್ರ ನಾಪತ್ತೆಯಾಗಿತ್ತು.
ಮತ್ತಷ್ಟು ಸುದ್ದಿಗಳು
ಆನೆ ದಾಳಿಗೆ ಪ್ರವಾಸಿ ಯುವತಿ ಬಲಿ
newsics.comವಯನಾಡು (ಕೇರಳ): ಪ್ರವಾಸಕ್ಕೆ ಬಂದಿದ್ದ ಯುವತಿ ಆನೆ ದಾಳಿಗೆ ಬಲಿಯಾಗಿದ್ದಾಳೆ.ಈ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ.ಕೇರಳದ ಕಣ್ಣೂರಿನ ಚೆಲೇರಿ ಮೂಲದ ಶಹಾನ್ (26) ಎಂಬ ಯುವತಿ ವಯನಾಡಿಗೆ ಬಂದಿದ್ದಳು. ಈಕೆಗೆ...
ಮೋಟರ್ ಬೈಕ್ ರೇಸ್ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ
Newsics.com
ದೆಹಲಿ: ರಾಜಧಾನಿ ದೆಹಲಿಯಲ್ಲಿ ಕೆಲವು ಯುವಕರು ಮೋಟರ್ ಬೈಕ್ ರೇಸ್ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ವರದಿಯಾಗಿದೆ. ಬಾಡಿಗೆಗೆ ಬೈಕ್ ಪಡೆದು ರೇಸ್ ನಲ್ಲಿ ತೊ಼ಡಗಿದ್ದ ಯುವಕರ ಗುಂಪು ಈ...
ದೆಹಲಿ ಆಕಾಶವಾಣಿಯಲ್ಲಿ ಅಗ್ನಿ ಆಕಸ್ಮಿಕ
newsics.com
ನವದೆಹಲಿ: ದೆಹಲಿಯ ಆಕಾಶವಾಣಿ ಭವನದಲ್ಲಿ ( ಜ.24) ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಸಂಸದ್ ಮಾರ್ಗ್ ನಲ್ಲಿ ಅವಘಡ ಸಂಭವಿಸಿದೆ ಎಂದು ದೆಹಲಿ ಫೈರ್ ಸರ್ವಿಸಸ್ ( ಡಿಎಫ್ಎಸ್) ಅಧಿಕಾರಿಗಳು ಹೇಳಿದ್ದಾರೆ. ...
ಚಿರತೆಯ ಹತ್ಯೆ ಮಾಡಿ ಮಾಂಸ ತಿಂದ ಐವರ ಬಂಧನ
Newsics.com
ಇಡುಕ್ಕಿ: ಕೇರಳದ ಇಡುಕ್ಕಿಯಲ್ಲಿ ಚಿರತೆಯನ್ನು ಕೊಂದು ಅದರ ಮಾಂಸ ತಿಂದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಇಡುಕ್ಕಿಯ ಅರಣ್ಯ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರು ಈ ಹಿಂದೆ ಕೂಡ ಇದೇ ಕೃತ್ಯ ಎಸಗಿದ್ದಾರೆ...
ಕೋರ್ಟ್ ಆವರಣದಲ್ಲೇ ತಲಾಖ್ ಹೇಳಿದ ಪತಿ ಪರಾರಿ
newsics.comರಾಂಪುರ (ಉತ್ತರ ಪ್ರದೇಶ): ರಾಂಪುರ ನ್ಯಾಯಾಲಯದ ಆವರಣದಲ್ಲೇ ವ್ಯಕ್ತಿಯೋರ್ವ ತನ್ನ ಪತ್ನಿಗೆ ತಲಾಖ್ ನೀಡಿದ್ದಾನೆ.ಅಜೀಂ ನಗರ ನಿವಾಸಿ ಶಯರೂಲ್ ಅವರ ವಿವಾಹ ತಾಂಡಾ ನಿವಾಸಿ ಅನೀಶ್ ಜತೆ ಆಗಿತ್ತು. ಮದುವೆಯಾದ...
400 ಅಡಿ ಆಳಕ್ಕೆ ಉರುಳಿದ ವಾಹನ; 6 ಮಂದಿ ಸಾವು, 18 ಜನರಿಗೆ ಗಾಯ
newsics.com ಮುಂಬೈ: ಮಹಾರಾಷ್ಟ್ರದ ನಂದರ್ಬಾರ್ ಜಿಲ್ಲೆಯಲ್ಲಿ ಪ್ರಯಾಣಿಕ ವಾಹನವೊಂದು 400 ಅಡಿ ಆಳದ ಕಮರಿಗೆ ಉರುಳಿದ್ದರಿಂದ 6 ಮಂದಿ ಮೃತಪಟ್ಟು, 18 ಮಂದಿ ಗಾಯಗೊಂಡಿದ್ದಾರೆ.ಗಾಯಾಳುಗಳ ಪೈಕಿ 7 ಮಂದಿಯ ಸ್ಥಿತಿ...
ಹೊಸ ಫೀಚರ್ ಬಿಡುಗಡೆಗೊಳಿಸಿದ ಸಿಗ್ನಲ್ ಆಪ್
newsics.com
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಿಗ್ನಲ್ ಆಪ್ ಬಳಕೆದಾರರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸಿಗ್ನಲ್ ತನ್ನ ಬಳಕೆದಾರರನ್ನು ಉಳಿಸಿಕೊಳ್ಳಲು ವಾಟ್ಸಾಪ್'ನ ಕೆಲವು ಫೀಚರ್ ಗಳನ್ನು ಸೇರಿಸಿದೆ. ಹೊಸ ವಾಲ್ ಪೇಪರ್'ಗಳು, ಕಡಿಮೆ ಡೇಟಾ ಮೋಡ್,...
2021ರ ಕೇಂದ್ರ ಬಜೆಟ್ ಮೊಬೈಲ್ ಆಪ್ ಬಿಡುಗಡೆಗೊಳಿಸಿದ ವಿತ್ತ ಸಚಿವೆ
newsics.com
ನವದೆಹಲಿ: ಕೇಂದ್ರ ಬಜೆಟ್ 2021-22ರ ಭಾರತೀಯ ಸಂಸತ್ ಅಧಿವೇಶನ ಪ್ರಾರಂಭವಾಗಲು ಒಂದು ವಾರದ ಮೊದಲು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೊಸ ಮೊಬೈಲ್ ಆಪ್ ಅನ್ನು ಬಿಡುಗಡೆ ಮಾಡಿದರು.
ಆರ್ಥಿಕ ವ್ಯವಹಾರಗಳ ಇಲಾಖೆಯ (ಡಿಇಎ)...
Latest News
ಆನೆ ದಾಳಿಗೆ ಪ್ರವಾಸಿ ಯುವತಿ ಬಲಿ
newsics.comವಯನಾಡು (ಕೇರಳ): ಪ್ರವಾಸಕ್ಕೆ ಬಂದಿದ್ದ ಯುವತಿ ಆನೆ ದಾಳಿಗೆ ಬಲಿಯಾಗಿದ್ದಾಳೆ.ಈ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ.ಕೇರಳದ ಕಣ್ಣೂರಿನ ಚೆಲೇರಿ ಮೂಲದ ಶಹಾನ್ (26)...
Home
ಮೋಟರ್ ಬೈಕ್ ರೇಸ್ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ
Newsics -
Newsics.com
ದೆಹಲಿ: ರಾಜಧಾನಿ ದೆಹಲಿಯಲ್ಲಿ ಕೆಲವು ಯುವಕರು ಮೋಟರ್ ಬೈಕ್ ರೇಸ್ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ವರದಿಯಾಗಿದೆ. ಬಾಡಿಗೆಗೆ ಬೈಕ್ ಪಡೆದು ರೇಸ್ ನಲ್ಲಿ ತೊ಼ಡಗಿದ್ದ ಯುವಕರ ಗುಂಪು ಈ...
Home
ಪ್ರಶ್ನೆ ಪತ್ರಿಕೆ ಸೋರಿಕೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಆದೇಶ
Newsics -
Newsics.com
ಶಿವಮೊಗ್ಗ: ಕೆ ಪಿ ಎಸ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ...