ಜುನ್ ಜುನ್, ರಾಜಸ್ತಾನ: 50 ಪೈಸೆ ಬಾಕಿ ಇರಿಸಿದ್ದ ಸಾಲಗಾರನೊಬ್ಬನಿಗೆ ಬ್ಯಾಂಕ್ ನೋಟಿಸ್ ಜಾರಿ ಮಾಡಿದೆ. ರಾಜಸ್ತಾನದ ಝುನ್ ಝುನ್ ಜಿಲ್ಲೆಯ ಕೇತ್ರಿ ಎಂಬಲ್ಲಿ ಈ ಘಟನೆ ವರದಿಯಾಗಿದೆ. ಜಿತೇಂದ್ರ ಸಿಂಗ್ ಎಂಬಾಂತ ಬ್ಯಾಂಕಿಗೆ 50 ಪೈಸೆ ಪಾವತಿಸದೇ ಸುಸ್ತಿದಾರನಾಗಿದ್ದ. ಲೋಕ ಅದಾಲತ್ ನಲ್ಲಿ ಕೂಡ ಭಾಗಿಯಾಗಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಬ್ಯಾಂಕ್ ನೋಟಿಸ್ ಜಾರಿ ಮಾಡಿದೆ. ಆದರೆ ಬಳಿಕ ಜಿತೇಂದ್ರ ಸಿಂಗ್ 50 ಪೈಸೆ ಪಾವತಿಸಲು ಬ್ಯಾಂಕ್ ಗೆ ತೆರಳಿದಾಗ ಸಿಬ್ಬಂದಿ ಅದನ್ನು ಸ್ವೀಕರಿಸಲಿಲ್ಲ ಎಂದು ಆತನ ಪರ ವಕೀಲ ವಿಕ್ರಂ ಸಿಂಗ್ ಆರೋಪಿಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಶಾಖೆಯೊಂದು ಈ ನೋಟಿಸ್ ಜಾರಿಗೊಳಿಸಿತ್ತು.
ಮತ್ತಷ್ಟು ಸುದ್ದಿಗಳು
ಜಲ್ಲಿ ಕಟ್ಟು ಸ್ಪರ್ಧೆಗೆ ಅನುಮತಿ ನಿರಾಕರಣೆ: ಪೊಲೀಸರ ಮೇಲೆ ಕಲ್ಲು ತೂರಾಟ
newsics.com
ಚೆನ್ನೈ: ಜಲ್ಲಿಕಟ್ಟು ಸ್ಪರ್ಧೆಗೆ ಅನುಮತಿ ನಿರಾಕರಿಸಿದ್ದನ್ನು ವಿರೋಧಿಸಿ ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ತಮಿಳುನಾಡಿನ ಕೃಷ್ಣಗಿರಿಯಲ್ಲಿ ಈ ಪ್ರಕರಣ ವರದಿಯಾಗಿದೆ. ರೊಚ್ಚಿಗೆದ್ದ ಜನರು ಪೊಲೀಸರ ಮೇಲೆ ಮನ ಬಂದಂತೆ...
ಭಯೋತ್ಪಾದಕರ ಜತೆ ನಂಟು ಆರೋಪ: ಎನ್ ಐ ಎ ಯಿಂದ ಕೇರಳದ ಪತ್ರಕರ್ತರ ವಿಚಾರಣೆ
newsics.com
ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ.
ಇದರಲ್ಲಿ ಮಹಿಳಾ ಪತ್ರಕರ್ತರೊಬ್ಬರು ಕೂಡ ಸೇರಿದ್ದಾರೆ ಎಂದು...
ಇನ್ ಸ್ಟಾ ಗ್ರಾಮ್ ನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಅತ್ಯಾಚಾರ
newsics.com
ಗುರುಗ್ರಾಮ: ಸಾಮಾಜಿಕ ಜಾಲ ತಾಣ ಇನ್ ಸ್ಟಾ ಗ್ರಾಮ್ ನಲ್ಲಿ ಪರಿಚಯವಾದ 16 ವರ್ಷದ ಅಪ್ರಾಪ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಗುರು ಗ್ರಾಮದ ಹೋಟೆಲ್ ನಲ್ಲಿ ಬಾಲಕಿ ಮೇಲೆ...
ಬಜೆಟ್ ಮಂಡನೆ ವೇಳೆ 124 ಬಾರಿ ಮೇಜು ಕುಟ್ಟಿದ ಪ್ರಧಾನಿ ಮೋದಿ
newsics.com
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅತ್ಯಂತ ಕಿರು ಅವಧಿಯ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಭಾಷಣಕ್ಕೆ ಅವರು ತೆಗೆದುಕೊಂಡ ಸಮಯ ಈ ಬಾರಿ ಕಡಿಮೆಯಾಗಿತ್ತು. ಕೇವಲ 86 ನಿಮಿಷಗಳಲ್ಲಿ ನಿರ್ಮಲಾ ಸೀತಾರಾಮನ್ ಬಜೆಟ್...
ಹಿಂಡನ್ ಬರ್ಗ್ ವರದಿ ಶಾಕ್: ಎಫ್ಪಿಒ ರದ್ದು ಮಾಡಿದ ಅದಾನಿ ಸಂಸ್ಥೆ
newsics.com
ಮುಂಬೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಅದಾನಿ ಸಂಸ್ಥೆ ಕೊನೆಯ ಕ್ಷಣದಲ್ಲಿ ಶೇರು ಮಾರಾಟ ಪ್ರಕ್ರಿಯೆ ಸ್ಥಗಿತಗೊಳಿಸಿದೆ. 20,000 ಕೋಟಿ ರೂಪಾಯಿ ಸಂಚಯನಕ್ಕೆ ಗುರಿ ಹೊಂದಲಾಗಿತ್ತು. ಅದಾನಿ ಸಂಸ್ಥೆಯ ಆರ್ಥಿಕ ಚಟುವಟಿಕೆ ಕುರಿತಂತೆ ಅಮೆರಿಕದ ಹಿಂಡನ್...
ಕೇಂದ್ರ ಬಜೆಟ್ ದಿನವೂ ಪಾತಾಳಕ್ಕೆ ಕುಸಿದ ಅದಾನಿ ಗ್ರೂಪ್ ಷೇರು ಮೌಲ್ಯ!
newsics.com
ನವದೆಹಲಿ: ಅದಾನಿ ಗ್ರೂಪ್ ಒಡೆತನದ ಹಲವು ಸಂಸ್ಥೆಗಳ ಷೇರು ಮೌಲ್ಯವಂತೂ ಸಿಕ್ಕಾಪಟ್ಟೆ ಕುಸಿತ ಕಂಡಿದೆ. ಅದಾನಿ ಗ್ರೂಪ್ನ ಪ್ರಮುಖ ಸಂಸ್ಥೆಯಾದ ಅದಾನಿ ಎಂಟರ್ಪ್ರೈಸಸ್ ಶೇಕಡಾ 26.70 ರಷ್ಟು ಕುಸಿದಿದೆ.
ಅದಾನಿ ಗ್ರೂಪ್ನ ಪ್ರಮುಖ ಸಂಸ್ಥೆಯಾದ ಅದಾನಿ...
ಕೆಮಿಕಲ್ ತುಂಬಿದ್ದ ಡ್ರಮ್ ಬಳಿ ಸಿಗರೇಟ್ ಹಚ್ಚಿದ ವ್ಯಕ್ತಿ, ಸ್ಫೋಟದಲ್ಲಿ ಇಬ್ಬರ ಸಾವು
newsics.com
ಮಹಾರಾಷ್ಟ್ರ: ಕೆಮಿಕಲ್ ತುಂಬಿದ್ದ ಡ್ರಮ್ ಬಳಿ ವ್ಯಕ್ತಿ, ಸಿಗರೇಟ್ ಹಚ್ಚಿದ್ದು, ಸ್ಫೋಟದಲ್ಲಿ ಇಬ್ಬರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಂತ್ರಸ್ತರು ಭಿವಂಡಿಯ ಕಂಬೆಯಲ್ಲಿ ಕಂಟೈನರ್ಗಳಿಂದ ಡೈಥಿಲೀನ್ ಗ್ಲೈಕೋಲ್ ಅನ್ನು ತೆಗೆದುಕೊಳ್ಳುತ್ತಿದ್ದಾಗ ಅವರಲ್ಲಿ ಒಬ್ಬಾತ ಸಿಗರೇಟ್ ಹಚ್ಚಿದ್ದಾರೆ....
50 ಸಾವಿರ ವರ್ಷಗಳಿಗೊಮ್ಮೆ ಆಗಸದಲ್ಲಿ ಗೋಚರವಾಗುವ ಹಸಿರು ಧೂಮಕೇತು ನೋಡಿ, ಇದೆ ಬುಧವಾರ-ಗುರುವಾರ ರಾತ್ರಿ!
Newsics.Com
ಬೆಂಗಳೂರು: ಬುಧವಾರ-ಗುರುವಾರ ರಾತ್ರಿ ತಪ್ಪದೆ ಹಸಿರು ಧೂಮಕೇತು ನೋಡಿ, 50 ಸಾವಿರ ವರ್ಷಗಳಿಗೊಮ್ಮೆ ಆಗಸದಲ್ಲಿ ಈ ಕೌತುಕ ಕಾಣಿಸುತ್ತದೆ.
ಸಾಮಾನ್ಯವಾಗಿ...
vertical
Latest News
ಜಲ್ಲಿ ಕಟ್ಟು ಸ್ಪರ್ಧೆಗೆ ಅನುಮತಿ ನಿರಾಕರಣೆ: ಪೊಲೀಸರ ಮೇಲೆ ಕಲ್ಲು ತೂರಾಟ
newsics.com
ಚೆನ್ನೈ: ಜಲ್ಲಿಕಟ್ಟು ಸ್ಪರ್ಧೆಗೆ ಅನುಮತಿ ನಿರಾಕರಿಸಿದ್ದನ್ನು ವಿರೋಧಿಸಿ ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ತಮಿಳುನಾಡಿನ ಕೃಷ್ಣಗಿರಿಯಲ್ಲಿ ಈ ಪ್ರಕರಣ ವರದಿಯಾಗಿದೆ. ರೊಚ್ಚಿಗೆದ್ದ...
Home
ಅಮಿತ್ ಶಾ ಭೇಟಿ ಮಾಡಲು ದೆಹಲಿಗೆ ಹೊರಟ ರಮೇಶ್ ಜಾರಕಿಹೊಳಿ
Newsics -
newsics.com
ಬೆಂಗಳೂರು: ಸಿ ಡಿ ಹಗರಣ ಕುರಿತಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಸಂಬಂಧ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ಗೃಹ...
Home
ಭಯೋತ್ಪಾದಕರ ಜತೆ ನಂಟು ಆರೋಪ: ಎನ್ ಐ ಎ ಯಿಂದ ಕೇರಳದ ಪತ್ರಕರ್ತರ ವಿಚಾರಣೆ
Newsics -
newsics.com
ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ.
ಇದರಲ್ಲಿ ಮಹಿಳಾ ಪತ್ರಕರ್ತರೊಬ್ಬರು ಕೂಡ ಸೇರಿದ್ದಾರೆ ಎಂದು...