Thursday, June 1, 2023

ಮಂಜೇಶ್ವರ ಶಾಸಕ ಕಮರುದ್ದೀನ್ ವಿರುದ್ಧ 63 ವಂಚನೆ ಪ್ರಕರಣ ದಾಖಲು

Follow Us

ಕಾಸರಗೋ಼ಡು:  ಕಾಸರಗೋಡು ಜಿಲ್ಲೆಯ ಮಂಜೇಶ್ವರ ಶಾಸಕ ಕಮರುದ್ದೀನ್ ವಿರುದ್ಧ ಮತ್ತೆ ಆರು ವಂಚನೆ ಪ್ರಕರಣ ದಾಖಲಿಸಲಾಗಿದೆ. ಚಂದೇರಾ ಪೊಲೀಸ್ ಠಾಣೆಯಲ್ಲಿ ಐದು ಮತ್ತು ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಹೊಸದಾಗಿ ಒಂದು ವಂಚನೆ ಪ್ರಕರಣ ದಾಖಲಿಸಲಾಗಿದೆ.

ಇದರೊಂದಿಗೆ ಶಾಸಕರ ವಿರುದ್ಧದ ವಂಚನೆ ಮೊಕದ್ದಮೆ 63ಕ್ಕೆ ಏರಿದೆ. ಶಾಸಕ ಕಮರುದ್ದೀನ್  ಪಾಲುದಾರರಾಗಿರುವ  ಚಿನ್ನದ ಅಂಗಡಿ ಜನರಿಂದ ಠೇವಣಿ ಸ್ವೀಕರಿಸಿ ಬಳಿಕ  ಚಿನ್ನ ನೀಡಿಲ್ಲ ಎಂದು  ದೂರಿನಲ್ಲಿ ಆರೋಪಿಸಲಾಗಿದೆ.

ಕಳೆದ ಒಂದು ತಿಂಗಳಿನಲ್ಲಿ ಒಟ್ಟು 63 ಪ್ರಕರಣ ದಾಖಲಿಸಲಾಗಿದೆ. ರಾಜ್ಯ ಅಪರಾಧ ಪತ್ತೆ ದಳ ಈ ಕುರಿತು ತನಿಖೆ ನಡೆಸುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ

newsics.com ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ...

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...
- Advertisement -
error: Content is protected !!