Wednesday, May 31, 2023

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್; ಮಾರ್ಚ್ ಅಂತ್ಯಕ್ಕೆ ಗಡುವು ಕೊನೆ

Follow Us

newsics.com
ನವದೆಹಲಿ: ಮುಂದಿನ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ದೇಶದ ಎಲ್ಲ ಬ್ಯಾಂಕುಗಳು ತಮ್ಮ ಖಾತೆದಾರರ ಆಧಾರ್ ಸಂಖ್ಯೆಯನ್ನು ಅವರ ಬ್ಯಾಂಕ್ ಖಾತೆಗೆ ಜೋಡಿಸುವಂತೆ ನಿರ್ಮಲಾ ಸೀತಾರಾಮನ್ ಗಡುವು ನೀಡಿದ್ದಾರೆ.
ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವುದರಿಂದ ಕೇಂದ್ರ ಸರ್ಕಾರದ ಸೌಲಭ್ಯಗಳು ಜನರಿಗೆ ಮತ್ತಷ್ಟು ವೇಗವಾಗಿ ತಲುಪಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಮಾರ್ಚ್ 31ರ ವೇಳೆಗೆ ಜೋಡಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅವರು ಸೂಚಿಸಿದ್ದಾರೆ.
ಮಂಗಳವಾರ ಭಾರತೀಯ ಬ್ಯಾಂಕ್ ಸಂಘದ 73ನೇ ವಾರ್ಷಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಎಲ್ಲ ಬ್ಯಾಂಕ್ ಗಳು 2021ರ ಮಾರ್ಚ್ 31ರ ಒಳಗೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಿಸುವುದು ಕಡ್ಡಾಯ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ದೇಶದಲ್ಲಿ ಕೊರೋನಾ ಸೋಂಕಿನ ಬಳಿಕ ಬ್ಯಾಂಕಿಂಗ್ ವಲಯ ಚೇತರಿಸಿಕೊಳ್ಳುತ್ತಿದೆ ಈ ನಿಟ್ಟಿನಲ್ಲಿ ಇನ್ನಷ್ಟು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಬಾಸ್ಮತಿ ಅಕ್ಕಿ ಸಂಸ್ಕರಣಾ ಘಟಕ ‘ಬೆಸ್ಟ್ ಫುಡ್ಸ್’ ಮೇಲೆ ಸಿಬಿಐ ದಾಳಿ

ಆರ್.ಆರ್.ನಗರ, ಶಿರಾದಲ್ಲಿ ಬಿಜೆಪಿ ಜಯಭೇರಿ; ಕನ್ನಡದಲ್ಲೇ ಮೋದಿ ಶುಭಹಾರೈಕೆ

ಕೊರೋನಾಗೆ ಪೆಲೆಸ್ತೀನ್‌ನ ರಾಜತಾಂತ್ರಿಕ ಸಾಯಿಬ್ ಬಲಿ

ದಾವೂದ್ ಇಬ್ರಾಹಿಂನ ಆರು ಆಸ್ತಿ ಹರಾಜು

ಮತ್ತಷ್ಟು ಸುದ್ದಿಗಳು

vertical

Latest News

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ

newsics.com ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ...

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದುಷ್ಕೃತ್ಯ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

newsics.com ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16‌ ಕಡೆ ದಾಳಿ‌ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ,...

ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’

newsics.com ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ ಎಂದು ಉತ್ತರ ಕೊರಿಯಾ ಮಾಧ್ಯಮಗಳು ತಿಳಿಸಿವೆ. ಮೊದಲು...
- Advertisement -
error: Content is protected !!