Tuesday, March 28, 2023

ಚುನಾವಣೋತ್ತರ ಸಮೀಕ್ಷೆ ಮುನ್ಸೂಚನೆ: ಇವಿಎಂ ಕೇಂದ್ರಗಳ ಮುಂದೆ ಕಾವಲಿರಲು ಆಪ್ ನಿರ್ಧಾರ

Follow Us

ನವದೆಹಲಿ:  ಎಲ್ಲ ಸುದ್ದಿ ವಾಹಿನಿಗಳ ಚುನಾವಣೋತ್ತರ ಸಮೀಕ್ಷೆಗಳು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಜಯದ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇವಿಎಂ ಗಳನ್ನು ಭದ್ರವಾಗಿರಿಸಿರುವ  ಕೊಠಡಿಗಳ ಮುಂದೆ ಕಾವಲಿರಲು ಆಪ್ ನಿರ್ಧರಿಸಿದೆ. ಯಾವುದೇ ಪಕ್ಷದ ಷಡ್ಯಂತ್ರ ವಿಫಲಗೊಳಿಸಲು ಮತ್ತು  ಸುರಕ್ಷತೆ ಖಾತರಿಪಡಿಸಲು ಪಕ್ಷದ ಕಾರ್ಯಕರ್ತರು ಸತತ ನಿಗಾ ವಹಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ಈ ಮಧ್ಯೆ ಮತದಾನ ಪೂರ್ಣಗೊಂಡ ಬಳಿಕ ನಡೆದ ಬಿಜೆಪಿ ಹಿರಿಯ ನಾಯಕರ ಸಭೆಯಲ್ಲಿ  ಪಕ್ಷದ ದೆಹಲಿ ಘಟಕದ ಕಾರ್ಯ ವೈಖರಿ ಬಗ್ಗೆ ಅಪಸ್ವರ ವ್ಯಕ್ತವಾಯಿತು ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!