Monday, October 2, 2023

ಚಿತ್ರೀಕರಣ ವೇಳೆ ಪ್ರಕಾಶ್ ರೈ ಕೈಗೆ ಪೆಟ್ಟು : ಶಸ್ತ್ರಚಿಕಿತ್ಸೆಗೆ ತೆರಳಿದ ನಟ

Follow Us

newsics.com
ಚೆನ್ನೈ: ಶೂಟಿಂಗ್ ವೇಳೆ ಖ್ಯಾತ ನಟ ಪ್ರಕಾಶ್ ರೈ ಅವರ ಕೈಗೆ ಏಟು ಬಿದ್ದಿದ್ದು ,ಶಸ್ತ್ರ ಚಿಕಿತ್ಸೆಗಾಗಿ ಹೈದರಾಬಾದ್ ಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ತಮಿಳಿನ ಖ್ಯಾತ ನಟ ಧುನುಷ್ ಅವರ ಬಹು ನಿರೀಕ್ಷಿತ ಚಿತ್ರ ‘ತಿರುಚಿತ್ರಾಂಬಲಂ’ ಚಿತ್ರದ ಫೈಟಿಂಗ್ ದೃಶ್ಯದ ಚಿತ್ರೀಕರಣವ ವೇಳೆ ಪ್ರಕಾಶ್ ರೈ ಅವರ ಕೈಗೆ ಗಂಭೀರ ಗಾಯವಾಗಿದೆ. ಹೀಗಾಗಿ ಅವರ ವೈದ್ಯ ಸ್ನೇಹಿತ ಡಾ.ಗುರುವಾ ರೆಡ್ಡಿ ಅವರ ಸಲಹೆಯ ಮೇರೆಗೆ ಶಸ್ತ್ರ ಚಿಕಿತ್ಸೆಗಾಗಿ ಹೈದರಾಬಾದ್ ಗೆ ತೆರಳುತ್ತಿದ್ದಾರೆ ಎಂದು ವರದಿಯೊಂದು ತಿಳಿಸಿದೆ.
ಈ ಕುರಿತು ಪ್ರಕಾಶ್ ಅವರು ಟ್ವೀಟ್ ಮಾಡಿದ್ದು, ಸಣ್ಣ ಏಟು ಬಿದ್ದಿದೆ, ಹೀಗಾಗಿ ಶಸ್ತ್ರಚಿಕಿತ್ಸೆಗೆ ತೆರಳುತ್ತಿದ್ದೇನೆ. ಶೀಘ್ರದಲ್ಲೇ ಗುಣಮುಖನಾಗಿ ಬರುತ್ತೇನೆ. ನಿಮ್ಮ ಹಾರೈಕೆ ನನ್ನ ಮೇಲೆ ಇರಲಿ ಎಂದಿದ್ದಾರೆ.

 

65 ಸಾವಿರ ವರ್ಷಗಳ ಹಿಂದಿನ ವರ್ಣಚಿತ್ರ ಪತ್ತೆ

ಮತ್ತಷ್ಟು ಸುದ್ದಿಗಳು

vertical

Latest News

ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ

newsics.com ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್‌ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು...

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...
- Advertisement -
error: Content is protected !!