Tuesday, December 5, 2023

ಭಾರತ-ಚೀನಾ ಗಡಿಯಲ್ಲಿ ಉದ್ವಿಗ್ನತೆ ಶಮನಕ್ಕೆ ಉಭಯ ದೇಶಗಳ ಸಮ್ಮತಿ

Follow Us

newsics.com
ನವದೆಹಲಿ: ಪೂರ್ವ ಲಡಾಖ್’ನಲ್ಲಿ ಉದ್ವಿಗ್ನತೆ ತಗ್ಗಿಸುವ ನಿಟ್ಟಿನಲ್ಲಿ ಮುಂಚೂಣಿ ಪ್ರದೇಶಗಳಿಗೆ ಹೆಚ್ಚಿನ ಸೇನಾಪಡೆಗಳನ್ನು ಕಳುಹಿಸದಿರಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ.
14 ಗಂಟೆಗಳ ಕಾಲ ನಡೆದ ಕಾರ್ಪ್ಸ್ ಕಮಾಂಡರ್-ಮಟ್ಟದ ಆರನೇ ಸುತ್ತಿನ ಮಾತುಕತೆಯ ಒಂದು ದಿನದ ನಂತರ ಮಂಗಳವಾರ ಭಾರತೀಯ ಮತ್ತು ಚೀನಾ ಜಂಟಿ ಸೇನಾ ಹೇಳಿಕೆಯಲ್ಲಿ ಈ ಘೋಷಣೆ ಮಾಡಿವೆ.

ಚೀನಾದಿಂದ ಆಮದು ಪ್ರಮಾಣ ಶೇ.27 ಕುಸಿತ

ಮುಂಬರುವ ಭೀಕರ ಚಳಿಗಾಲದ ಹಿನ್ನೆಲೆಯಲ್ಲಿ, ಪೂರ್ವ ಲಡಾಖ್‌ನಲ್ಲಿರುವ ಅತಿ ಎತ್ತರದ ಸಂಘರ್ಷ ಸ್ಥಳಗಳಲ್ಲಿ ನೆಲೆಸಿರುವ ಉದ್ವಿಗ್ನತೆಯನ್ನು ಶಮನಗೊಳಿಸುವ ವಿಧಾನಗಳ ಬಗ್ಗೆ ಮಾತುಕತೆಯಲ್ಲಿ ಹೆಚ್ಚಿನ ಗಮನ ನೀಡಲಾಯಿತು ಎಂದು ಮೂಲಗಳು ತಿಳಿಸಿವೆ. ಆದರೆ, ಈ ಸುದೀರ್ಘ ಮಾತುಕತೆಯ ಫಲಿತಾಂಶದ ಬಗ್ಗೆ ತಕ್ಷಣಕ್ಕೆ ಗೊತ್ತಾಗಿಲ್ಲ. ಆದರೆ, ಮಾತುಕತೆಗಳನ್ನು ಮುಂದುವರಿಸಲು ಇನ್ನೊಂದು ಸುತ್ತಿನ ಸಭೆ ನಡೆಸಲು ಉಭಯ ಬಣಗಳು ಒಪ್ಪಿಕೊಂಡಿವೆ ಎಂದು ಹೇಳಲಾಗಿದೆ.

ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆಗೆ ಡ್ರೋನ್ ಬಳಸುತ್ತಿರುವ ಪಾಕ್

ಮತ್ತಷ್ಟು ಸುದ್ದಿಗಳು

vertical

Latest News

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...

ವಿಜಯಪುರ ಗೋದಾಮು ದುರಂತ : ಆರು ಮೃತದೇಹಗಳು ಪತ್ತೆ

Newsics.com ವಿಜಯಪುರ : ವಿಜಯಪುರ ರಾಜಗುರು ಫುಡ್ಸ್ ಗೋದಾಮಿನಲ್ಲಿ ಸಂಭವಿಸಿದ ದುರಂತದಲ್ಲಿ 7ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಈಗಾಗಲೇ ಆರು ಕಾರ್ಮಿಕರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಿನ್ನೆ (ಡಿ.4) ರಾತ್ರಿ 11.30ರ...
- Advertisement -
error: Content is protected !!