ಪ್ರಯಾಗ್ ರಾಜ್: ದೇಶದ ಜನಸಂಖ್ಯೆ ನಿಯಂತ್ರಿಸಲು “ಎರಡು ಮಕ್ಕಳ ನೀತಿ” ಜಾರಿಗೊಳಿಸಬೇಕು ಎಂಬ ಆರ್ ಎಸ್ ಎಸ್ ಅಭಿಪ್ರಾಯಕ್ಕೆ ಅಖಿಲ ಭಾರತೀಯ ಅಖಾರ ಪರಿಷತ್ ಬೆಂಬಲ ವ್ಯಕ್ತಪಡಿಸಿದೆ. ದೇಶದಲ್ಲಿ ಎರಡು ಮಕ್ಕಳ ನೀತಿ ಜಾರಿಗೊಳಿಸಬೇಕೆಂಬ ಆರ್ ಎಸ್ ಎಸ್ ಬೇಡಿಕೆಯನ್ನು ಸಾಧು ಸಂತರು ಸಂಪೂರ್ಣವಾಗಿ ಬೆಂಬಲಿಸಲಿದ್ದಾರೆ ಎಂದು ಪರಿಷತ್ ಮುಖ್ಯಸ್ಥ ಮಹಂತ ನರೇಂದ್ರ ಗಿರಿ ಹೇಳಿದ್ದಾರೆ.
ಮತ್ತಷ್ಟು ಸುದ್ದಿಗಳು
ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತು
newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ 11 ಗಂಟೆಗೆ ಮಾತನಾಡಲಿದ್ದಾರೆ.
88 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹಿಂದಿನ ಪ್ರಧಾನಿಗಳು ದೇಶಕ್ಕಾಗಿ ಮಾಡಿದ ಸೇವೆಯನ್ನು...
ಮಹಾರಾಷ್ಟ್ರದ ನಾಲ್ವರಲ್ಲಿ ಒಮೈಕ್ರಾನ್ ಉಪತಳಿ ಪತ್ತೆ
newsics.com
ಮಹಾರಾಷ್ಟ್ರ: ಒಮೈಕ್ರಾನ್ ಉಪತಳಿ BA 4 ಮತ್ತು BA 5 ಸೋಂಕು ಇದೇ ಮೊದಲ ಬಾರಿಗೆ ಮಹಾರಾಷ್ಟ್ರದ ನಾಲ್ವರಲ್ಲಿ ಪತ್ತೆಯಾಗಿದೆ.ಸೋಂಕಿತರೆಲ್ಲರೂ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುಣೆಯಿಂದ ಬಂದಿದ್ದ ಏಳು ರೋಗಿಗಳಲ್ಲಿ ಒಮೈಕ್ರಾನ್ ಉಪತಳಿಗಳ ಸೋಂಕು...
ಥಾಣೆ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ದುರಂತ
newsics.com
ಥಾಣೆ: ವೈಜ್ಞಾನಿಕ ಉಪಕರಣಗಳನ್ನು ತಯಾರಿಸುವ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿದೆ.
ಶನಿವಾರ ತಡರಾತ್ರಿ ಈ ಅವಘಡ ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಜೋಡಿಸಿರುವ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಇತರೆಡೆಗೂ ವ್ಯಾಪಿಸಿದ್ದು, ನಂತರ ಬೆಂಕಿ ನಂದಿಸುವ...
ಇಂದಿನಿಂದ ಭಾರತ-ಬಾಂಗ್ಲಾದೇಶ ರೈಲು ಸೇವೆ ಪ್ರಾರಂಭ
newsics.com
ಕೊಲ್ಕತ್ತ: ಇಂದಿನಿಂದ ಭಾರತ ಮತ್ತು ಬಾಂಗ್ಲಾದೇಶ ನಡುವಣ ರೈಲು ಸೇವೆ ಮತ್ತೆ ಪ್ರಾರಂಭವಾಗುತ್ತಿದೆ.
ಕೋವಿಡ್ ನಿಂದಾಗಿ ಉಭಯ ರಾಷ್ಟ್ರಗಳ ನಡುವಿನ ರೈಲು ಸಂಚಾರ ಸ್ಥಗಿತಗೊಂಡಿತ್ತು. ಪುನಃ ಎರಡು ವರ್ಷಗಳ ಬಳಿಕ ಮತ್ತೆ ಭಾರತ- ಬಾಂಗ್ಲಾ...
ಜೂನ್ 1 ಕ್ಕೆ ರಾಮಮಂದಿರ ಗರ್ಭಗುಡಿಗೆ ಶಂಕುಸ್ಥಾಪನೆ
newsics.com
ಉತ್ತರಪ್ರದೇಶ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಜೂನ್ 1 ರಂದು ಉತ್ತರಪ್ರದೇಶ ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗರ್ಭಗುಡಿ ಗೆ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.
ಕೆಂಪುಕಲ್ಲಿನಿಂದ ಗರ್ಭಗುಡಿಯನ್ನು ನಿರ್ಮಿಸಲಾಗುತ್ತಿದೆ. 2024 ರ ಸಂಕ್ರಾಂತಿ ವೇಳೆಗೆ...
ತಿರುಪತಿ ಭೇಟಿ ನಾಲ್ಕೈದು ದಿನ ಮುಂದೂಡುವಂತೆ ಟಿಟಿಡಿ ಮನವಿ
newsics.com
ತಿರುವನಂತಪುರ: ತಿರುಪತಿ ಭೇಟಿಯನ್ನು ಮುಂದಿನ ನಾಲ್ಕೈದು ದಿನ ಮುಂದೂಡಿ ಎಂದು ಟಿಟಿಡಿ ಭಕ್ತರಲ್ಲಿ ಮನವಿ ಮಾಡಿದೆ.
ಭಕ್ತರ ಸಂಖ್ಯೆ ಹೆಚ್ಚಿದ್ದು, ದೇವರ ದರ್ಶನ ಪಡೆಯಲು 2 ಕಿ. ಮೀ ನಷ್ಟು ದೂರ ಸರತಿ ಸಾಲಿನಲ್ಲಿ...
ಪೋಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಡಿಯೋ ಕಡ್ಡಾಯ: ದೆಹಲಿ ಹೈಕೋರ್ಟ್
newsics.com
ನವದೆಹಲಿ: ಪೋಲೀಸ್ ಠಾಣೆಯಲ್ಲಿ ಸಿಸಿಟಿವಿ ವಿಡಿಯೋ ಜೊತೆ ಆಡಿಯೋ ಕೂಡ ಇರಬೇಕೆಂದು ದೆಹಲಿ ಹೈಕೋರ್ಟ್ ಹೇಳಿದೆ.
ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಪೋಲೀಸ್ ಠಾಣೆಯ ಎಲ್ಲಾ ಕಡೆಗಳಲ್ಲೂ ಸಿಸಿಟಿವಿ ಅಳವಡಿಸಬೇಕು. ಕೇವಲ ವಿಡಿಯೋ ಮಾತ್ರವಲ್ಲದೆ...
ಎಂ.ಕರುಣಾನಿಧಿ ಕಂಚಿನ ಪ್ರತಿಮೆ ಅನಾವರಣ
newsics.com
ಚೆನ್ನೈ: ಐದು ಬಾರಿ ತಮಿಳುನಾಡಿನಲ್ಲಿ ಮುಖ್ಯಮಂತ್ರಿಯಾಗಿದ್ದ ದಿವಂಗತ ಎಂ.ಕರುಣಾನಿಧಿ ಅವರ 16 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅನಾವರಣಗೊಳಿಸಿದರು.
ಈ ಮೊದಲೇ ಪ್ರತಿಮೆ ನಿರ್ಮಿಸಿದ್ದು, ಅದನ್ನು ಧ್ವಂಸಗೊಳಿಸಲಾಗಿತ್ತು. ಅದೇ ಪ್ರತಿಮೆ...
Latest News
ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ
newsics.com
ಬೆಂಗಳೂರು: ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರಿಗೆ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಜನಸೇವೆ ಮಾಡುವ...
Home
ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತು
newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ 11 ಗಂಟೆಗೆ ಮಾತನಾಡಲಿದ್ದಾರೆ.
88 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹಿಂದಿನ ಪ್ರಧಾನಿಗಳು ದೇಶಕ್ಕಾಗಿ ಮಾಡಿದ ಸೇವೆಯನ್ನು...
Home
ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ಬಳಿಕ ಸ್ಮರಣ ಶಕ್ತಿಯನ್ನೇ ಕಳೆದು ಕೊಂಡ ಪತಿ!
newsics.com
ಐರಿಷ್ : ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ 10 ನಿಮಿಷದ ಬಳಿಕ ವ್ಯಕ್ತಿಯು ನೆನಪಿನ ಶಕ್ತಿ ಕಳೆದುಕೊಂಡ ವಿಚಿತ್ರ ಘಟನೆಯು ಐರಿಷ್ ನಲ್ಲಿ ನಡೆದಿದೆ.
ಇದೊಂದು ಅಲ್ಪಾವಧಿ ಸ್ಮರಣ ಶಕ್ತಿ ಸಮಸ್ಯೆಯಾಗಿದ್ದು ವೈದ್ಯಕೀಯ ಭಾಷೆಯಲ್ಲಿ...