ಅಮರಾವತಿ: ಆಂಧ್ರಪ್ರದೇಶ ವಿಧಾನಸಭೆಯ ಅಧಿವೇಶನ ಇಂದು ಆರಂಭಗೊಳ್ಳಲಿದ್ದು, ಮೂರು ರಾಜಧಾನಿ ಪ್ರಸ್ತಾಪ ವಿವಾದದ ಕಿಡಿ ಹೊತ್ತಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಹಿರಿಯ ತೆಲುಗುದೇಶಂ ನಾಯಕರಿಗೆ ಗೃಹ ಬಂಧನ ವಿಧಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ತುರ್ತು ಪರಿಸ್ಥಿತಿ ಸಂದರ್ಭ ಇದಕ್ಕಿಂತಲೂ ಉತ್ತಮವಾಗಿತ್ತು ಎಂದು ಜಗನ್ ಆಡಳಿತದ ವಿರುದ್ಧ ಕಿಡಿ ಕಾರಿದ್ದಾರೆ.
ಮತ್ತಷ್ಟು ಸುದ್ದಿಗಳು
ಸಕ್ಕರೆ ರಫ್ತಿನ ಮೇಲೂ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ, ಜೂನ್ 1ರಿಂದ ಜಾರಿ
newsics.com
ನವದೆಹಲಿ: ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ನಿರ್ಬಂಧ ಹೇರಿದ್ದು, ಜೂನ್ 1ರಿಂದ ಜಾರಿಯಾಗಲಿದೆ.
ದೇಶದಲ್ಲಿ ಹಣದುಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗೋಧಿ ರಫ್ತು ನಿಷೇಧಿಸಿದ್ದ ಸರ್ಕಾರ ಇದೀಗ ಸಕ್ಕರೆ ಸರಬರಾಜಿನ ಮೇಲೂ ನಿರ್ಬಂಧ ಹೇರಿದೆ.
ಸೆಪ್ಟೆಂಬರ್ಗೆ...
ಎನ್ಕೌಂಟರ್ನಲ್ಲಿ ಮೂವರು ಪಾಕ್ ಉಗ್ರರ ಹತ್ಯೆ
newsics.com
ಶ್ರೀನಗರ: ಪಾಕಿಸ್ತಾನ ಮೂಲದ ಮೂವರು ಉಗ್ರರನ್ನು ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಬಾರಾಮುಲ್ಲಾದ ಕ್ರೀರಿ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ...
ಕಳೆದ 24 ಗಂಟೆಗಳಲ್ಲಿ 2,124 ಹೊಸ ಕೋವಿಡ್ ಪ್ರಕರಣ : 17 ಮಂದಿ ಸಾವು
newsics.com
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,124 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಕಳೆದೊಂದು ದಿನದಲ್ಲಿ ದೇಶದಲ್ಲಿ 17 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ...
ಬಿಹಾರ ರಾಜ್ಯಸಭೆಗೆ ಅವಿರೋಧ ಆಯ್ಕೆಯಾದ ಕನ್ನಡಿಗ
newsics.com
ಬಿಹಾರ ರಾಜ್ಯಸಭೆಗೆ ಉಡುಪಿ ತಾಲೂಕಿನ ಸಳ್ವಾಡಿ ಮೂಲದ ಅನಿಲ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಾ. ಮಹೇಂದ್ರ ಪ್ರಸಾದ್ ನಿಧನದ ಬಳಿಕ ತೆರವಾಗಿದ್ದ ಈ ಸ್ಥಾನಕ್ಕೆ ಅನಿಲ್ ಹೆಗ್ಡೆ ಹೆಸರನ್ನು ಬಿಹಾರ ಸಿಎಂ ನಿತೀಶ್ ಕುಮಾರ್...
ನಿರೂಪಕಿಯರು ಮುಖ ಮುಚ್ಚಿಕೊಳ್ಳಿ ಎಂದ ತಾಲಿಬಾನ್ ವಿರುದ್ಧ ಫೇಸ್ಮಾಸ್ಕ್ ಅಭಿಯಾನ!
newsics.com
ಮಹಿಳಾ ನಿರೂಪಕರಿಗೆ ಕೆಲಸದ ಸ್ಥಳದಲ್ಲಿ ತಮ್ಮ ಮುಖವನ್ನು ಮುಚ್ಚಿಕೊಳ್ಳಬೇಕು ಎಂದು ತಾಲಿಬಾನ್ ಹೊರಡಿಸಿರುವ ಆದೇಶವನ್ನು ವಿರೋಧಿಸಿರುವ ಅಫ್ಘಾನಿಸ್ತಾನದ ಪುರುಷ ಸುದ್ದಿ ವಾಚಕರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಅಭಿಯಾನ ಆರಂಭಿಸಿದ್ದಾರೆ.
ಅಭಿಯಾನದ ಭಾಗವಾಗಿ ಪುರುಷ ನಿರೂಪಕರು...
ಏರಿಕೆ ಕಂಡ ಚಿನ್ನದ ಬೆಲೆ ; ಬೆಳ್ಳಿ ಬೆಲೆಯಲ್ಲಿ 500 ರೂ. ಇಳಿಕೆ
newsics.com
ದೆಹಲಿ: ದೇಶದಲ್ಲಿ 2 ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದು, ಇಂದು ಚಿನ್ನದ ಬೆಲೆ 10 ಗ್ರಾಂ.ಗೆ 660 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯು ಒಂದೇ ದಿನದಲ್ಲಿ 500 ರೂ. ಇಳಿಕೆಯಾಗಿದೆ.
ನಿನ್ನೆ ದೇಶದಲ್ಲಿ...
ಜಮ್ಮು & ಕಾಶ್ಮೀರದಲ್ಲಿ ಪೊಲೀಸರ ಮೇಲೆ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ
newsics.com
ಜಮ್ಮು & ಕಾಶ್ಮೀರದ ಕುಲ್ಗಾಮ್ನ ಯರಿಪೋರಾ ಪ್ರದೇಶದಲ್ಲಿ ಪೊಲೀಸರು ಹಾಗೂ ಸಿಆರ್ಪಿಎಫ್ನ ನಾಕಾ ಪಾರ್ಟಿಯ ಮೇಲೆ ಭಯೋತ್ಪಾದಕರು ಗ್ರೆನೇಡ್ಗಳನ್ನು ಎಸೆದ ಪರಿಣಾಮ ಮೂವರು ನಾಗರಿಕರು ಗಾಯಗೊಂಡ ಘಟನೆಯು ಮಂಗಳವಾರ ನಡೆದಿದೆ.
ಪೊಲೀಸರತ್ತ ಭಯೋತ್ಪಾದಕರು ಎಸೆದ...
ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್
newsics.com
ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್ ಪ್ರವೇಶಿಸಿದೆ.
ರಾಜಸ್ಥಾನ್ ತಂಡ 20 ಓವರ್ ಗಳಲ್ಲಿ...
Latest News
ರಾಜ್ಯದಲ್ಲಿಂದು 208 ಕೋವಿಡ್ ಪ್ರಕರಣ ಪತ್ತೆ
newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 208 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,50,978 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ನಿಂದಾಗಿ...
Home
ಹೊಸ ಪಠ್ಯ ಕೈಬಿಟ್ಟು, ಹಳೆಯ ಪಠ್ಯವನ್ನೇ ಮಕ್ಕಳಿಗೆ ಕೊಡಿ : ನಾಡೋಜ ಹಂಪನಾ
newsics.com
ಬೆಂಗಳೂರು: ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು, ಪಠ್ಯಪುಸ್ತಕ ಸಮಿತಿ ಸಿದ್ಧಪಡಿಸಿರುವ ಹೊಸ ಪಠ್ಯಪುಸ್ತಕವನ್ನು ತಡೆಹಿಡಿದು ಹಿಂದಿನ ಪಠ್ಯವನ್ನೇ ಮುಂದುವರೆಸುವಂತೆ ರಾಜ್ಯ ಮುಖ್ಯಮಂತ್ರಿಗೆ ನಾಡೋಜ ಹಂಪನಾ ಮನವಿ ಮಾಡಿದ್ದಾರೆ.
ಪಠ್ಯಪುಸ್ತಕ ವಿವಾದದ ಕುರಿತಾಗಿ ಸರ್ಕಾರವು ಪೇಚಿಗೆ ಸಿಲುಕಿದೆ....
Home
ರಷ್ಯಾದೊಂದಿಗೆ ನೇರ ಮಾತುಕತೆ ನಡೆಸಲು ಮುಂದಾದ ಉಕ್ರೇನ್
newsics.com
ಬರ್ನ್: ಯುದ್ಧ ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ಧನಿದ್ದೇನೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ಉಕ್ರೇನ್ ಎಲ್ಲಾ ಪ್ರದೇಶಗಳು ಯುದ್ಧದ ಪರಿಣಾಮದಿಂದಾಗಿ ಚೇತರಿಸುವ...