Wednesday, May 31, 2023

ಮೇಕೆದಾಟು ಯೋಜನೆಗೆ ಅನುಮತಿ ನೀಡದಿರಲು ಪ್ರಧಾನಿಗೆ ತಮಿಳ್ನಾಡು ಮನವಿ

Follow Us

newsics.com
ಚೆನ್ನೈ: ರಾಜ್ಯದ ರೈತರ ಹಿತಾಸಕ್ತಿಗೆ ಧಕ್ಕೆ ತರುವ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಕರ್ನಾಟಕಕ್ಕೆ ಒಪ್ಪಿಗೆ ನೀಡಬಾರದೆಂದು ತಮಿಳುನಾಡಿನ ಪ್ರತಿಪಕ್ಷ ಡಿಎಂಕೆ ನಿಯೋಗ ಪ್ರಧಾನಿಗೆ ಮನವಿ ಮಾಡಿದೆ.
ಕಾವೇರಿ ನದಿಗೆ ಮೇಕೆದಾಟು ಬಳಿ ಕರ್ನಾಟಕ ನಿರ್ಮಿಸಲು ಮುಂದಾಗಿರುವ ಜಲಾಶಯಕ್ಕೆ ಅನುಮತಿ ನೀಡಬಾರದೆಂದು ಡಿಎಂಕೆ ಒತ್ತಾಯಿಸಿದೆ.

ಅಕ್ಟೋಬರ್ 17ರಂದು ಕಾವೇರಿ ತೀಥೋ೯ದ್ಭವ

ಇತ್ತೀಚೆಗೆ ಪ್ರಧಾನಿ ‌ಮೋದಿ ಭೇಟಿ ಮಾಡಿದ್ದ ಕರ್ನಾಟಕ ಸಿಎಂ ಬಿಎಸ್ವೈ ಮೇಕೆದಾಟು ಯೋಜನೆಗೆ ಅನುಮತಿ ಕೋರಿದ್ದರು.
ಇದು ತಿಳಿಯುತ್ತಿದ್ದಂತೆ ತಮಿಳುನಾಡಿದ ಡಿಎಂಕೆ ಮುಖಂಡರಾದ ಟಿ.ಆರ್.ಬಾಲು, ದಯಾನಿಧಿ ಮಾರನ್, ಕನಿಮೊಳಿ ಅವರನ್ನು ಒಳಗೊಂಡ ತಂಡ ಪ್ರಧಾನಿಯವರನ್ನು ಭೇಟಿ ಮಾಡಿದ್ದು, ಈ ಯೋಜನೆಯಿಂದ ತಮಿಳುನಾಡಿನ ಜನರಿಗೆ ಹಾಗೂ ರೈತರಿಗೆ ಅನ್ಯಾಯವಾಗಲಿದೆ ಎಂದು ವಿವರಿಸಿದೆ.
ಅಲ್ಲದೇ ಮೇಕೆದಾಟು ಯೋಜನೆ ವಿರುದ್ಧ ಪಕ್ಷದ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಬರೆದ ಪತ್ರವನ್ನು ಪ್ರಧಾನಿಗೆ ಸಲ್ಲಿಸಿದೆ.
ಪ್ರಧಾನಿ ಮೋದಿ ಭೇಟಿ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಿಎಂಕೆ ಮುಖಂಡ ಟಿ.ಆರ್‌.ಬಾಲು, ಪ್ರಧಾನಿ ತಮಿಳುನಾಡಿನ ರೈತರ ಹಿತಾಸಕ್ತಿಗೆ ಧಕ್ಕೆ ತರುವ ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂಬ ಭರವಸೆ ನೀಡಿದ್ದಾರೆ ಎಂದರು.

ಆರೋಗ್ಯ ಇಲಾಖೆ ದಿನಗೂಲಿ ನೌಕರರ ಕನಿಷ್ಠ ವೇತನ ಹೆಚ್ಚಳ

ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಜಲಸಮಾಧಿ

ಅಗತ್ಯ ವಸ್ತು ಪಟ್ಟಿಯಿಂದ ಈರುಳ್ಳಿ, ಆಲೂ, ಖಾದ್ಯ ತೈಲ, ದ್ವಿದಳ ಧಾನ್ಯ ಹೊರಕ್ಕೆ

ಸೆ.25ರಂದು ಕರ್ನಾಟಕ ಬಂದ್ ಇಲ್ಲ, ಬದಲಿಗೆ ಹೆದ್ದಾರಿ ಬಂದ್
https://newsics.com/news/karnataka/on-september-25-there-was-no-karnataka-bandh-but-a-highway-band/32784/

ಮತ್ತಷ್ಟು ಸುದ್ದಿಗಳು

vertical

Latest News

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ

newsics.com ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ...

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದುಷ್ಕೃತ್ಯ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

newsics.com ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16‌ ಕಡೆ ದಾಳಿ‌ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ,...

ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’

newsics.com ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ ಎಂದು ಉತ್ತರ ಕೊರಿಯಾ ಮಾಧ್ಯಮಗಳು ತಿಳಿಸಿವೆ. ಮೊದಲು...
- Advertisement -
error: Content is protected !!