Sunday, March 26, 2023

ಜೂನಿಯರ್ ವಿಶ್ವಕಪ್ ಕ್ರಿಕೆಟ್ ಫೈನಲ್ : ಶುಭ ಹಾರೈಸಿದ ಭೂಪೇಂದ್ರ ಜೈಸ್ವಾಲ್

Follow Us

ನವದೆಹಲಿ:  ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ ಇಂದು ನಡೆಯಲಿದ್ದು, ಭಾರತ ಮತ್ತು ಬಾಂಗ್ಲಾ ದೇಶ ಪ್ರಶಸ್ತಿಗಾಗಿ ಸೆಣಸಲಿವೆ. ಈ ಮಧ್ಯೆ  ಭಾರತ ಕ್ರಿಕೆಟ್ ತಂಡದ ನಾಯಕ ಯಶಸ್ವಿ ಜೈಸ್ವಾಲ್  ತಂದೆ ಭೂ ಪೇಂದ್ರ ಜೈಸ್ವಾಲ್  ಭಾರತ ತಂಡಕ್ಕೆ ಶುಭ ಹಾರೈಸಿದ್ದಾರೆ. ಗೆದ್ದು ಬನ್ನಿ  ಎಂದು ಹರಸಿದ್ದಾರೆ. ಯಶಸ್ವಿ ಪಾಕ್ ವಿರುದ್ದದ ಪಂದ್ಯದಲ್ಲಿ ಶತಕ ಸಿಡಿಸಿದ್ದರು.  ಭೂ ಪೇಂದ್ರ ಜೈಸ್ವಾಲ್ ಪಾನ್ ಪುರಿ ಮಾರಿ, ತಮ್ಮ ಜೀವನ ನಿರ್ವಹಣೆ ಮಾಡುತ್ತಿದ್ದಾರೆ. ಆರ್ಥಿಕ ಸಂಕಷ್ಟದ ಮಧ್ಯೆಯೂ ಹಲವು ಅಡೆ ತಡೆ ಎದುರಿಸಿ ತಮ್ಮ ಪುತ್ರನ ಕ್ರಿಕೆಟ್ ಆಟಗಾರನಾಗಬೇಕೆಂಬ ಕನಸನ್ನು ನನಸು ಮಾಡಿದ ಸಾಧಕರಾಗಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ಇಂದು 36 ಉಪಗ್ರಹಗಳ ಉಡಾವಣೆ: ಕ್ಷಣಗಣನೆ ಆರಂಭ ಎಂದ ಇಸ್ರೋ

newsics.com ಶ್ರೀಹರಿಕೋಟಾ: ಇಸ್ರೊ ಸಹೋದ್ಯೋಗಿಗಳ ಜತೆ ನ್ಯೂ ಸ್ಪೇಸ್‌ ಇಂಡಿಯಾ ಲಿಮಿಟೆಡ್‌ ಭಾನುವಾರ ಬೆಳಗ್ಗೆ 36 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ. 36 ಉಪಗ್ರಹಗಳನ್ನು ಎಲ್‌ವಿಎಂ3–ಎಂ3/ಒನ್‌ವೆಬ್‌ ಇಂಡಿಯಾ–2 ಮಿಷನ್‌ನಲ್ಲಿ ಉಡಾವಣೆ...

ಸರ್ ಎಂ.ವಿ. ಜನ್ಮಸ್ಥಳಕ್ಕೆ ಬಂದಿರುವುದು ನನ್ನ ಸೌಭಾಗ್ಯ: ಮೋದಿ

newsics.com ಬೆಂಗಳೂರು: ಆಧುನಿಕ ಭಾರತಕ್ಕೆ ಮಾದರಿಯಾಗಿರುವ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿ ಚಿಕ್ಕಬಳ್ಳಾಪುರಕ್ಕೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ...

ಕಾಸರಕೋಡು ಕಡಲತೀರದಲ್ಲಿ ಅಪರೂಪದ ‘ಗಿಟಾರ್ ಫಿಶ್’ ಪತ್ತೆ

newsics.com ಕೇರಳ: ಕಾಸರಕೋಡು ಕಡಲತೀರದಲ್ಲಿ ಅಪರೂಪದ 'ಗಿಟಾರ್ ಫಿಶ್' ಪತ್ತೆಯಾಗಿದೆ. ಕಡಲತೀರದಲ್ಲಿ ಮೀನು ಬಿದ್ದಿರುವುದು ಕಂಡು ಬಂದಿದ್ದು. ಈ ಹಿಂದೆ ಇಂತಹ ಮೀನನನ್ನು ಎಲ್ಲಿಯೂ ನೋಡಿರಲಿಲ್ಲ ಎಂದು ಕಾಸರಕೋಡಿನ ಇಕೋ ಬೀಚ್‌ನ ವ್ಯವಸ್ಥಾಪಕ ವಿನೋದ್ ಎಸ್...
- Advertisement -
error: Content is protected !!