Wednesday, May 31, 2023

ಮುಂಬೈನಲ್ಲಿ ರಾಜಕೀಯ ಪಕ್ಷಗಳ ಊಟದ ಪೈಪೋಟಿ

Follow Us

ಮುಂಬೈ:  ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರಾಜಕೀಯ ಪಕ್ಷಗಳ ಮಧ್ಯೆ ಊಟದ ಸ್ಪರ್ಧೆ ಏರ್ಪಟ್ಟಿದೆ. ಆಡಳಿತಾ ರೂಡ ಶಿವಸೇನಾ ಕಾಂಗ್ರೆಸ್ ಸರ್ಕಾರ 10 ರೂಪಾಯಿಯ ಶಿವ ಭೋಜನ ಜಾರಿಗೆ ತಂದಿದೆ. ಇದರಂತೆ 10 ರೂಪಾಯಿಗೆ  ಎರಡು ಚಪಾತಿ, 150 ಗ್ರಾಂ ಅನ್ನ ಮತ್ತು ಬೇಳೆ ಸಾರು ಒಳಗೊಂಡ ಊಟ ವಿತರಿಸಲಾಗುತ್ತಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ದೀನ್ ದಯಾಳ್ ಥಾಲಿ ಎಂಬ ಯೋಜನೆ ಜಾರಿಗೆ ತಂದಿದೆ. 30ರೂಪಾಯಿಯಲ್ಲಿ  ಮೂರು ಚಪಾತಿ, ಅನ್ನ, ತರಕಾರಿ ಪಲ್ಯ, ನೆಲಗಡಲೆ ಚಟ್ನಿ ಮತ್ತು ಉಪ್ಪಿನ ಕಾಯಿ ಇದರಲ್ಲಿ ಸೇರಿದೆ. ರಾಜ್ಯದ ಇಂದಿರಾ ಕ್ಯಾಂಟಿನ್  ಇದಕ್ಕೆ ಸ್ಪೂರ್ತಿ ಎನ್ನಲಾಗುತ್ತಿದೆ.  ರಾಜಕೀಯ ಪಕ್ಷಗಳ ಪೈಪೋಟಿಯಿಂದ ಬಡವರಿಗೆ ಕಡಿಮೆ ದರದಲ್ಲಿ ಮುಂಬೈನಲ್ಲಿ ಊಟ ಸಿಗುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಅಶ್ವಥ್‌ ನಾರಾಯಣ್‌ಗೆ ಹೈಕೋರ್ಟ್‌ನಿಂದ 4 ವಾರಗಳ ತಾತ್ಕಾಲಿಕ ರಿಲೀಫ್

newsics.com ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯರನ್ನು ಮುಗಿಸಬೇಕು ಎಂದಿದ್ದ ಮಾಜಿ ಮಂತ್ರಿ ಅಶ್ವಥ್‍ ನಾರಾಯಣ್‍ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್‍ಐಆರ್...

ಸಾಮಾಜಿಕ ಜಾಲತಾಣಗಳಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್‌ ಆದೇಶ

newsics.com ನವದೆಹಲಿ: ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ. ಜಿಲ್ಲಾ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ 10 ದಿನಗಳ ಜೈಲು ಶಿಕ್ಷೆ ವಿಧಿಸಿರುವುದನ್ನು...

ಪತಿಯ ಮೃತದೇಹವನ್ನು ಮನೆಯೊಳಗೆ ದಹನ ಮಾಡಿದ ಮಾನಸಿಕ ಅಸ್ವಸ್ಥ ಹೆಂಡತಿ

newsics.com ಕರ್ನೂಲು: ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಹಿಳೆಯೊಬ್ಬರು ತಮ್ಮ ಪತಿಯ ಮೃತದೇಹವನ್ನು ಏಕಾಂಗಿಯಾಗಿ ಮನೆಯಲ್ಲಿಯೇ ದಹನ ಮಾಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪಾತಿಕೊಂಡ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಲಿತಮ್ಮ ಎಂಬವರ ಪತಿ...
- Advertisement -
error: Content is protected !!