Thursday, December 7, 2023

ಭಾರತ- ಚೀನಾ ಗಡಿ ಸಂಘರ್ಷ: ರಾಜ್ಯಸಭೆಯಲ್ಲಿ ಇಂದು ರಾಜನಾಥ್ ಸಿಂಗ್ ಹೇಳಿಕೆ

Follow Us

ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ವಾಸ್ತವ ನಿಯಂತ್ರಣ ರೇಖೆಯಲ್ಲಿನ  ಪರಿಸ್ಥಿತಿ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ರಾಜ್ಯಸಭೆಯಲ್ಲಿ  ಹೇಳಿಕೆ ನೀಡಲಿದ್ದಾರೆ. ಗಡಿಯಲ್ಲಿನ ಚೀನಾ ಸೈನಿಕರ ಚಲನ ವಲನ ಮತ್ತು ಸೇನಾ ಜಮಾವಣೆ ಕುರಿತಂತೆ ರಾಜನಾಥ್ ಸಿಂಗ್ ಮಹತ್ವದ ಹೇಳಿಕೆ ನೀಡಲಿದ್ದಾರೆ.

ಚೀನಾದ ಸವಾಲು ಎದುರಿಸಲು ಭಾರತ ಕೂಡ ಸಜ್ಜಾಗಿದ್ದು, ಹೆಚ್ಚುವರಿ ಸೇನಾಪಡೆಗಳನ್ನು ಗಡಿಯಲ್ಲಿ ನಿಯೋಜಿಸಿದೆ.   ಈ ಹಿನ್ನೆಲೆಯಲ್ಲಿ ಭಾರತ ತೆಗೆದುಕೊಂಡಿರುವ ಕ್ರಮಗಳ ಕುರಿತು ರಾಜನಾಥ್ ಸಿಂಗ್ ವಿವರಿಸಲಿದ್ದಾರೆ. ಬುಧವಾರ ರಾಜನಾಥ್ ಸಿಂಗ್  ಪ್ರತಿಪಕ್ಷ ನಾಯಕರ ಜತೆ ಈ ಸಂಬಂಧ ಚರ್ಚೆ ಕೂಡ ನಡೆಸಿದ್ದರು.

ರಾಜನಾಥ್ ಸಿಂಗ್ ಈಗಾಗಲೇ ಲೋಕಸಭೆಯಲ್ಲಿ ದೇಶದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Newsics.com ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...
- Advertisement -
error: Content is protected !!