ನವದೆಹಲಿ: ಕಳೆದ ಎಂಟು ತಿಂಗಳಲ್ಲಿ ಪಾಕಿಸ್ತಾನ 2,335 ಬಾರಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಸಮೀಪ 2019ರ ಮೇ 30ರಿಂದ 2020ರ ಜನವರಿ 20ರವರೆಗೆ 2,335 ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಪ್ರದೇಶದ ಅಂತಾರಾಷ್ಟ್ರೀಯ ಗಡಿಯಲ್ಲಿಯೂ ಇಂಡೋ ಪಾಕ್ ನಡುವೆ ಗಡಿನಿಯಂತ್ರಣದ ಬಳಿ 117 ದಾಳಿ ನಡೆದಿರುವುದಾಗಿ ವರದಿ ವಿವರಿಸಿದೆ.
ಕದನ ವಿರಾಮ ಉಲ್ಲಂಘಿಸಿ ಪಾಕ್ ನಡೆಸಿದ ದಾಳಿಯಲ್ಲಿ ಎಂಟು ಭಾರತೀಯ ಯೋಧರು ಹುತಾತ್ಮರಾಗಿರುವುದಾಗಿ ಕೇಂದ್ರ ರಕ್ಷಣಾ ಖಾತೆಯ ರಾಜ್ಯ ಸಚಿವ ಶ್ರೀಪಾದ್ ನಾಯ್ಕ್ ರಾಜ್ಯ ಸಭೆಗೆ ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿಗಳು
ತಮಿಳುನಾಡು: 154 ಕ್ಷೇತ್ರಗಳಲ್ಲಿ ನಟ ಕಮಲ್ ಹಾಸನ್ ಪಕ್ಷ ಸ್ಪರ್ಧೆ
newsics.com ಚೆನ್ನೈ: ನಟ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀಧಿ ಮಯಂ ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 154 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.ಈ ಬಗ್ಗೆ ಪಕ್ಷದ ಪ್ರಕಟಣೆ ಮಾಹಿತಿ ನೀಡಿದ್ದು, ಉಳಿದ...
ರಾಜೀನಾಮೆ ಸಲ್ಲಿಸಿದ ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್
newsics.com
ಉತ್ತರಾಖಂಡ್: ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ್ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ.
ಉತ್ತರಾಖಂಡದ ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಕೊಟ್ಟಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ...
ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂ
newsics.com ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ 8 ಹಂತಗಳಲ್ಲಿ ನಡೆಯುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ(ಮಾ.9) ವಜಾಗೊಳಿಸಿದೆ.ಕೇರಳ ಮತ್ತು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು...
ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಸಾಧ್ಯತೆ
newsics.com
ಡೆಹ್ರಾಡೂನ್: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ನೀಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಸಂಜೆ ನಾಲ್ಕು ಗಂಟೆಗೆ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.
ಇದಕ್ಕೊ ಮೊದಲು...
ಕೊರೋನಾ ಲಸಿಕೆ ಪಡೆದ 48 ಗಂಟೆ ತನಕ ವಿಮಾನ ಚಲಾಯಿಸುವಂತಿಲ್ಲ
newsics.com
ನವದೆಹಲಿ: ಕೊರೋನಾ ಲಸಿಕೆ ಸ್ವೀಕಾರ ಸಂಬಂಧ ವಿಮಾನಯಾನ ಸಿಬ್ಬಂದಿಗೆ ನಾಗರಿಕ ವಿಮಾನಯಾನ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಮಾನದ ಪೈಲಟ್ ಮತ್ತು ಇತರ ಸಿಬ್ಬಂದಿ ಕೊರೋನಾ ಲಸಿಕೆ ಪಡೆದಿದ್ದರೆ ಇದನ್ನು ಕಟ್ಟು ನಿಟ್ಟಾಗಿ...
ಮದುವೆಯಾಗಲು ಧರ್ಮದ ಬಗ್ಗೆ ಸುಳ್ಳು ಮಾಹಿತಿ: ಆರೋಪಿ ವಿರುದ್ಧ ಪ್ರಕರಣ ದಾಖಲು
newsics.com
ಗೋರಖ್ ಪುರ: ಹಿಂದೂ ಎಂದು ಹೇಳಿಕೊಂಡು ಮದುವೆಯಾಗಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉತ್ತರಪ್ರದೇಶದ ಗೋರಖ್ ಪುರದಲ್ಲಿ ಈ ಪ್ರಕರಣ ವರದಿಯಾಗಿದೆ.
ಮೈನುದ್ದೀನ್ ಎಂಬ ಹೆಸರಿನ ವ್ಯಕ್ತಿ ತನ್ನನ್ನು ಮುನ್ನಾ...
ಕೊರೋನಾ ಲಸಿಕೆ ಸ್ವೀಕರಿಸಿದ ಎಲ್ ಕೆ ಅಡ್ವಾಣಿ
newsics.com
ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಇಂದು ನವದೆಹಲಿಯಲ್ಲಿ ಕೊರೋನಾ ತಡೆ ಲಸಿಕೆ ಸ್ವೀಕರಿಸಿದರು. 93ರ ಹರೆಯದ ಎಲ್ ಕೆ ಅಡ್ವಾಣಿ ಅವರು ಏಮ್ಸ್ ಆಸ್ಪತ್ರೆಯಲ್ಲಿ ಲಸಿಕೆ ಪಡೆದರು.
ಸಕ್ರಿಯ ರಾಜಕಾರಣದಿಂದ...
ನಟ ರಣಬೀರ್ ಕಪೂರ್ ಗೆ ಕೊರೋನಾ ಸೋಂಕು
newsics.com
ಮುಂಬೈ: ಖ್ಯಾತ ನಟ ರಣಬೀರ್ ಕಪೂರ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅವರ ತಾಯಿ ನೀತು ಕಪೂರ್ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಮುಂಬೈ ಮಹಾನಗರದಲ್ಲಿ ಕೊರೋನಾ ಎರಡನೆ ಅಲೆ ಅಬ್ಬರಿಸುತ್ತಿದ್ದು, ಇದೀಗ ಸೆಲೆಬ್ರಿಟಿಯೊಬ್ಬರು...
Latest News
ತಮಿಳುನಾಡು: 154 ಕ್ಷೇತ್ರಗಳಲ್ಲಿ ನಟ ಕಮಲ್ ಹಾಸನ್ ಪಕ್ಷ ಸ್ಪರ್ಧೆ
newsics.com ಚೆನ್ನೈ: ನಟ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀಧಿ ಮಯಂ ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 154 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.ಈ ಬಗ್ಗೆ...
Home
ರಾಜೀನಾಮೆ ಸಲ್ಲಿಸಿದ ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್
newsics.com
ಉತ್ತರಾಖಂಡ್: ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ್ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ.
ಉತ್ತರಾಖಂಡದ ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಕೊಟ್ಟಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ...
Home
ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂ
NEWSICS -
newsics.com ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ 8 ಹಂತಗಳಲ್ಲಿ ನಡೆಯುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ(ಮಾ.9) ವಜಾಗೊಳಿಸಿದೆ.ಕೇರಳ ಮತ್ತು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು...