ನವದೆಹಲಿ: 2020- 21ನೇ ಸಾಲಿನ ಕೇಂದ್ರ ಮುಂಗಡ ಪತ್ರ ಸಿದ್ದತೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಬಜೆಟ್ ಸಿದ್ದತೆ ಆರಂಭಿಸುವ ಸಂಕೇತವಾಗಿ ನಡೆಯುವ ಹಲ್ವಾ ಸಮಾರಂಭ ಇಂದು ನಡೆಯಿತು. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್, ಸಹಾಯಕ ಹಣಕಾಸು ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದರು. ಬಜೆಟ್ ಗೌಪ್ಯತೆ ಕಾಪಾಡುವ ಸಂಬಂಧ ಬಜೆಟ್ ಸಿದ್ದತಾ ಪ್ರಕ್ರಿಯೆ ಕೊನೆಗೊಳ್ಳುವ ತನಕ ಈ ತಂಡದಲ್ಲಿರುವ ಅಧಿಕಾರಿಗಳು ನಾರ್ಥ್ ಬ್ಲಾಕ್ ನಲ್ಲಿ ವಾಸ್ತವ್ಯ ಹೂಡುತ್ತಾರೆ. ಹೊರ ಜಗತ್ತಿನೊಂದಿಗೆ ಯಾವುದೇ ವಿಧದಲ್ಲಿ ಈ ಅವಧಿಯಲ್ಲಿ ಸಂಪರ್ಕ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಮತ್ತಷ್ಟು ಸುದ್ದಿಗಳು
ದೇಶದಿಂದ ಅಧಿಕೃತವಾಗಿ ಹೊರಬಿದ್ದ ಟಿಕ್ ಟಾಕ್ ಆಪ್
newsics.com
ನವದೆಹಲಿ: ಟಿಕ್ ಟಾಕ್ ಮತ್ತು ಹೆಲೋ ಆಪ್ ಹೊಂದಿರುವ ಚೀನಾದ ಸಂಸ್ಥೆ ಬೈಟ್ಡ್ಯಾನ್ಸ್, ತನ್ನ ಸೇವೆಗಳ ಮೇಲೆ ನಿರಂತರ ನಿರ್ಭಂಧ ಹೇರಿರುವುದರಿಂದ ಭಾರತದಲ್ಲಿನ ವ್ಯವಹಾರವನ್ನು ಮುಚ್ಚುವುದಾಗಿ ಘೋಷಿಸಿದೆ.
ಬೈಟ್ಡ್ಯಾನ್ಸ್ ಭಾರತದಲ್ಲಿರುವ ತನ್ನ ನೌಕರರ ಸಂಖ್ಯೆಯನ್ನು...
ಆನ್ ಲೈನ್ ರಮ್ಮಿ ಗೇಮ್ಸ್, ಕೊಹ್ಲಿ, ತಮನ್ನಾಗೆ ನೋಟಿಸ್ ಜಾರಿ
Newsics.com
ಕೊಚ್ಚಿ: ಆನ್ ಲೈನ್ ರಮ್ಮಿ ಗೇಮ್ಸ್ ರಾಯಭಾರಿಗಳಾಗಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ, ನಟಿ ತಮನ್ನಾ ಭಾಟಿಯಾ ಮತ್ತು ಅಜು ವರ್ಗಿಸ್ ಗೆ ಕೇರಳ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಆನ್ ಲೈನ್ ಗೇಮ್ಸ್ ಗಳನ್ನು...
ಒಂದು ತಿಂಗಳಲ್ಲಿ ಹತ್ತು ಬಾರಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ
Newsics.com
ನವದೆಹಲಿ: ಹೊಸ ವರ್ಷದ ಆರಂಭದಲ್ಲಿ ಹತ್ತು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳವಾಗಿದೆ. ಬುಧವಾರ ಹತ್ತನೆ ಬಾರಿ ಹೆಚ್ಚಳ ಮಾಡಲಾಗಿದೆ.
ಪೆಟ್ರೋಲ್ ದರ ಲೀಟರ್ ಗೆ 25 ಪೈಸೆ ಮತ್ತು ಡೀಸೆಲ್ ದರ...
ಶರೀರ ಸ್ಪರ್ಶ ವಿವಾದ : ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆಯಾಜ್ಞೆ
Newsics.com
ನವದೆಹಲಿ: ಮಹಿಳೆಯೊಬ್ಬರ ಎದೆಯ ಭಾಗವನ್ನು ನೇರವಾಗಿ ಸ್ಪರ್ಶಿಸದಿದ್ದರೆ ಅದು ಪೋಕ್ಸೋ ಕಾನೂನಿನ ವ್ಯಾಪ್ತಿಗೆ ಬರಲ್ಲ ಎಂದು ಬಾಂಬೆ ಹೈಕೋರ್ಟಿನ ನಾಗ್ಪುರ ಪೀಠ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಈ ಹಿಂದೆ ತೀರ್ಪು...
ಯೋಧರ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ, ನಾಲ್ವರಿಗೆ ಗಾಯ
Newsics.com
ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಶಂಶಿಪುರದಲ್ಲಿ ಉಗ್ರರು ಯೋಧರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಯೋಧರ ತಂಡ ರಸ್ತೆ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ನಿರತವಾಗಿದ್ದ ವೇಳೆ ಈ ದಾಳಿ ನಡೆದಿದೆ.
ಗ್ರೆನೇಡ್ ದಾಳಿಯಿಂದ ನಾಲ್ವರು...
ಕೊರೋನಾ ಸೋಂಕಿತರಾಗಿದ್ದ ಶೇಕಡ 96.91 ಮಂದಿ ಗುಣಮುಖ
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಇಳಿಮುಖವಾಗುತ್ತಿದೆ.ಕಳೆದ 24 ಗಂಟೆಯಲ್ಲಿ 12, 689 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.89, 527 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ...
ಕೊರೋನಾ ಸೃಷ್ಟಿಸಿದ್ದು ಶಿವನಂತೆ: ಇಬ್ಬರು ಮಕ್ಕಳನ್ನು ಕೊಂದ ತಾಯಿಯ ಹುಚ್ಚು ಹೇಳಿಕೆ
Newsics.com
ತಿರುಪತಿ: ಮೂಢನಂಬಿಕೆಗೆ ಜೋತುಬಿದ್ದು ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದ ತಾಯಿ ಪದ್ಮಜ ಇದೀಗ ಹುಚ್ಚು ಹೇಳಿಕೆ ನೀಡುತ್ತಿದ್ದಾರೆ. ಈಗಲೂ ಕೂಡ ಸಾಮಾನ್ಯ ಸ್ಥಿತಿಗೆ ಮರಳದಿರುವ ಪದ್ಮಜ, ಹುಚ್ಚರಂತೆ ವರ್ತಿಸುತ್ತಿದ್ದಾರೆ.
ಕೊರೋನಾ ಚೀನಾದಲ್ಲಿ ಸೃಷ್ಟಿಯಾಗಿಲ್ಲ....
ದೆಹಲಿ ಹಿಂಸಾಚಾರದಲ್ಲಿ 300 ಪೊಲೀಸರಿಗೆ ಗಾಯ
Newsics.com
ನವದೆಹಲಿ: ಮಂಗಳವಾರ ದೆಹಲಿಯಲ್ಲಿ ರೈತರ ದಾಳಿಯಿಂದ 300 ಪೊಲೀಸರು ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ಇಲಾಖೆ ಹೇಳಿದೆ. ರೈತರು ಆಕ್ರೋಶದಿಂದ ಪೊಲೀಸರನ್ನು ಗುರಿಯಾಗಿರಿಸಿ ದಾಳಿ ನಡೆಸಿದ್ದಾರೆ. ಚೂಪಾದ ವಸ್ತುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು...
Latest News
ದೇಶದಿಂದ ಅಧಿಕೃತವಾಗಿ ಹೊರಬಿದ್ದ ಟಿಕ್ ಟಾಕ್ ಆಪ್
newsics.com
ನವದೆಹಲಿ: ಟಿಕ್ ಟಾಕ್ ಮತ್ತು ಹೆಲೋ ಆಪ್ ಹೊಂದಿರುವ ಚೀನಾದ ಸಂಸ್ಥೆ ಬೈಟ್ಡ್ಯಾನ್ಸ್, ತನ್ನ ಸೇವೆಗಳ ಮೇಲೆ ನಿರಂತರ ನಿರ್ಭಂಧ ಹೇರಿರುವುದರಿಂದ ಭಾರತದಲ್ಲಿನ ವ್ಯವಹಾರವನ್ನು ಮುಚ್ಚುವುದಾಗಿ...
ಪ್ರಮುಖ
ಸೌರವ್ ಗಂಗೂಲಿ ಮತ್ತೆ ಅಸ್ವಸ್ತ: ಆಸ್ಪತ್ರೆಗೆ ದಾಖಲು
Newsics -
Newsics.com
ಕೊಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿ ಮತ್ತೆ ಅಸ್ವಸ್ತರಾಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಗೂಲಿ ಅವರಿಗೆ ಮತ್ತೆ ಎರಡು ಸ್ಟಂಟ್ ಗಳನ್ನು...
Home
ಆನ್ ಲೈನ್ ರಮ್ಮಿ ಗೇಮ್ಸ್, ಕೊಹ್ಲಿ, ತಮನ್ನಾಗೆ ನೋಟಿಸ್ ಜಾರಿ
Newsics -
Newsics.com
ಕೊಚ್ಚಿ: ಆನ್ ಲೈನ್ ರಮ್ಮಿ ಗೇಮ್ಸ್ ರಾಯಭಾರಿಗಳಾಗಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ, ನಟಿ ತಮನ್ನಾ ಭಾಟಿಯಾ ಮತ್ತು ಅಜು ವರ್ಗಿಸ್ ಗೆ ಕೇರಳ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಆನ್ ಲೈನ್ ಗೇಮ್ಸ್ ಗಳನ್ನು...