ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಕಲ್ಲಿದ್ದಲು ಗಣಿಗಾರಿಕೆಯನ್ನು ನಿಯಂತ್ರಣ ಮುಕ್ತಗೊಳಿಸಿದೆ. ಇಲ್ಲಿಯ ತನಕ ಸರ್ಕಾರದ ಪಾರಮ್ಯದಲ್ಲಿದ್ದ ಈ ಕ್ಷೇತ್ರ ಖಾಸಗಿ ಹೂಡಿಕೆಗೆ ತೆರೆಯಲಾಗಿದೆ. ಆದಾಯ ಹಂಚಿಕೆ ಸೂತ್ರದಡಿಯಲ್ಲಿ ಕೇಂದ್ರ ಸರ್ಕಾರ ಈ ಪ್ರಸ್ತಾಪ ಮುಂದಿಟ್ಟಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ತಮ್ಮ ನಾಲ್ಕನೆ ಪತ್ರಿಕಾಗೋಷ್ಠಿಯಲ್ಲಿ ನಿರ್ಮಲಾ ಸೀತಾರಾಮನ್ ಸಾಂಸ್ಥಿಕ ಸುಧಾರಣೆಗೆ ಆದ್ಯತೆ ನೀಡಿದ್ದಾರೆ. ದೇಶದಲ್ಲಿರುವ 50 ಕಲ್ಲಿದ್ದಲು ಬ್ಲಾಕ್ ಗಳಲ್ಲಿ ಗಣಿಗಾರಿಕೆಗೆ ಖಾಸಗಿಯವರಿಗೆ ಅವಕಾಶ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದಲ್ಲದೆ ಬಾಹ್ಯಾಕಾಶ ಕ್ಷೇತ್ರ ಮತ್ತು ಅಣು ಶಕ್ತಿ ಕ್ಷೇತ್ರದಲ್ಲಿಯೂ ತನ್ನ ನೀತಿ ಬದಲಾವಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ.
ಮತ್ತಷ್ಟು ಸುದ್ದಿಗಳು
ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ
newsics.com
ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ.
ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
ಕೇರಳದ ಉನ್ನತ ಶಿಕ್ಷಣ ಸಚಿವ ಕೆ ಟಿ ಜಲೀಲ್ ರಾಜೀನಾಮೆ
newsics.com
ತಿರುವನಂತಪುರಂ: ಅಧಿಕಾರ ದುರುಪಯೋಗ ಸೇರಿದಂತೆ ಹಲವು ಗಂಭೀರ ಆರೋಪ ಎದುರಿಸುತ್ತಿದ್ದ ಕೇರಳದ ಉನ್ನತ ಶಿಕ್ಷಣ ಸಚಿವ ಕೆ ಟಿ ಜಲೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಲೋಕಾಯುಕ್ತ ತನ್ನ ವರದಿಯಲ್ಲಿ ಜಲೀಲ್ ತಪ್ಪಿತಸ್ಥ ಎಂದು...
ಹವಾಮಾನ ತೊಂದರೆ: ಕೊಚ್ಚಿಯಲ್ಲಿ ಲ್ಯಾಂಡ್ ಆದ ಮಂಗಳೂರು ವಿಮಾನ
newsics.com
ಕೊಚ್ಚಿ: ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಹವಾಮಾನ ವೈಪರೀತ್ಯದ ಕಾರಣ ಕೊಚ್ಚಿಗೆ ತೆರಳುವಂತೆ ಸೂಚಿಸಲಾಗಿದೆ.
ಇದೀಗ ವಿಮಾನ ಕೊಚ್ಚಿಯಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
ಹವಾಮಾನ ಪರಿಸ್ಥಿತಿ ಸುಧಾರಿಸದ ಕೂ಼ಡಲೇ ವಿಮಾನ ಮಂಗಳೂರಿಗೆ...
ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವು: ಇಬ್ಬರು ಮಾದಕ ದ್ರವ್ಯ ಸಾಗಾಟಗಾರರ ಸೆರೆ
newsics.com
ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಗೂಢ ಸಾವಿನ ಕುರಿತಂತೆ ಮಾದಕ ದ್ರವ್ಯ ಬಳಕೆ ಆಯಾಮದಲ್ಲಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಇಬ್ಬರನ್ನು ಬಂಧಿಸಿದೆ. ಬಂಧಿತ ಆರೋಪಿಗಳು...
2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ ಮೋದಿ
newsics.comಕೋಲ್ಕತಾ: ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಮೋದಿ ಹಾಗೂ ಬೆಂಗಾವಲು ಪಡೆ ತೆರಳುತ್ತಿದ್ದ...
ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ
newsics.comನವದೆಹಲಿ: ಕುರಾನ್ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...
ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ ಸಾವು
newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್ಗಳ ಪೈಕಿ 34,58,996 ಮಂದಿಗೆ ಕೊರೋನಾ...
ಕುಂಭ ಮೇಳದ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿದ ರಾಂ ಗೋಪಾಲ್ ವರ್ಮಾ
newsics.com
ಹೈದರಾಬಾದ್: ಖ್ಯಾತ ಚಿತ್ರ ನಿರ್ದೇಶಕ ರಾಂ ಗೋಪಾಲ್ ವರ್ಮಾ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭ ಮೇಳದ ಕುರಿತು ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.
ಭಕ್ತರಿಂದ ತುಂಬಿ ತುಳುಕುತ್ತಿರುವ ಹರಿದ್ವಾರದ ಫೋಟೋವನ್ನು ಅವರು ಶೇರ್ ಮಾಡಿದ್ದಾರೆ. 'ಗುಡ್ ಬೈ...
Latest News
ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ
newsics.comಬೆಂಗಳೂರು: ಡಯಾಲಿಸಿಸ್ಗೆ ಬಂದ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...
ಪ್ರಮುಖ
ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ
NEWSICS -
newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
Home
ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ
Newsics -
newsics.com
ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ.
ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...