ನವದೆಹಲಿ: ಕೊರೋನಾ ವೈರಸ್ ದಾಳಿಯಿಂದ ಕಂಗೆಟ್ಟಿರುವ ಚೀನಾದ ವುಹಾನ್ ನಲ್ಲಿ ಸಿಲುಕಿದ್ದ 324 ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲಾಗಿದೆ. ಏರ್ ಇಂಡಿಯ ವಿಶೇಷ ವಿಮಾನದಲ್ಲಿ ಇವರನ್ನು ಕರೆ ತರಲಾಯಿತು. ಸ್ವದೇಶಕ್ಕೆ ಆಗಮಿಸಿದವರಲ್ಲಿ ಆಂಧ್ರಪ್ರದೇಶದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 56 ಮಂದಿ ಆಂಧ್ರಪ್ರದೇಶಕ್ಕೆ ಸೇರಿದವರಾಗಿದ್ದರೇ, ಕೇರಳದವರ ಸಂಖ್ಯೆ 42. ಚೀನಾದಿಂದ ಆಗಮಿಸಿದ ಎಲ್ಲ ಪ್ರಯಾಣಿಕರನ್ನು 14 ದಿನಗಳ ಕಾಲ ಪ್ರತ್ಯೇಕವಾಗಿ ಇರಿಸಿ ವೈದ್ಯಕೀಯ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ.
ಮತ್ತಷ್ಟು ಸುದ್ದಿಗಳು
ಆಧಾರ್ ಕಾರ್ಡ್ನ ಕೊನೆಯ 4 ಅಂಕೆ ಮಾತ್ರ ಬಳಕೆಗೆ ಕೇಂದ್ರ ಸೂಚನೆ
newsics.com
ನವದೆಹಲಿ: ಆಧಾರ್ ಕಾರ್ಡ್ನ ದುರ್ಬಳಕೆಯನ್ನು ತಡೆಯಲು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ. ಅದುವೇ ಮುಖವಾಡದ ಆಧಾರ್ ಕಾರ್ಡ್.
ಅಂದರೆ ಸಾಮಾನ್ಯವಾಗಿ ಆಧಾರ್ ಕಾರ್ಡ್ನ ಜೆರಾಕ್ಸ್ ಪ್ರತಿಗಳನ್ನು ನೀಡುವಾಗ ಆಧಾರ್ ಕಾರ್ಡ್ನಲ್ಲಿರುವ 12...
ದೇಶದಲ್ಲಿ 2,828 ಕೋವಿಡ್ ಪ್ರಕರಣ ಪತ್ತೆ: 14 ಮಂದಿ ಸಾವು
newsics.com
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,828 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ.
ಸೋಂಕಿತರ ಸಂಖ್ಯೆ 4,31,53,043 ಏರಿಕೆಯಾಗಿದೆ. ಇದುವರೆಗೆ 4,26,11,370 ಮಂದಿ ಗುಣಮುಖರಾಗಿದ್ದು, ಪಾಸಿಟಿವಿಟಿ ದರ ಶೇ. 0.60...
ರಸ್ತೆ ಅಪಘಾತ: ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕದ 7 ಮಂದಿ ಸಾವು, 10 ಜನಕ್ಕೆ ಗಂಭೀರ ಗಾಯ
newsics.com
ಉತ್ತರಪ್ರದೇಶ: ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿದ್ದ ಭಕ್ತರಿದ್ದ ಟೆಂಪೋ ಟ್ರಾವೆಲರ್ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 7 ಜನರು ಸಾವನ್ನಪ್ಪಿ, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉತ್ತರಪ್ರದೇಶದ ಮೋತಿಪುರ್ ಪ್ರದೇಶದ ಲಖಿಂಪುರ-ಬಹ್ರೈಚ್ ರಾಜ್ಯ...
ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತು
newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ 11 ಗಂಟೆಗೆ ಮಾತನಾಡಲಿದ್ದಾರೆ.
88 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹಿಂದಿನ ಪ್ರಧಾನಿಗಳು ದೇಶಕ್ಕಾಗಿ ಮಾಡಿದ ಸೇವೆಯನ್ನು...
ಮಹಾರಾಷ್ಟ್ರದ ನಾಲ್ವರಲ್ಲಿ ಒಮೈಕ್ರಾನ್ ಉಪತಳಿ ಪತ್ತೆ
newsics.com
ಮಹಾರಾಷ್ಟ್ರ: ಒಮೈಕ್ರಾನ್ ಉಪತಳಿ BA 4 ಮತ್ತು BA 5 ಸೋಂಕು ಇದೇ ಮೊದಲ ಬಾರಿಗೆ ಮಹಾರಾಷ್ಟ್ರದ ನಾಲ್ವರಲ್ಲಿ ಪತ್ತೆಯಾಗಿದೆ.ಸೋಂಕಿತರೆಲ್ಲರೂ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುಣೆಯಿಂದ ಬಂದಿದ್ದ ಏಳು ರೋಗಿಗಳಲ್ಲಿ ಒಮೈಕ್ರಾನ್ ಉಪತಳಿಗಳ ಸೋಂಕು...
ಥಾಣೆ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ
newsics.com
ಥಾಣೆ: ವೈಜ್ಞಾನಿಕ ಉಪಕರಣಗಳನ್ನು ತಯಾರಿಸುವ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿದೆ.
ಶನಿವಾರ ತಡರಾತ್ರಿ ಈ ಅವಘಡ ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಜೋಡಿಸಿರುವ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಇತರೆಎಡೆಗೂ ವ್ಯಾಪಿಸಿದ್ದು, ನಂತರ ಬೆಂಕಿ ನಂದಿಸುವ...
ಇಂದಿನಿಂದ ಭಾರತ-ಬಾಂಗ್ಲಾದೇಶ ರೈಲು ಸೇವೆ ಪ್ರಾರಂಭ
newsics.com
ಕೊಲ್ಕತ್ತ: ಇಂದಿನಿಂದ ಭಾರತ ಮತ್ತು ಬಾಂಗ್ಲಾದೇಶ ನಡುವಣ ರೈಲು ಸೇವೆ ಮತ್ತೆ ಪ್ರಾರಂಭವಾಗುತ್ತಿದೆ.
ಕೋವಿಡ್ ನಿಂದಾಗಿ ಉಭಯ ರಾಷ್ಟ್ರಗಳ ನಡುವಿನ ರೈಲು ಸಂಚಾರ ಸ್ಥಗಿತಗೊಂಡಿತ್ತು. ಪುನಃ ಎರಡು ವರ್ಷಗಳ ಬಳಿಕ ಮತ್ತೆ ಭಾರತ- ಬಾಂಗ್ಲಾ...
ಜೂನ್ 1 ಕ್ಕೆ ರಾಮಮಂದಿರ ಗರ್ಭಗುಡಿಗೆ ಶಂಕುಸ್ಥಾಪನೆ
newsics.com
ಉತ್ತರಪ್ರದೇಶ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಜೂನ್ 1 ರಂದು ಉತ್ತರಪ್ರದೇಶ ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗರ್ಭಗುಡಿ ಗೆ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.
ಕೆಂಪುಕಲ್ಲಿನಿಂದ ಗರ್ಭಗುಡಿಯನ್ನು ನಿರ್ಮಿಸಲಾಗುತ್ತಿದೆ. 2024 ರ ಸಂಕ್ರಾಂತಿ ವೇಳೆಗೆ...
Latest News
ಮೋಟಾರ್ ಸೈಕಲ್ ಸ್ಟಂಟ್ ಪ್ರದರ್ಶನ: ಮೂವರ ಬಂಧನ
newsics.com
ನೋಯ್ಡಾ : ಮೋಟಾರ್ ಸೈಕಲ್ ಮೇಲೆ ಶಕ್ತಿಮಾನ್ ರೀತಿಯಲ್ಲಿ ಸ್ಟಂಟ್ ಮಾಡಲು ಪ್ರಯತ್ನಿಸಿದಕ್ಕಾಗಿ ಪೋಲಿಸರು ಮೂವರನ್ನು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ಇದೇ ರೀತಿ ಅಜಯ್ ದೇವಗನ್...
Home
ಆಧಾರ್ ಕಾರ್ಡ್ನ ಕೊನೆಯ 4 ಅಂಕೆ ಮಾತ್ರ ಬಳಕೆಗೆ ಕೇಂದ್ರ ಸೂಚನೆ
newsics.com
ನವದೆಹಲಿ: ಆಧಾರ್ ಕಾರ್ಡ್ನ ದುರ್ಬಳಕೆಯನ್ನು ತಡೆಯಲು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ. ಅದುವೇ ಮುಖವಾಡದ ಆಧಾರ್ ಕಾರ್ಡ್.
ಅಂದರೆ ಸಾಮಾನ್ಯವಾಗಿ ಆಧಾರ್ ಕಾರ್ಡ್ನ ಜೆರಾಕ್ಸ್ ಪ್ರತಿಗಳನ್ನು ನೀಡುವಾಗ ಆಧಾರ್ ಕಾರ್ಡ್ನಲ್ಲಿರುವ 12...
Home
22 ಪ್ರಯಾಣಿಕರನ್ನು ಹೊತ್ತ ನೇಪಾಳ ವಿಮಾನ ನಾಪತ್ತೆ
newsics.com
ಕಠ್ಮಂಡು: ನೇಪಾಳದಲ್ಲಿ ಖಾಸಗಿ ವಿಮಾನಯಾನ ಸಂಸ್ಥೆಯು ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ನಾಲ್ವರು ಭಾರತೀಯರು ಸೇರಿದಂತೆ 22 ಜನರೊಂದಿಗೆ ಇಂದು ನಾಪತ್ತೆಯಾಗಿದೆ ಎಂದು ಏರ್ಲೈನ್ ಅಧಿಕಾರಿಗಳು ತಿಳಿಸಿದ್ದಾರೆ.
ತಾರಾ ಏರ್ 9 NAET ಅವಳಿ-ಎಂಜಿನ್...