ತಿರುವನಂತಪುರ: ಪ್ರವಾಹದಿಂದ ತತ್ತರಿಸಿ, ಇದೀಗ ತಾನೆ ಚೇತರಿಸಿಕೊಳ್ಳುತ್ತಿರುವ ಕೇರಳದ ಪ್ರವಾಸೋದ್ಯಮಕ್ಕೆ ಮಾರಕ ಕೊರೋನಾ ವೈರಸ್ ಮಾರಕ ಹೊಡೆತ ನೀಡಿದೆ. ಪ್ರವಾಸಿಗರು ಭೀತಿಯಿಂದ ಬುಕ್ ಮಾಡಿದ್ದ ರೂಮ್ ಗಳನ್ನೆಲ್ಲ ರದ್ದು ಮಾಡುತ್ತಿದ್ದಾರೆ. ಇದು ಕೇರಳದ ಆರ್ಥಿಕತೆಯ ಮೇಲೆ ದುಷ್ಪರಿಣಾಮ ಬೀರುವ ಭೀತಿಯನ್ನು ರಾಜ್ಯ ಸರ್ಕಾರ ವ್ಯಕ್ತಪಡಿಸಿದೆ. ವೈರಸ್ ದಾಳಿಯಿಂದ ಭೀತಿಪಡಬೇಡಿ, ಕೇರಳ ಸುರಕ್ಷಿತ ರಾಜ್ಯ ಎಂಬ ಸಂದೇಶವನ್ನು ಸಾಮಾಜಿಕ ಜಾಲ ತಾಣಮೂಲಕ ಪ್ರಚಾರ ಪಡಿಸಲು ಕೇರಳ ಚಿಂತನೆ ನಡೆಸಿದೆ ಎನ್ನಲಾಗಿದೆ.
ಮತ್ತಷ್ಟು ಸುದ್ದಿಗಳು
ನೀಲಿ ಬಣ್ಣದ ಬಿಕಿನಿ ತೊಟ್ಟು ಹಾಟ್ ಫೋಟೋ ಹಂಚಿಕೊಂಡ ಕಣ್ಸನ್ನೆ ಬೆಡಗಿ
newsics.com
ಮಾಲಿವುಡ್ ನಟಿ ಪ್ರಿಯಾ ವಾರಿಯರ್ ಸದ್ಯ ಮಾಲ್ಡೀವ್ಗೆ ಹಾರಿದ್ದಾರೆ. ಕಡಲ ಕಿನಾರೆಯಲ್ಲಿ ಸಖತ್ ಮೋಜು- ಮಸ್ತಿ ಮಾಡುತ್ತಾ ಕಾಲು ಕಳೆಯುತ್ತಿರುವ ನಟಿಯ ಹಾಟ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
'ಒರು ಅಡಾರ್ ಲವ್'...
ಸಾಮೂಹಿಕ ವಿವಾಹದಲ್ಲಿ ವಧು-ವರರಿಗೆ ಗರ್ಭನಿರೋಧಕ ಮಾತ್ರೆ, ಕಾಂಡೋಮ್ ಗಿಫ್ಟ್!
newsics.com
ಭೋಪಾಲ್: ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ನಡೆದ ಸಾಮೂಹಿಕ ವಿವಾಹ ಮಹೋತ್ಸವ ಸಮಾರಂಭದಲ್ಲಿ ವಧು-ವರರಿಗೆ ಕಾಂಡೋಮ್ಗಳು, ಗರ್ಭನಿರೋಧಕ ಮಾತ್ರೆಗಳು ಮತ್ತು ಮೇಕಪ್ ಬಾಕ್ಸ್ಗಳಿರುವ ಕಿಟ್ಗಳನ್ನು ನೀಡಲಾಗಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್...
ಅಮೃತಸರ್ ಬಳಿ ಭೀಕರ ಅಪಘಾತ :7 ಸಾವು, ನಾಲ್ವರಿಗೆ ಗಂಭೀರ ಗಾಯ
newsics.com
ಜಮ್ಮು: ಖಾಸಗಿ ಬಸ್ಸೊಂದು ಸೇತುವೆಯಿಂದ ಉರುಳಿ ಬಿದ್ದ ಪರಿಣಾಮ 7 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಜಮ್ಮು ಕಾಶ್ಮೀರದ ಅಮೃತಸರ್-ಕತ್ರಾ ರಸ್ತೆಯಲ್ಲಿ ಇಂದು (ಮೇ 30) ನಸುಕಿನ ಜಾವ ನಡೆದಿದೆ.
ಅಮೃತರಸರದಿಂದ ಬರುತ್ತಿದ್ದ ಬಸ್, ಕತ್ರಾ...
ಪಶ್ಚಿಮ ಬಂಗಾಳದ ಏಕೈಕ ಕಾಂಗ್ರೆಸ್ ಶಾಸಕ ಟಿಎಂಸಿ ಸೇರ್ಪಡೆ
newsics.com
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಏಕೈಕ ಕಾಂಗ್ರೆಸ್ ಶಾಸಕ ಬೇರಾನ್ ಬಿಸ್ವಾಸ್ ಅವರು ಸೋಮವಾರ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ಆಡಳಿತ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡೆಯಾದರು.
ಮುರ್ಷಿದಾಬಾದ್...
ಚೆನ್ನೈ ಸೂಪರ್ ಕಿಂಗ್ಸ್ ಮುಡಿಗೆ 2023ರ ಐಪಿಎಲ್ ಟ್ರೋಫಿ
newsics.com
ಅಹ್ಮದಾಬಾದ್: ಐಪಿಎಲ್ 2023ರ ಫೈನಲ್ ಪಂದ್ಯದಲ್ಲಿ ಬೃಹತ್ ಮೊತ್ತದ ಹೊರತಾಗಿಯೂ ಗುಜರಾತ್ ಟೈಟನ್ಸ್ ತಂಡ ಮುಗ್ಗರಿಸಿದ್ದು, ಮತ್ತೆ ಐಪಿಎಲ್ ಟ್ರೋಫಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಡಿಗೇರಿಸಿಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ತಂಡ...
ಹೊಲದಲ್ಲಿ ಉಳುಮೆ ಮಾಡುತ್ತಲೇ ಸಿಡಿಲಿಗೆ ಬಲಿಯಾದ ರೈತರು
newsics.com
ಬಳ್ಳಾರಿ : ಇಂದು ಸುರಿದ ಸಂಜೆ ಮಳೆಗೆ ವಿಜಯಪುರ ಹಾಗೂ ಬಳ್ಳಾರಿಯಲ್ಲಿ ಉಳುಮೆ ಮಾಡುತ್ತಿದ್ದ ರೈತರು ಹೊಲದಲ್ಲಿಯೇ ಸಾವನ್ನಪ್ಪಿದ್ದಾರೆ.
ವಿಜಯಪುರ ತಾಲೂಕಿನ ಕಿರಶ್ಯಾಳ ಗ್ರಾಮದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ಯುವ ರೈತನೊಬ್ಬ...
ಕೂಲಿ ಕಾರ್ಮಿಕರ ಮೇಲೆ ಬಿದ್ದ ಹೈಟೆನ್ಶನ್ ವೈಯರ್; 8 ಮಂದಿ ದುರ್ಮರಣ
newsics.com
ಧನಾಬಾದ್: ಕೂಲಿ ಕಾರ್ಮಿಕರ ಮೇಲೆ ಹೈಟೆನ್ಶನ್ ವೈಯರ್ ಬಿದ್ದು, 8 ಮಂದಿ ದುರ್ಮರಣ ಹೊಂದಿದ್ದಾರೆ. ಈ ಜಾರ್ಖಂಡ್ನ ಧನಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ನಿಚಿತುಪರ ರೈಲ್ವೇ ಗೇಟ್ ಬಳಿ ಕಾಮಾಗಾರಿ...
ಅರ್ಜುನ್ ಕಪೂರ್ ಖಾಸಗಿ ಫೋಟೋ ಶೇರ್ ಮಾಡಿದ ಮಲೈಕಾ!
newsics.com
ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುವ ಜೋಡಿ ಅಂದರೆ ಅರ್ಜುನ್- ಮಲೈಕಾ ಅರೋರಾ. ಸಿನಿಮಾಗಿಂತ ಖಾಸಗಿ ವಿಚಾರವಾಗಿಯೇ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಮಲೈಕಾ ಮಾಡಿದ ಒಂದು ಕೆಲಸದಿಂದ ಅರ್ಜುನ್ ಕಪೂರ್ ಸಖತ್ ಟ್ರೋಲ್ ಆಗುತ್ತಿದ್ದಾರೆ.
ಮಲೈಕಾ-...
vertical
Latest News
Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!
newsics.com
ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ.
ಭಾನುವಾರದ ಎಪಿಸೋಡ್...
Home
ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ
newsics.com
ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ.
ರೆಡ್ಬರ್ಡ್ ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...
Home
ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ
newsics.com
ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...