Tuesday, December 5, 2023

ದೇಶದಲ್ಲಿ ಕೊರೋನಾ ಎರಡನೇ ಅಲೆ- ಏಮ್ಸ್ ಎಚ್ಚರಿಕೆ

Follow Us

newsics.com
ನವದೆಹಲಿ: ಕೊರೋನಾ ದಿನೇದಿನೇ ಹೆಚ್ಚುತ್ತಲೇ ಇದ್ದು, ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನವೆಂಬರ್ ವೇಳೆಗೂ ಸೋಂಕು ಕಡಿಮೆಯಾಗುವ ಸಾಧ್ಯತೆ ಇಲ್ಲವೆಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಯುರೋಪ್ ರಾಷ್ಟ್ರಗಳಲ್ಲಿ ಮತ್ತು ಕೊಲ್ಲಿ ದೇಶಗಳಲ್ಲಿ ಎರಡನೆಯ ಅಲೆ ಶುರುವಾಗಿದೆ. ದೇಶದ ಅನೇಕ ರಾಜ್ಯಗಳಲ್ಲಿಯೂ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ದೇಶದಲ್ಲೂ ಕೊರೋನಾ ಎರಡನೇ ಅಲೆಯ ಆತಂಕವಿದೆ ಎಂದು ರಾಷ್ಟ್ರೀಯ ಕೊರೋನಾ ಟಾಸ್ಕ್ ಫೋರ್ಸ್ ಸದಸ್ಯ, ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ಹೇಳಿದ್ದಾರೆ.
ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಉತ್ತರಪ್ರದೇಶ, ಕೇರಳ, ಪಂಜಾಬ್ ರಾಜ್ಯಗಳಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅನ್ಲಾಕ್ ನಂತರದಲ್ಲಿ ಜನರು ಸುರಕ್ಷತೆ ಇಲ್ಲದೆ ಓಡಾಟ ನಡೆಸುತ್ತಿರುವುದು ಸೋಂಕು ವ್ಯಾಪಕವಾಗಿ ಹರಡಲು ಕಾರಣವೆಂದು ಹೇಳಲಾಗಿದೆ.

ಭೀಕರ ಕಾಡ್ಗಿಚ್ಚು, 20ಕ್ಕೂ ಹೆಚ್ಚು ಮಂದಿ ಸಾವು

ಸೆ.14 ರವರೆಗೆ ರಾಗಿಣಿ ಸೇರಿ 6 ಆರೋಪಿಗಳು ಸಿಸಿಬಿ ಕಸ್ಟಡಿಗೆ

ಡಿ.ಕೆ.ಶಿವಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ; 4 ಅಧಿಕಾರಿಗಳ ವಿರುದ್ಧ ತನಿಖೆಗೆ ಅವಕಾಶ ಕೋರಿದ ಸಿಬಿಐ

ಸುರ್ಜೇವಾಲ, ರಾಜ್ಯ ಕಾಂಗ್ರೆಸ್ ಹೊಸ ಉಸ್ತುವಾರಿ

ನಾಳೆಯಿಂದ ಗ್ರಂಥಾಲಯ ಪುನರಾರಂಭ

90 ಕೋಟಿ ರೂ. ಮೌಲ್ಯದ 23 ಕೆ.ಜಿ. ಹೆರಾಯಿನ್ ವಶ

ಮತ್ತಷ್ಟು ಸುದ್ದಿಗಳು

vertical

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
- Advertisement -
error: Content is protected !!