ನವದೆಹಲಿ: ಸ್ವಿಟ್ಜರ್ ಲ್ಯಾಂಡ್ ನ ದಾವೋಸ್ ನಲ್ಲಿ ಸೋಮವಾರದಿಂದ ಆರಂಭಗೊಳ್ಳಲಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸೇರಿದಂತೆ ಹಲವು ಗಣ್ಯರನ್ನು “ಅಸಾಧಾರಣ ಸಾಂಸ್ಕೃತಿಕ ನಾಯಕ”ರೆಂದು ಗುರುತಿಸಿ ಗೌರವಿಸಲಾಗುತ್ತಿದೆ.
ತಮ್ಮ ಅಸಾಧಾರಣ ಪ್ರಯತ್ನಗಳ ಮೂಲಕ ಜಗತ್ತಿಗೆ ನೀಡಿರುವ ಕೊಡುಗೆಗಾಗಿ ನಟಿ ದೀಪಿಕಾ ಪಡುಕೋಣೆ ಹಾಗೂ ಇತರ ನಾಲ್ವರನ್ನು ವಾರ್ಷಿಕ ಕ್ರಿಸ್ಟಲ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೌರವಿಸಲಾಗುವುದು. ಮಾನಸಿಕ ಅಸ್ವಸ್ಥತೆಯ ಬಗ್ಗೆ ಹರಡಿರುವ ಕಳಂಕ ನಿವಾರಣೆಗೆ ಕೊಡುಗೆ ಹಾಗೂ ಆರೋಗ್ಯ ಕುರಿತ ಅಧಿವೇಶನದಲ್ಲಿ ದೀಪಿಕಾ ಪಡುಕೋಣೆ ಪ್ರಮುಖ ಭಾಷಣಕಾರರ ಪೈಕಿ ಒಬ್ಬರಾಗಿದ್ದಾರೆ.
ಮತ್ತಷ್ಟು ಸುದ್ದಿಗಳು
ಚನ್ನಪಟ್ಟಣದ ಆಟಿಕೆ ಜಗತ್ತಿನ ಎಲ್ಲಾ ಮಕ್ಕಳ ಮೊಗದಲ್ಲಿ ನಗು ತರಿಸಲಿ- ಮೋದಿ
newsics.com ನವದೆಹಲಿ: ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಆಟಿಕೆ ಕ್ಲಸ್ಟರ್ ನಮ್ಮ ದೇಶಕ್ಕೆ ಮಾತ್ರ ಸೀಮಿತಗೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಶನಿವಾರ ದೆಹಲಿಯಲ್ಲಿ ವರ್ಚುವಲ್ ಕಾನ್ಫರೆನ್ಸ್ ಮೂಲಕ ಆಟಿಕೆ...
ಬುಲೆಟ್ ಬೆಲೆ ಹೆಚ್ಚಳ
newsics.com ನವದೆಹಲಿ: ಬಿಎಸ್6 ಮಾದರಿಯ ರಾಯಲ್ ಎನ್ಫೀಲ್ಡ್ ಬುಲೆಟ್ 350 ಬೈಕ್ ನ ಬೆಲೆ ಹೆಚ್ಚಳವಾಗಿದೆ.ಬೇಸಿಕ್ ಮಾದರಿಯ ಬುಲೆಟ್'ನ ಎಕ್ಸ್ ಶೋರೂಂ ಬೆಲೆ ಈಗ 1.30 ಲಕ್ಷಕ್ಕೆ ಏರಿಕೆಯಾಗಿದೆ. 350...
ಲಗೇಜ್ ಕಡಿಮೆಯಿರುವ ವಿಮಾನ ಪ್ರಯಾಣಿಕರಿಗೆ ರಿಯಾಯಿತಿ
newsics.com ನವದೆಹಲಿ: ಲಗೇಜ್ ಇಲ್ಲದ ಅಥವಾ ಕಡಿಮೆ ಲಗೇಜ್ ಹೊಂದಿದ ಪ್ರಯಾಣಿಕರಿಗೆ ದೇಶೀಯ ವಿಮಾನ ಪ್ರಯಾಣದಲ್ಲಿ ರಿಯಾಯಿತಿ ಸಿಗಲಿದೆ.ಈಗಾಗಲೇ ಈ ನಿಟ್ಟಿನಲ್ಲಿ ವಿಮಾನಯಾನ ನಿರ್ದೇಶನಾಲಯ ಅನುಮತಿ ನೀಡಿದೆ. ಲಗೇಜ್ ಇಲ್ಲದ...
ಸಹೋದರಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚೂರಿಯಿಂದ ಇರಿತ
Newsics.com
ನವದೆಹಲಿ: ಸಹೋದರಿಗೆ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ 17 ವರ್ಷ ಪ್ರಾಯದ ಹುಡುಗನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ. ಗಂಭೀರ ಹಲ್ಲೆ ನಡೆಸಿದ್ದಾರೆ.
ದೆಹಲಿಯ ಕಲ್ಕಾಜಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ಬಾಲಕನ ಸ್ಥಿತಿ ಅತ್ಯಂತ...
20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕ ಅಮಾನತು
newsics.com
ಕೊಚ್ಚಿ: ಕೇರಳದ ದೇವಸ್ಥಾನವೊಂದರಲ್ಲಿ 20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕರೊಬ್ಬರನ್ನು ಅಮಾನತು ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿಯ ನೀತಿಗೆ ವಿರುದ್ದವಾಗಿ ಅರ್ಚಕರು ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಕೊಚ್ಚಿ ಸಮೀಪದ ಮಾಚಾಡ್ ತಿರುವಣ್ಣಿಕಾವ್ ದೇವಸ್ಥಾನದಲ್ಲಿ...
ಜಲ್ಲಿಕಟ್ಟು ವೇಳೆ ಅನಾಹುತ: ನಾಲ್ಕು ಮಂದಿ ಸಾವು
newsics.com
ಚೆನ್ನೈ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ವೇಳೆ ಮತ್ತೊಮ್ಮೆ ದುರಂತ ಸಂಭವಿಸಿದೆ.ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. 90ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ
ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ...
ದೆಹಲಿಯ ಕಾರ್ಖಾನೆಯಲ್ಲಿ ಅಗ್ನಿ ಆಕಸ್ಮಿಕ
newsics.com
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಪ್ರತಾಪ ನಗರದಲ್ಲಿರುವ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ.
ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿವೆ
ವಿದ್ಯುತ್...
ಅಂಬಾನಿ ಮನೆ ಬಳಿ ಸ್ಪೋಟಕ ವಾಹನ ಪತ್ತೆ: ತನಿಖೆ ಆರಂಭಿಸಿದ ಎನ್ಐಎ
newsics.comಮುಂಬೈ: ರಿಲಯನ್ಸ್ ದಿಗ್ಗಜ ಮುಖೇಶ್ ಅಂಬಾನಿ ಅವರ ದಕ್ಷಿಣ ಮುಂಬೈ ನಿವಾಸದ ಬಳಿ ಗುರುವಾರ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೈಗೆತ್ತಿಕೊಂಡಿದೆ.ಸ್ಫೋಟಕಗಳಿದ್ದ ಈ...
Latest News
ನೈಜೀರಿಯಾ: ಸರ್ಕಾರಿ ಶಾಲೆಯ 317 ಬಾಲಕಿಯರ ಅಪಹರಣ
newsics.com
ನೈಜಿರಿಯಾ: ವಾಯುವ್ಯ ನೈಜೀರಿಯಾದ ಬೋರ್ಡಿಂಗ್ ಶಾಲೆಯಿಂದ ಬಂದೂಕುಧಾರಿಗಳು 317 ಬಾಲಕಿಯರನ್ನು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನೈಜಿರಿಯಾದ ಜಮ್ಫರಾ ರಾಜ್ಯದ ಜಂಗೆಬೆ ಎಂಬ ಸರ್ಕಾರಿ ಬಾಲಕಿಯರ ಮಾಧ್ಯಮಿಕ...
Home
ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲ- ಲಕ್ಷ್ಮಣ್ ಸವದಿ
newsics.com
ವಿಜಯಪುರ: ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ. ಟಿಕೆಟ್ ದರ ಹೆಚ್ಚಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ. ವಿಜಯನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸವದಿ, ಕರ್ನಾಟಕ ರಾಜ್ಯ...
Home
ಚನ್ನಪಟ್ಟಣದ ಆಟಿಕೆ ಜಗತ್ತಿನ ಎಲ್ಲಾ ಮಕ್ಕಳ ಮೊಗದಲ್ಲಿ ನಗು ತರಿಸಲಿ- ಮೋದಿ
NEWSICS -
newsics.com ನವದೆಹಲಿ: ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಆಟಿಕೆ ಕ್ಲಸ್ಟರ್ ನಮ್ಮ ದೇಶಕ್ಕೆ ಮಾತ್ರ ಸೀಮಿತಗೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಶನಿವಾರ ದೆಹಲಿಯಲ್ಲಿ ವರ್ಚುವಲ್ ಕಾನ್ಫರೆನ್ಸ್ ಮೂಲಕ ಆಟಿಕೆ...