Thursday, June 1, 2023

ರಕ್ಷಣಾ ವಲಯವನ್ನು ಕಡೆಗಣಿಸಿದರೇ ನಿರ್ಮಲಾ?

Follow Us

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಲೋಕಸಭೆಯಲ್ಲಿ ಇಂದು ಮಂಡಿಸಿದ 2020-21ನೇ ಸಾಲಿನ ಕೇಂದ್ರ ಬಜೆಟ್  ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 3.37ಲಕ್ಷ ಕೋಟಿ ರೂಪಾಯಿ  ಅನುದಾನ ನಿಗದಿಪಡಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷಕ್ಕೆ ಹೋಲಿಕೆ ಮಾಡಿದರೆ ಇದು ಕೇವಲ ಶೇ. 5.8ರಷ್ಟು ಹೆಚ್ಚಳವಾಗಿದೆ .

ಅಧಿಕಾರಕ್ಕೆ ಬಂದಂದಿನಿಂದ ರಕ್ಷಣಾವಲಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ಬಾರಿ ಕ್ಷೇತ್ರಕ್ಕೆ ಯಾವುದೇ ಮಹತ್ತರ ಯೋಜನೆಗಳನ್ನು ಘೋಷಿಸಿಲ್ಲ. ಈ ಹಿಂದೆ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ಬಜೆಟ್  ಬಗ್ಗೆ ಎಲ್ಲೂ ಸ್ಪಷ್ಟವಾಗಿ ಉಲ್ಲೇಖಿಸದೆ ಆ ವಲಯವನ್ನು ಕಡೆಗಣಿಸಿದ್ದಾರೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ,...

ಉತ್ತರಾಖಂಡದಲ್ಲಿ ಭೂಕುಸಿತ: 300 ಮಂದಿ ಪ್ರಯಾಣಿಕರ ಪರದಾಟ

newsics.com ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಲಖನ್‌ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು...

ಫ್ರೀ ಎಜುಕೇಷನ್ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ 18 ಕೋಟಿ ರೂ. ಪಂಗನಾಮ

newsics.com ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ಕೊಡಿಸುವುದಾಗಿ 18 ಕೋಟಿ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸುಲು ಎಂದು ಗುರುತಿಸಲಾಗಿದೆ. ಆರೋಪಿ ಡಾಟ ಸೈನ್ಸ್ ಕೋರ್ಸ್ ಮಾಡಿಸುವುದಾಗಿ...
- Advertisement -
error: Content is protected !!