Saturday, December 2, 2023

ಗೋವಾ ರೈಲ್ವೆ ನಿಲ್ದಾಣದಲ್ಲೂ ಕೊರೋನಾ ಸೋಂಕು ತಪಾಸಣೆಗೆ ಬೇಡಿಕೆ

Follow Us

ಪಣಜಿ: ಕೇರಳದಲ್ಲಿ ಮೂರು ಕೊರೋನಾ ವೈರಾಣು ಸೋಂಕು ಪ್ರಕರಣ ದೃಢಪಟ್ಟಿರುವುದೂ ಅದಕ್ಕೆ ನೇರ ರೈಲು ಸಂಪರ್ಕ ಹೊಂದಿರುವ ಗೋವಾ ಜನರಿಗೆ ಆತಂಕ ಮೂಡಿಸಿದೆ.

ಪ್ರವಾಸಿಗರಿಗೆ ಸುತ್ತಮುತ್ತಲಿನ ಸುಂದರ ದೃಶ್ಯವನ್ನು ಉಣಬಡಿಸುತ್ತಾ ಗೋವಾಕ್ಕೆ ಕರೆದೊಯ್ಯುವ ಕೊಂಕಣ ರೈಲು ನೇರವಾಗಿ ಕೇರಳಕ್ಕೆ ಸಂಪರ್ಕಿಸುವುದರಿಂದ, ರೈಲ್ವೆ ನಿಲ್ದಾಣದಲ್ಲೂ ಪ್ರಯಾಣಿಕರನ್ನು ಥರ್ಮಲ್ ತಪಾಸಣೆಗೊಳಪಡಿಸಬೇಕೆಂಬ ಬೇಡಿಕೆ ವ್ಯಕ್ತವಾಗಿದೆ.

ಗೋವಾ ಮಾಜಿ ಮುಖ್ಯಮಂತ್ರಿ ಚರ್ಚಿಲ್ ಅಲೆಮಾವ್ ಪ್ರವಾಸಿ ತಾಣವಾದ ಗೋವಾಕ್ಕೆ ಮಾರಣಾಂತಿಕ ಸೋಂಕು ಪ್ರವೇಶಸಿದಂತೆ ತಡೆಯಲು ಎಲ್ಲಾ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!