ಕೊಚ್ಚಿ: ಕರಾವಳಿ ತೀರ ನಿಯಂತ್ರಣ ಕಾನೂನು ಉಲ್ಲಂಘಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಕೊಚ್ಚಿ ಸಮೀಪದ ಮಾರಾಡ್ ನಲ್ಲಿ ಕೈಗೊಳ್ಳಲಾದ ಕಟ್ಟಡ ಧ್ವಂಸ ಕಾರ್ಯಾಚರಣೆ ಕುರಿತು ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಗೆ ಇಂದು ಪ್ರಮಾಣ ಪತ್ರ ಸಲ್ಲಿಸಲಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಚಾಚೂ ತಪ್ಪದೇ ಪಾಲಿಸಿರುವ ಕುರಿತು ಎಲ್ಲ ಮಾಹಿತಿಯನ್ನು ಸರ್ಕಾರ ಸುಪ್ರೀಂ ಕೋರ್ಟ್ ಗೆ ನೀಡಲಿದೆ. ಈ ಮಧ್ಯೆ ಕಟ್ಟಡದ ಅವಶೇಷಗಳನ್ನ ಎರಡು ತಿಂಗಳಲ್ಲಿ ತೆರವುಗೊಳಿಸುವುದಾಗಿ ಕೇರಳ ಸರ್ಕಾರ ಹೇಳಿದೆ. ಎರಡು ದಿನ ನಡೆಸಲಾದ ಕಾರ್ಯಾಚರಣೆಯಲ್ಲಿ ನಾಲ್ಕು ಬೃಹತ್ ಅಪಾರ್ಟಮೆಂಟ್ ಗಳನ್ನು ನೆಲಸಮಗೊಳಿಸಲಾಗಿತ್ತು.
ಮತ್ತಷ್ಟು ಸುದ್ದಿಗಳು
ಪಾಸ್ವರ್ಡ್ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್!
newsics.com
ಬಿಹಾರ: ಪಾಸ್ವರ್ಡ್ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್. ಈ ಡಿಜಿಟಲ್ ಯುಗದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೇ ಹೇಳಬಹುದು. ಬಿಹಾರದ 13 ವರ್ಷದ ಪ್ರತ್ಯೂಷ್ ಎಂಬ ಬಾಲಕ ಅಸಾಧ್ಯವಾದುದನ್ನು ಸಾಧ್ಯವಾಗಿಸಿದ್ದಾರೆ.
ಈ ಗ್ಯಾಸ್ ಸ್ಟವ್ಗೆ...
ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಹುಲ್ ಗಾಂಧಿ
newsics.com
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ.
ಈಗ ಕರ್ನಾಟಕ ವಿಧಾನಸಭಾ ಚುನಾವಣೆ...
8,42,811 SSLC ವಿದ್ಯಾರ್ಥಿಗಳು ಈ ಭಾರಿ ಪರೀಕ್ಷೆ ಬರೆಯಲಿದ್ದಾರೆ!
ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರದಿಂದ ಏ.15 ರವರೆಗೆ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗಳು ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. 3,305 ಪರೀಕ್ಷಾ...
ವಂದೇ ಭಾರತ್ ರೈಲಿಗೆ ಕಲ್ಲೆಸೆದರೆ 5 ವರ್ಷ ಜೈಲು!
newsics.com
ನವದೆಹಲಿ: ದಕ್ಷಿಣ ಮಧ್ಯ ರೈಲ್ವೆ ವಂದೇ ಭಾರತ್ ರೈಲಿನ ಮೇಲೆ ಕಲ್ಲುತೂರಾಟದಂತಹ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಜನರು ಇಂತಹ ಕೃತ್ಯದಲ್ಲಿ ತೊಡಗೊದ್ದೇ ಆದಲ್ಲಿ ಅಂತಹ ಅಪರಾಧಿಗಳಿಗೆ 5 ವರ್ಷಗಳ...
ಭಾರತವನ್ನು ಉಳಿಸಲು ಬಯಸುವ ಪ್ರತಿಯೊಂದು ಮನೆಯೂ ರಾಹುಲ್ ಅವರ ಮನೆಯಾಗಿದೆ: ಪ್ರಕಾಶ್ ರಾಜ್
newsics.com
ಚೆನ್ನೈ: ಭಾರತವನ್ನು ಉಳಿಸಲು ಬಯಸುವ ಪ್ರತಿಯೊಂದು ಮನೆಯೂ ರಾಹುಲ್ ಅವರ ಮನೆಯಾಗಿದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಕೇಳಿಕೊಂಡ...
ಕೋವಿಡ್ 19 ಪ್ರಕರಣದಲ್ಲಿ ಪುನಃ ಏರಿಕೆ
newsics.com
ನವದೆಹಲಿ: ದಿನೇ ದಿನೇ ಕೋವಿಡ್ 19 ಪ್ರಕರಣಗಳು ಭಾರತದಲ್ಲಿ ಹೆಚ್ಚುತ್ತಿದೆ . ದೇಶದಲ್ಲಿ ಒಟ್ಟು 2,151 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಇದು ಕಳೆದ ವರ್ಷ ಅಕ್ಟೋಬರ್ ಗಿಂತ ಹೆಚ್ಚೆಂದು ಹೇಳಲಾಗಿದೆ.
ಸಕ್ರಿಯ ಪ್ರಕರಣದಲ್ಲಿ...
ಅವಳಲ್ಲ, ಅವನು ; ಮಹಿಳೆಯಂತೆ ಕಾಣುವ ಪುರುಷ!
newsics.com
ಕೇರಳ: ಕೊಲ್ಲಂ ಜಿಲ್ಲೆಯಲ್ಲಿ ನಡೆಯುವ ಕೊಟ್ಟಕುಳಂಗರ ಚಾಮಾಯವಿಲಿಕ್ಕು ಉತ್ಸವದಲ್ಲಿ ಮಹಿಳೆಯಂತೆ ರೂಪಾಂತರಗೊಳ್ಳುವ ಸ್ಪರ್ಧೆಯಲ್ಲಿ, ಈ ವ್ಯಕ್ತಿಯು ಪ್ರಥಮ ಬಹುಮಾನಗಳಿಸಿದ್ದಾರೆ. ಚಿತ್ರದಲ್ಲಿ ಇರುವ ವ್ಯಕ್ತಿ 'ಅವಳಲ್ಲ ಅವನು' ಎಂದರೆ ಅಚ್ಚರಿಯಾಗಬಹುದು.
ಕೇರಳದಲ್ಲಿ ನಡೆಯುವ ಈ ವಿಶಿಷ್ಟ...
ಏ.1ರಿಂದ UPI ವಹಿವಾಟಿಗೆ ಹೆಚ್ಚುವರಿ ಶುಲ್ಕ!
newsics.com
ನವದೆಹಲಿ: ಏಪ್ರಿಲ್ 1ರಿಂದ ಯುಪಿಐ ವಹಿವಾಟುಗಳಿಗೆ ಬಳಸುವ ಪ್ರಿಪೇಯ್ಡ್ ವ್ಯಾಲೆಟ್ಗಳಿಗೆ ಇಂಟರ್ಚೇಂಜ್ ಶುಲ್ಕವನ್ನು ವಿಧಿಸಲಾಗುತ್ತದೆ ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಹೇಳಿದೆ.
ವಹಿವಾಟು ಮೊತ್ತ 2,000 ರೂ.ಗಿಂತ ಹೆಚ್ಚಿದ್ದರೆ ಶೇ. 1.1ರಷ್ಟು...
vertical
Latest News
ಪಾಸ್ವರ್ಡ್ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್!
newsics.com
ಬಿಹಾರ: ಪಾಸ್ವರ್ಡ್ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್. ಈ ಡಿಜಿಟಲ್ ಯುಗದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೇ ಹೇಳಬಹುದು. ಬಿಹಾರದ 13 ವರ್ಷದ ಪ್ರತ್ಯೂಷ್ ಎಂಬ...
Home
ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಹುಲ್ ಗಾಂಧಿ
newsics.com
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ.
ಈಗ ಕರ್ನಾಟಕ ವಿಧಾನಸಭಾ ಚುನಾವಣೆ...
Home
ಈ ಬಾರಿ ಕಾಂಗ್ರೆಸ್ಗೆ 115ಕ್ಕೂ ಹೆಚ್ಚು ಸ್ಥಾನ, BJPಗೆ 68 :ಎಬಿಪಿಸಿ ಓಟರ್ ಸಮೀಕ್ಷೆ
newsics.com
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 115ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ. ಜೆಡಿಎಸ್ 23 ಸ್ಥಾನಗಳನ್ನು ಪಡೆಯಬಹುದು ಎಂದು ಎಬಿಪಿ ಸಿಓಟರ್ ಸಮೀಕ್ಷೆ ಬುಧವಾರ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್...