ಕೊಚ್ಚಿ: ಕರಾವಳಿ ತೀರ ನಿಯಂತ್ರಣ ಕಾನೂನು ಉಲ್ಲಂಘಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಕೊಚ್ಚಿ ಸಮೀಪದ ಮಾರಾಡ್ ನಲ್ಲಿ ಕೈಗೊಳ್ಳಲಾದ ಕಟ್ಟಡ ಧ್ವಂಸ ಕಾರ್ಯಾಚರಣೆ ಕುರಿತು ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಗೆ ಇಂದು ಪ್ರಮಾಣ ಪತ್ರ ಸಲ್ಲಿಸಲಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಚಾಚೂ ತಪ್ಪದೇ ಪಾಲಿಸಿರುವ ಕುರಿತು ಎಲ್ಲ ಮಾಹಿತಿಯನ್ನು ಸರ್ಕಾರ ಸುಪ್ರೀಂ ಕೋರ್ಟ್ ಗೆ ನೀಡಲಿದೆ. ಈ ಮಧ್ಯೆ ಕಟ್ಟಡದ ಅವಶೇಷಗಳನ್ನ ಎರಡು ತಿಂಗಳಲ್ಲಿ ತೆರವುಗೊಳಿಸುವುದಾಗಿ ಕೇರಳ ಸರ್ಕಾರ ಹೇಳಿದೆ. ಎರಡು ದಿನ ನಡೆಸಲಾದ ಕಾರ್ಯಾಚರಣೆಯಲ್ಲಿ ನಾಲ್ಕು ಬೃಹತ್ ಅಪಾರ್ಟಮೆಂಟ್ ಗಳನ್ನು ನೆಲಸಮಗೊಳಿಸಲಾಗಿತ್ತು.
ಮತ್ತಷ್ಟು ಸುದ್ದಿಗಳು
2021ರ ಜೆಇಇ ಮುಖ್ಯ ಪರೀಕ್ಷಾ ಫಲಿತಾಂಶ ಪ್ರಕಟ
newsics.com
ನವದೆಹಲಿ: ಇಂಜಿನಿಯರಿಂಗ್ ವಿಷಯಗಳಿಗೆ ಫೆಬ್ರವರಿಯಲ್ಲಿ ನಡೆದ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2021 ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಸೋಮವಾರ (ಮಾ.8) ಪ್ರಕಟಿಸಿದೆ.
2021ರ ಫೆ. 23 -26, ರವರೆಗೆ ಜೆಇಇ...
ಮತ್ತೆ ಚಿನ್ನ ಅಗ್ಗ, ಬೆಳ್ಳಿ ದುಬಾರಿ!
newsics.com
ನವದೆಹಲಿ; ಭಾರತೀಯ ಮಾರುಕಟ್ಟೆಯಲ್ಲಿ 10ಗ್ರಾಂ ಚಿನ್ನದ ಬೆಲೆ 122ರೂ. ಇಳಿಕೆ ಕಂಡಿದೆ. ಈ ಮೂಲಕ ಚಿನ್ನದ ಬೆಲೆ 44,236ರೂ.ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು ಪ್ರತಿ ಕೆಜಿಗೆ 587ರೂ. ಹೆಚ್ಚಾಗಿದೆ. ಈ ಮೂಲಕ 65,236ರೂ.ಗೆ...
ಶಾಲೆ ಗೋಡೆ ಕುಸಿದು 6 ಕಾರ್ಮಿಕರು ಸಾವು
newsics.com
ಬಿಹಾರ: ಶಾಲೆ ಗೋಡೆ ಕುಸಿದ ಪರಿಣಾಮ 6 ಕಾರ್ಮಿಕರು ಮೃತರಾಗಿದ್ದಾರೆ. ಬಿಹಾರದಲ್ಲಿ ದುರಂತ ಸಂಭವಿಸಿದ್ದು ಐವರ ಮೃತದೇಹ ದೊರೆತಿದ್ದು ಅವಶೇಷದಡಿಗೆ ಇನ್ನೂ ಹಲವರ ಮೃತದೇಹ ಸಿಲುಕಿದ ಶಂಕೆ ವ್ಯಕ್ತವಾಗಿದೆ.
ಬಿಹಾರದ ಮಹೇಶ್ಖುಂಟ್ ಎಂಬಲ್ಲಿ ಈ...
ಮಹಿಳೆಯ ಮೇಲೆ ಆಸಿಡ್ ದಾಳಿ
newsics.com
ಹೈದ್ರಾಬಾದ್: 43 ವರ್ಷದ ಮಹಿಳೆಯ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ತೆಲಂಗಾಣ ಮೆದಕ್ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ ಘಟನೆ ನಡೆದಿದೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಆಸಿಡ್ ದಾಳಿಗೆ ಒಳಗಾದ...
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಶಿಫ್ಟ್
newsics.com ನವದೆಹಲಿ: ಲಂಡನ್ʼನ ಲಾರ್ಡ್ಸ್ʼನಲ್ಲಿ ನಡೆಯಬೇಕಿದ್ದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌತಾಂಪ್ಟನ್ʼಗೆ ಸ್ಥಳಾಂತರವಾಗಿದೆ.ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೋಮವಾರ (ಮಾ.8) ಈ ಮಾಹಿತಿ ನೀಡಿದ್ದಾರೆ....
ಗುಜರಾತ್, ರಾಜಸ್ಥಾನದ ಮಾಜಿ ರಾಜ್ಯಪಾಲ ಅನ್ಶುಮಾನ್ ಸಿಂಗ್ ನಿಧನ
newsics.com
ಲಕ್ನೋ: ರಾಜಸ್ಥಾನ ಮತ್ತು ಗುಜರಾತಿನ ಮಾಜಿ ರಾಜ್ಯಪಾಲ, ರಾಜಸ್ಥಾನ ಹೈಕೋರ್ಟ್ ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅನ್ಶುಮಾನ್ ಸಿಂಗ್ (85) ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ (ಮಾ.8) ಲಕ್ನೋದಲ್ಲಿ ಕೊನೆಯುಸಿರೆಳೆದರು.
1999-2003ರ ನಡುವೆ...
ಮದುವೆಯಾಗುವುದಾಗಿ ನಂಬಿಸಿ ವೃದ್ಧನಿಗೆ 1.3 ಕೋಟಿ ರೂ. ವಂಚನೆ
newsics.com ಮುಂಬೈ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರು 73 ವರ್ಷದ ವೃದ್ಧರೊಬ್ಬರಿಗೆ 1.3 ಕೋಟಿ ರೂ. ವಂಚಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಈ ಸಂಬಂಧ ಮುಂಬೈನ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ...
ಮದುವೆಯಾಗಲು ನಿರಾಕರಣೆ: ಭಗ್ನ ಪ್ರೇಮಿಯಿದ ಯುವತಿ, ತಾಯಿಯ ಹತ್ಯೆ
newsics.com
ಆಗ್ರಾ: ಉತ್ತರ ಪ್ರದೇಶದಲ್ಲಿ ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಭಗ್ನ ಪ್ರೇಮಿಯೊಬ್ಬ ಹತ್ಯೆ ಮಾಡಿದ್ದಾನೆ. ಯುವತಿಯ ತಾಯಿ ಕೂಡ ಭಗ್ನ ಪ್ರೇಮಿ ನಡೆಸಿದ ದಾಳಿಯಂದ ಮೃತಪಟ್ಟಿದ್ದಾರೆ.
ಆಗ್ರಾದಲ್ಲಿ ಈ ಘಟನೆ ನಡೆದಿದೆ. ಗೋವಿಂದ್ ಎಂಬಾತ ಯುವತಿ...
Latest News
2021ರ ಜೆಇಇ ಮುಖ್ಯ ಪರೀಕ್ಷಾ ಫಲಿತಾಂಶ ಪ್ರಕಟ
newsics.com
ನವದೆಹಲಿ: ಇಂಜಿನಿಯರಿಂಗ್ ವಿಷಯಗಳಿಗೆ ಫೆಬ್ರವರಿಯಲ್ಲಿ ನಡೆದ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2021 ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಸೋಮವಾರ (ಮಾ.8) ಪ್ರಕಟಿಸಿದೆ.
2021ರ...
Home
ರಾಜ್ಯದಲ್ಲಿ 478 ಮಂದಿಗೆ ಕೊರೋನಾ ಸೋಂಕು, ಐವರು ಸಾವು
NEWSICS -
newsics.comಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 478 ಮಂದಿಗೆ ಕೊರೋನಾ ಸೋಂಕು ತಗುಲಿದೆ. 436 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,55,451ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸೋಮವಾರ(ಮಾ.8) ಐವರು...
Home
ತಮ್ಮ ನಿವಾಸದಲ್ಲೇ ಸುದ್ದಿಗೋಷ್ಟಿ ಕರೆದ ರಮೇಶ್ ಜಾರಕಿಹೊಳಿ
newsics.com
ಬೆಂಗಳೂರು: ನಾಳೆ ಬೆಳಿಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಟಿ ಕರೆದಿದ್ದಾರೆ. ಈ ಮೂಲಕ ರಾಸಲೀಲೆ ಸಿಡಿ ಬೆಳಕಿಗೆ ಬಂದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಜ್ಞಾತವಾಗಿದ್ದ ರಮೇಶ್ ಜಾರಕಿಹೊಳಿ ನಾಳೆ (ಮಾ...