Sunday, October 1, 2023

ಕೊಚ್ಚಿಯಲ್ಲಿ ಬೃಹತ್ ಕಟ್ಟಡ ನೆಲಸಮ: ಇಂದು ಸುಪ್ರೀಂ ಕೋರ್ಟ್ ಗೆ ಕೇರಳ ಪ್ರಮಾಣ ಪತ್ರ

Follow Us

ಕೊಚ್ಚಿ: ಕರಾವಳಿ ತೀರ ನಿಯಂತ್ರಣ ಕಾನೂನು ಉಲ್ಲಂಘಿಸಿದ  ಪ್ರಕರಣದ ಹಿನ್ನೆಲೆಯಲ್ಲಿ ಕೊಚ್ಚಿ ಸಮೀಪದ ಮಾರಾಡ್ ನಲ್ಲಿ ಕೈಗೊಳ್ಳಲಾದ  ಕಟ್ಟಡ ಧ್ವಂಸ ಕಾರ್ಯಾಚರಣೆ ಕುರಿತು ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಗೆ ಇಂದು ಪ್ರಮಾಣ ಪತ್ರ ಸಲ್ಲಿಸಲಿದೆ.  ಸುಪ್ರೀಂ ಕೋರ್ಟ್ ತೀರ್ಪನ್ನು ಚಾಚೂ ತಪ್ಪದೇ ಪಾಲಿಸಿರುವ ಕುರಿತು ಎಲ್ಲ ಮಾಹಿತಿಯನ್ನು ಸರ್ಕಾರ ಸುಪ್ರೀಂ ಕೋರ್ಟ್ ಗೆ  ನೀಡಲಿದೆ. ಈ ಮಧ್ಯೆ ಕಟ್ಟಡದ ಅವಶೇಷಗಳನ್ನ ಎರಡು ತಿಂಗಳಲ್ಲಿ ತೆರವುಗೊಳಿಸುವುದಾಗಿ ಕೇರಳ ಸರ್ಕಾರ ಹೇಳಿದೆ. ಎರಡು ದಿನ ನಡೆಸಲಾದ ಕಾರ್ಯಾಚರಣೆಯಲ್ಲಿ ನಾಲ್ಕು ಬೃಹತ್ ಅಪಾರ್ಟಮೆಂಟ್ ಗಳನ್ನು ನೆಲಸಮಗೊಳಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!