Tuesday, March 28, 2023

ಧರಣಿ ನಿರತ ಸಂಸದರಿಗೆ ಮನೆಯಿಂದ ಚಹಾ ತಂದ ಉಪ ಸಭಾಪತಿ

Follow Us

ನವದೆಹಲಿ: ರಾಜ್ಯಸಭೆಯಲ್ಲಿ ನಡೆದ ಕೋಲಾಹಲದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಎಂಟು ಸಂಸತ್ ಸದಸ್ಯರು ಸಂಸತ್ತಿನ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತಿದ್ದಾರೆ. ಇಂದು ಮುಂಜಾನೆ ಅವರಿಗೆ ಅಚ್ಚರಿ ಕಾದಿತ್ತು. ಉಪಸಭಾಪತಿ ಹರಿವಂಶ್ ಅವರು ತಮ್ಮ ಮನೆಯಿಂದಲೇ ಅವರಿಗೆ ಚಹಾ ತಂದಿದ್ದರು. ಉಪಸಭಾಪತಿ ಅವರ ಕಾಳಜಿಗೆ ಸಂಸದರು ಸ್ಪಂದಿಸಿದರು.

ರಾಜ್ಯಸಭೆಯಲ್ಲಿ ಸರ್ಕಾರ ಕೃಷಿ ಸಂಬಂಧಿತ ಮಸೂದೆ ಮಂಡಿಸಿದಾಗ ಭಾರಿ ಗದ್ದಲ ಸೃಷ್ಟಿಯಾಗಿತ್ತು. ಉಪಸಭಾಪತಿ ಹರಿವಂಶ್ ಅವರು ಸದನದ ಅಧ್ಯಕ್ಷತೆ ವಹಿಸಿದ್ದರು. ಅವರ ಮೇಲೆ ಕೂಡ ಕಾಗದ ಪತ್ರಗಳನ್ನು ಎಸೆಯಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ ಎಂಟು ಸಂಸತ್ ಸದಸ್ಯರನ್ನು ಒಂದು ವಾರ ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು.

ಇದನ್ನು ಪ್ರತಿಭಟಿಸಿ ಈ ಸಂಸತ್ ಸದಸ್ಯರು ಗಾಂಧಿ ಪ್ರತಿಮೆ ಬಳಿ ಧರಣಿ ಆರಂಭಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!