Wednesday, November 29, 2023

ಧರಣಿ ನಿರತ ಸಂಸದರಿಗೆ ಮನೆಯಿಂದ ಚಹಾ ತಂದ ಉಪ ಸಭಾಪತಿ

Follow Us

ನವದೆಹಲಿ: ರಾಜ್ಯಸಭೆಯಲ್ಲಿ ನಡೆದ ಕೋಲಾಹಲದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಎಂಟು ಸಂಸತ್ ಸದಸ್ಯರು ಸಂಸತ್ತಿನ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತಿದ್ದಾರೆ. ಇಂದು ಮುಂಜಾನೆ ಅವರಿಗೆ ಅಚ್ಚರಿ ಕಾದಿತ್ತು. ಉಪಸಭಾಪತಿ ಹರಿವಂಶ್ ಅವರು ತಮ್ಮ ಮನೆಯಿಂದಲೇ ಅವರಿಗೆ ಚಹಾ ತಂದಿದ್ದರು. ಉಪಸಭಾಪತಿ ಅವರ ಕಾಳಜಿಗೆ ಸಂಸದರು ಸ್ಪಂದಿಸಿದರು.

ರಾಜ್ಯಸಭೆಯಲ್ಲಿ ಸರ್ಕಾರ ಕೃಷಿ ಸಂಬಂಧಿತ ಮಸೂದೆ ಮಂಡಿಸಿದಾಗ ಭಾರಿ ಗದ್ದಲ ಸೃಷ್ಟಿಯಾಗಿತ್ತು. ಉಪಸಭಾಪತಿ ಹರಿವಂಶ್ ಅವರು ಸದನದ ಅಧ್ಯಕ್ಷತೆ ವಹಿಸಿದ್ದರು. ಅವರ ಮೇಲೆ ಕೂಡ ಕಾಗದ ಪತ್ರಗಳನ್ನು ಎಸೆಯಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ ಎಂಟು ಸಂಸತ್ ಸದಸ್ಯರನ್ನು ಒಂದು ವಾರ ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು.

ಇದನ್ನು ಪ್ರತಿಭಟಿಸಿ ಈ ಸಂಸತ್ ಸದಸ್ಯರು ಗಾಂಧಿ ಪ್ರತಿಮೆ ಬಳಿ ಧರಣಿ ಆರಂಭಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಪಿಎಚ್ಡಿ ವಿದ್ಯಾರ್ಥಿನಿಯಿಂದ ಪೊಲೀಸರಿಗೆ ದೂರು: FIR ದಾಖಲು

newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಶುಭ ಗೋಪಾಲ್ ವಿರುದ್ಧ ಪಿಎಚ್.ಡಿ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ...

ಮುಂದಿನ ವರ್ಷದಿಂದ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ: ಮಧು ಬಂಗಾರಪ್ಪ

newsics.com ಹಾಸನ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 500 ರಿಂದ 600 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಶಾಲೆಗಳ ಅಭಿವೃದ್ಧಿಗೂ ಹಾಗೂ ಗ್ಯಾರಂಟಿಗೂ ಯಾವ ಸಂಬಂಧವಿಲ್ಲ ಎಂದು...

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿದಂತೆ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ. ಜನವರಿ 15,...
- Advertisement -
error: Content is protected !!