Saturday, April 1, 2023

ಕಾಡ್ಗಿಚ್ಚಿನ ಭೀತಿ: ಕಾಡಿನ ದಾರಿ ಮೂಲಕ ಶ್ರೀ ಶೈಲಂಗೆ ತೆರಳದಂತೆ ಸೂಚನೆ

Follow Us

ಹೈದರಾಬಾದ್:  ತೆಲಂಗಾಣದ ಅಭಯಾರಣ್ಯಗಳು ಮತ್ತು  ಹುಲಿ ಸಂರಕ್ಷಣಾ ಪ್ರದೇಶಗಳಲ್ಲಿ ಕಾಡ್ಲಿಚ್ಚಿನ ಭೀತಿ ಎದುರಾಗಿದೆ. ಕಳೆದ ಒಂದು ತಿಂಗಳಿನಿಂದ ಅಪಾಯಕಾರಿ ಮಟ್ಟದಲ್ಲಿ ಇದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ನಾಗರಿಕರು ಕಾಡನ್ನು ಪ್ರವೇಶಿಸದಂತೆ ಸೂಚನೆ ನೀಡಲಾಗಿದೆ. ಮುಖ್ಯವಾಗಿ ಅರಣ್ಯ ಮಾರ್ಗದ ಮೂಲಕ ಯಾತ್ರೆ ಕೈಗೊಳ್ಳುವ ಭಕ್ತರು ರಸ್ತೆ ಮೂಲಕವೇ ಸಂಚರಿಸಲು ಸೂಚಿಸಲಾಗಿದೆ. ಶಿವರಾತ್ರಿ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ತೆಲಂಗಾಣದ ಅಭಯಾರಣ್ಯಗಳ ಮೂಲಕ ಕಾಡು ದಾರಿಯಲ್ಲಿ ನಡೆದುಕೊಂಡು ಶ್ರೀಶೈಲಕ್ಕೆ ಭೇಟಿ ನೀಡುತ್ತಾರೆ.  ಉಪಗ್ರಹಗಳು ಕಳುಹಿಸಿದ ಚಿತ್ರಗಳನ್ನು ಪರಿಶೀಲಿಸಲಾಗಿದ್ದು,  ತೆಲಂಗಾಣದ ಅರಣ್ಯ ಪ್ರದೇಶದಲ್ಲಿ ಮಾತ್ರ 31 ಕಡೆ ಬೆಂಕಿ ಹೊತ್ತಿ ಉರಿಯುತ್ತಿರುವುದು ಪತ್ತೆಯಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!