newsics.com
ಬಿಹಾರ: ಪಾಸ್ವರ್ಡ್ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್. ಈ ಡಿಜಿಟಲ್ ಯುಗದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೇ ಹೇಳಬಹುದು. ಬಿಹಾರದ 13 ವರ್ಷದ ಪ್ರತ್ಯೂಷ್ ಎಂಬ ಬಾಲಕ ಅಸಾಧ್ಯವಾದುದನ್ನು ಸಾಧ್ಯವಾಗಿಸಿದ್ದಾರೆ.
ಈ ಗ್ಯಾಸ್ ಸ್ಟವ್ಗೆ...
newsics.com
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ.
ಈಗ ಕರ್ನಾಟಕ ವಿಧಾನಸಭಾ ಚುನಾವಣೆ...
ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರದಿಂದ ಏ.15 ರವರೆಗೆ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗಳು ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. 3,305 ಪರೀಕ್ಷಾ...
newsics.com
ನವದೆಹಲಿ: ದಕ್ಷಿಣ ಮಧ್ಯ ರೈಲ್ವೆ ವಂದೇ ಭಾರತ್ ರೈಲಿನ ಮೇಲೆ ಕಲ್ಲುತೂರಾಟದಂತಹ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಜನರು ಇಂತಹ ಕೃತ್ಯದಲ್ಲಿ ತೊಡಗೊದ್ದೇ ಆದಲ್ಲಿ ಅಂತಹ ಅಪರಾಧಿಗಳಿಗೆ 5 ವರ್ಷಗಳ...
newsics.com
ಚೆನ್ನೈ: ಭಾರತವನ್ನು ಉಳಿಸಲು ಬಯಸುವ ಪ್ರತಿಯೊಂದು ಮನೆಯೂ ರಾಹುಲ್ ಅವರ ಮನೆಯಾಗಿದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಕೇಳಿಕೊಂಡ...
newsics.com
ನವದೆಹಲಿ: ದಿನೇ ದಿನೇ ಕೋವಿಡ್ 19 ಪ್ರಕರಣಗಳು ಭಾರತದಲ್ಲಿ ಹೆಚ್ಚುತ್ತಿದೆ . ದೇಶದಲ್ಲಿ ಒಟ್ಟು 2,151 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಇದು ಕಳೆದ ವರ್ಷ ಅಕ್ಟೋಬರ್ ಗಿಂತ ಹೆಚ್ಚೆಂದು ಹೇಳಲಾಗಿದೆ.
ಸಕ್ರಿಯ ಪ್ರಕರಣದಲ್ಲಿ...
newsics.com
ಕೇರಳ: ಕೊಲ್ಲಂ ಜಿಲ್ಲೆಯಲ್ಲಿ ನಡೆಯುವ ಕೊಟ್ಟಕುಳಂಗರ ಚಾಮಾಯವಿಲಿಕ್ಕು ಉತ್ಸವದಲ್ಲಿ ಮಹಿಳೆಯಂತೆ ರೂಪಾಂತರಗೊಳ್ಳುವ ಸ್ಪರ್ಧೆಯಲ್ಲಿ, ಈ ವ್ಯಕ್ತಿಯು ಪ್ರಥಮ ಬಹುಮಾನಗಳಿಸಿದ್ದಾರೆ. ಚಿತ್ರದಲ್ಲಿ ಇರುವ ವ್ಯಕ್ತಿ 'ಅವಳಲ್ಲ ಅವನು' ಎಂದರೆ ಅಚ್ಚರಿಯಾಗಬಹುದು.
ಕೇರಳದಲ್ಲಿ ನಡೆಯುವ ಈ ವಿಶಿಷ್ಟ...
newsics.com
ನವದೆಹಲಿ: ಏಪ್ರಿಲ್ 1ರಿಂದ ಯುಪಿಐ ವಹಿವಾಟುಗಳಿಗೆ ಬಳಸುವ ಪ್ರಿಪೇಯ್ಡ್ ವ್ಯಾಲೆಟ್ಗಳಿಗೆ ಇಂಟರ್ಚೇಂಜ್ ಶುಲ್ಕವನ್ನು ವಿಧಿಸಲಾಗುತ್ತದೆ ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಹೇಳಿದೆ.
ವಹಿವಾಟು ಮೊತ್ತ 2,000 ರೂ.ಗಿಂತ ಹೆಚ್ಚಿದ್ದರೆ ಶೇ. 1.1ರಷ್ಟು...
newsics.com
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ.
ಈಗ ಕರ್ನಾಟಕ ವಿಧಾನಸಭಾ ಚುನಾವಣೆ...
newsics.com
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 115ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ. ಜೆಡಿಎಸ್ 23 ಸ್ಥಾನಗಳನ್ನು ಪಡೆಯಬಹುದು ಎಂದು ಎಬಿಪಿ ಸಿಓಟರ್ ಸಮೀಕ್ಷೆ ಬುಧವಾರ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್...