newsics.com
ಮಹಾರಾಷ್ಟ್ರ: ಒಮೈಕ್ರಾನ್ ಉಪತಳಿ BA 4 ಮತ್ತು BA 5 ಸೋಂಕು ಇದೇ ಮೊದಲ ಬಾರಿಗೆ ಮಹಾರಾಷ್ಟ್ರದ ನಾಲ್ವರಲ್ಲಿ ಪತ್ತೆಯಾಗಿದೆ.ಸೋಂಕಿತರೆಲ್ಲರೂ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುಣೆಯಿಂದ ಬಂದಿದ್ದ ಏಳು ರೋಗಿಗಳಲ್ಲಿ ಒಮೈಕ್ರಾನ್ ಉಪತಳಿಗಳ ಸೋಂಕು...
newsics.com
ಥಾಣೆ: ವೈಜ್ಞಾನಿಕ ಉಪಕರಣಗಳನ್ನು ತಯಾರಿಸುವ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿದೆ.
ಶನಿವಾರ ತಡರಾತ್ರಿ ಈ ಅವಘಡ ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಜೋಡಿಸಿರುವ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಇತರೆಡೆಗೂ ವ್ಯಾಪಿಸಿದ್ದು, ನಂತರ ಬೆಂಕಿ ನಂದಿಸುವ...
newsics.com
ಕೊಲ್ಕತ್ತ: ಇಂದಿನಿಂದ ಭಾರತ ಮತ್ತು ಬಾಂಗ್ಲಾದೇಶ ನಡುವಣ ರೈಲು ಸೇವೆ ಮತ್ತೆ ಪ್ರಾರಂಭವಾಗುತ್ತಿದೆ.
ಕೋವಿಡ್ ನಿಂದಾಗಿ ಉಭಯ ರಾಷ್ಟ್ರಗಳ ನಡುವಿನ ರೈಲು ಸಂಚಾರ ಸ್ಥಗಿತಗೊಂಡಿತ್ತು. ಪುನಃ ಎರಡು ವರ್ಷಗಳ ಬಳಿಕ ಮತ್ತೆ ಭಾರತ- ಬಾಂಗ್ಲಾ...
newsics.com
ಉತ್ತರಪ್ರದೇಶ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಜೂನ್ 1 ರಂದು ಉತ್ತರಪ್ರದೇಶ ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗರ್ಭಗುಡಿ ಗೆ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.
ಕೆಂಪುಕಲ್ಲಿನಿಂದ ಗರ್ಭಗುಡಿಯನ್ನು ನಿರ್ಮಿಸಲಾಗುತ್ತಿದೆ. 2024 ರ ಸಂಕ್ರಾಂತಿ ವೇಳೆಗೆ...
newsics.com
ತಿರುವನಂತಪುರ: ತಿರುಪತಿ ಭೇಟಿಯನ್ನು ಮುಂದಿನ ನಾಲ್ಕೈದು ದಿನ ಮುಂದೂಡಿ ಎಂದು ಟಿಟಿಡಿ ಭಕ್ತರಲ್ಲಿ ಮನವಿ ಮಾಡಿದೆ.
ಭಕ್ತರ ಸಂಖ್ಯೆ ಹೆಚ್ಚಿದ್ದು, ದೇವರ ದರ್ಶನ ಪಡೆಯಲು 2 ಕಿ. ಮೀ ನಷ್ಟು ದೂರ ಸರತಿ ಸಾಲಿನಲ್ಲಿ...
newsics.com
ನವದೆಹಲಿ: ಪೋಲೀಸ್ ಠಾಣೆಯಲ್ಲಿ ಸಿಸಿಟಿವಿ ವಿಡಿಯೋ ಜೊತೆ ಆಡಿಯೋ ಕೂಡ ಇರಬೇಕೆಂದು ದೆಹಲಿ ಹೈಕೋರ್ಟ್ ಹೇಳಿದೆ.
ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಪೋಲೀಸ್ ಠಾಣೆಯ ಎಲ್ಲಾ ಕಡೆಗಳಲ್ಲೂ ಸಿಸಿಟಿವಿ ಅಳವಡಿಸಬೇಕು. ಕೇವಲ ವಿಡಿಯೋ ಮಾತ್ರವಲ್ಲದೆ...
newsics.com
ಚೆನ್ನೈ: ಐದು ಬಾರಿ ತಮಿಳುನಾಡಿನಲ್ಲಿ ಮುಖ್ಯಮಂತ್ರಿಯಾಗಿದ್ದ ದಿವಂಗತ ಎಂ.ಕರುಣಾನಿಧಿ ಅವರ 16 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅನಾವರಣಗೊಳಿಸಿದರು.
ಈ ಮೊದಲೇ ಪ್ರತಿಮೆ ನಿರ್ಮಿಸಿದ್ದು, ಅದನ್ನು ಧ್ವಂಸಗೊಳಿಸಲಾಗಿತ್ತು. ಅದೇ ಪ್ರತಿಮೆ...
newsics.com
ನವದೆಹಲಿ: ನ್ಯಾಯಾಂಗವು ಕೊಲೆಯ ಅಪರಾಧವನ್ನು ತಪ್ಪೊಪ್ಪಿಗೆ ಆಧಾರದ ಮೇಲೆ ಮಾತ್ರ ನಿರ್ಧರಿಸಬಾರದೆಂದು ಸುಪ್ರೀಂ ಕೋರ್ಟ್ ಹೇಳಿದೆ.
ಏಕೆಂದರೆ ತಪ್ಪೊಪ್ಪಿಗೆ ಅದು ದುರ್ಬಲ ಸಾಕ್ಷಿಯಾಗಿರುತ್ತದೆ. ಅದು ಸಂಪೂರ್ಣವಾಗಿ ದೃಢೀಕರಿಸಿದೇ ಅದನ್ನು ಅಪರಾಧ ನಿರ್ಣಯದಲ್ಲಿ ಪರಿಗಣಿಸಬಾರದು.ಇದನ್ನು ಹೆಚ್ಚಿನ...
newsics.com
ಮಹಾರಾಷ್ಟ್ರ: ಒಮೈಕ್ರಾನ್ ಉಪತಳಿ BA 4 ಮತ್ತು BA 5 ಸೋಂಕು ಇದೇ ಮೊದಲ ಬಾರಿಗೆ ಮಹಾರಾಷ್ಟ್ರದ ನಾಲ್ವರಲ್ಲಿ ಪತ್ತೆಯಾಗಿದೆ.ಸೋಂಕಿತರೆಲ್ಲರೂ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುಣೆಯಿಂದ ಬಂದಿದ್ದ ಏಳು ರೋಗಿಗಳಲ್ಲಿ ಒಮೈಕ್ರಾನ್ ಉಪತಳಿಗಳ ಸೋಂಕು...
newsics.com
ಥಾಣೆ: ವೈಜ್ಞಾನಿಕ ಉಪಕರಣಗಳನ್ನು ತಯಾರಿಸುವ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿದೆ.
ಶನಿವಾರ ತಡರಾತ್ರಿ ಈ ಅವಘಡ ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಜೋಡಿಸಿರುವ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಇತರೆಡೆಗೂ ವ್ಯಾಪಿಸಿದ್ದು, ನಂತರ ಬೆಂಕಿ ನಂದಿಸುವ...