Saturday, December 2, 2023

ಭಾರತೀಯರನ್ನು ಕರೆತರುವುದು ಸವಾಲಾಗಿತ್ತು: ಕ್ಯಾಪ್ಟನ್ ಅಮಿತಾಬ್

Follow Us

ನವದೆಹಲಿ: ಚೀನಾದ ಕೊರೋನಾ ವೈರಾಣು ಸೋಂಕು ಪೀಡಿತ ವುಹಾನ್ ನಗರದಿಂದ ಭಾರತೀಯರನ್ನು ವಿಶೇಷ ವಿಮಾನದ ಮೂಲಕ ಸ್ವದೇಶಕ್ಕೆ ಕರೆತರುವುದು ತಮ್ಮ ಬದುಕಿನ ಅತ್ಯಂತ ದೊಡ್ಡ ಸವಾಲಾಗಿತ್ತು ಎಂದು ಏರ್ ಇಂಡಿಯಾ ಹಿರಿಯ ಅಧಿಕಾರಿ ಕ್ಯಾಪ್ಟನ್ ಅಮಿತಾಬ್ ಸಿಂಗ್ ತಿಳಿಸಿದ್ದಾರೆ.

ಚೀನಾದಲ್ಲಿದ್ದ ಭಾರತೀಯರನ್ನು ಸುರಕ್ಷಿತವಾಗಿ ದೆಹಲಿ ವಿಮಾನನಿಲ್ದಾಣಕ್ಕೆ ಕರೆತಂದ ತಂಡದ ನೇತೃತ್ವ ವಹಿಸಿದ್ದ ಅವರು, 324 ಜನರನ್ನು ಸುಮಾರು ಏಳು ಗಂಟೆಗಳ ಕಾಲ ತಪಾಸಣೆ ಹಾಗೂ ದಾಖಲೆಗಳ ಪರಿಶೀಲನೆಗೊಳಪಡಿಸಲಾಯಿತು. ಅವರು ವಿಮಾನ ನಿಲ್ದಾಣದ ಸುತ್ತಮುತ್ತ ಯಾರೊಂದಿಗೂ ಸಂಪರ್ಕ ಹೊಂದದಂತೆ ಎಚ್ಚರವಹಿಸಲಾಗಿತ್ತು ಎಂದಿದ್ದಾರೆ.

ವಿಶ್ವದ ಬಹುತೇಕ ಎಲ್ಲಾ ದೇಶಗಳು ಚೀನಾಕ್ಕೆ ವಿಮಾನಯಾನವನ್ನು ರದ್ದುಗೊಳಿಸಿರುವುದರಿಂದ ವಿಮಾನನಿಲ್ದಾಣದ ಮೂಲಕ ಅವರನ್ನು ಕರೆತರುವುದು ಸುಲಭವಾಯಿತು ಎಂದು ಅಮಿತಾಬ್ ವಿವರಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!